ದಾರ್ಶನಿಕರ ಸಂದೇಶ-ಚಿಂತನೆ ಪಾಲಿಸಿ


Team Udayavani, May 13, 2017, 1:09 PM IST

dvg4.jpg

ದಾವಣಗೆರೆ: ಮಹಾನ್‌ ದಾರ್ಶನಿಕರು, ನಾಯಕರ ಸಂದೇಶ, ಆಶಯ, ಚಿಂತನೆಯನ್ನು ಅಕ್ಷರಶಃ ಪಾಲಿಸಿದಾಗ ಮಾತ್ರ ಅವರ ಜಯಂತಿ ಆಚರಣೆಗೆ ಸಾರ್ಥಕತೆ ಬರುತ್ತದೆ ಎಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ತಿಳಿಸಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ)ಯಿಂದ ಶುಕ್ರವಾರ ರೋಟರಿ ಬಾಲಭವನದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್‌ರವರ 126ನೇ ಜಯಂತಿ, ಬುದ್ಧ ಬಸವ ಜಯಂತಿ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್‌, ಬುದ್ಧ, ಬಸವಣ್ಣ ಒಳಗೊಂಡಂತೆ ಯಾವುದೇ ನಾಯಕರು, ದಾರ್ಶನಿಕರ ಜಯಂತಿಯನ್ನ ಕೇವಲ ಆಚರಣೆ, ವೇದಿಕೆ ಕಾರ್ಯಕ್ರಮಕ್ಕೆ ಸೀಮಿತ ಗೊಳಿಸದೆ ಅವರು ನೀಡಿರುವ ಸಂದೇಶದಲ್ಲಿ ಒಂದಷ್ಟು ಅಂಶವನ್ನಾದರೂ ಪಾಲಿಸುವಂತಾಗಬೇಕು ಎಂದು ತಿಳಿಸಿದರು. ಪ್ರತಿಯೊಬ್ಬರ ಆಲೋಚನಾ ಲಹರಿ, ಚಿಂತನೆ ಉತ್ತಮವಾಗಿದ್ದರೆ ಒಳ್ಳೆಯ ಸಾಮಾಜಿಕ ವಾತಾವರಣ ನಿರ್ಮಾಣ ಮಾಡಲಿಕ್ಕೆ ಸಾಧ್ಯ.

ಸಮಾಜ ಕಂಡಂತಹ ಮಹಾನ್‌ ನಾಯಕರು ಅಂತಹ ಆಲೋಚನೆಯ ಮೂಲಕ ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಹಗಲಿರುಳು ಶ್ರಮಿಸಿದರು. ಇಂದಿನ ವಾತಾವರಣದಲ್ಲಿ ಪೋಷಕರು ಸಹ ತಮ್ಮ ಮಕ್ಕಳಲ್ಲಿ ಸದ್ವಿಚಾರ, ಸಾಮಾಜಿಕ ಚಿಂತನೆ, ಕಳಕಳಿಯ ಆಲೋಚನೆ ಬೆಳೆಸಬೇಕು. ತಮ್ಮದೇ ಹಾದಿಯಲ್ಲಿ ಒಳ್ಳೆಯ ನಾಗರಿಕ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ತಿಳಿಸಿದರು. 

ಇಂದಿನ ವಾತಾವರಣದಲ್ಲಿ ನಾವೆಲ್ಲರೂ ಭೋಗ, ಐಷಾರಾಮಿ ವಸ್ತುಗಳ ಹಿಂದೆಯೇ ಬೆನ್ನತ್ತಿ ಹೋಗುತ್ತಿರುವುದರಿಂದ ಶಾಂತಿ, ನೆಮ್ಮದಿ, ಸಂತೋಷವೇ ಕಾಣೆಯಾಗುತ್ತಿದೆ. ಆಸೆ, ಆಮಿಷ ಹೆಚ್ಚಾಗುತ್ತಿರುವುದು ಅನೇಕ ಅಹಿತಕರ ಘಟನೆಗೆ ಕಾರಣವಾಗುತ್ತಿದೆ. ಅವೆಲ್ಲವನ್ನೂ ಹಿಂದಕ್ಕೆ ಸರಿಸಿ ಒಳ್ಳೆಯ ವಿಚಾರ ಮೈಗೂಡಿಸಿಕೊಳ್ಳಬೇಕು. ಮಕ್ಕಳಿಗೆ ಸಂಸ್ಕಾರ, ಜ್ಞಾನದ ಶಿಕ್ಷಣ ನೀಡಬೇಕು ಎಂದು ತಿಳಿಸಿದರು.

ಕನ್ನಡ ಪ್ರಾಧ್ಯಾಪಕ ಡಾ| ಎ.ಬಿ. ರಾಮಚಂದ್ರಪ್ಪ ಮಾತನಾಡಿ, ಇಡೀ ಶೋಷಿತರು, ದಮನಿತರು, ಧ್ವನಿ ಇಲ್ಲದವರಿಗೆ ಧ್ವನಿಯಾಗಿ, ಶಕ್ತಿಯಾಗಿ, ಬೆಳಕಾಗಿರುವ ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಜಯಂತಿ ಭಾರತೀಯರ ಸ್ವಾಭಿಮಾನದ ಜಯಂತಿ. ಅಂಬೇಡ್ಕರ್‌ ಸ್ವತಃ ಅಸ್ಪೃಶ್ಯತೆಯ ನೋವುಂಡಿದ್ದರಿಂದ ಆ ಸಮಾಜಕ್ಕೆ ಬೇಕಾದ ಸಾಮಾಜಿಕ ನ್ಯಾಯಕ್ಕಾಗಿ ಮೀಸಲಾತಿ ಸೌಲಭ್ಯ ಒದಗಿಸಿದರು.

ಅಂಬೇಡ್ಕರ್‌ ಬಯಸಿದ್ದು ಒಂದು ಸಮುದಾಯದ ಅಭಿವೃದ್ಧಿಯನ್ನಲ್ಲ ಸಮಗ್ರ ಭಾರತದ ಅಭಿವೃದ್ಧಿಯನ್ನ. ಅದರಂತೆ ಸಾಕಷ್ಟು ಯೋಜನೆ, ಕಾರ್ಯಕ್ರಮ ರೂಪಿಸಿದ್ದರು ಎಂದು ತಿಳಿಸಿದರು. ಅಂಬೇಡ್ಕರ್‌ ದೇಶದ ಸ್ವಾತಂತ್ರಕ್ಕಾಗಿ ಹೋರಾಡಲಿಲ್ಲ ಎಂಬುದಾಗಿ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಹೇಳಿಕೊಳ್ಳುತ್ತವೆ. ಅಂಬೇಡ್ಕರ್‌ರವರು ಮೊದಲ ದುಂಡುಮೇಜಿನ ಪರಿಷತ್‌ ಸಭೆಯಲ್ಲಿ ಭಾರತದ ಸ್ವಾತಂತ್ರದ ಬಗ್ಗೆ ಧ್ವನಿ ಎತ್ತಿದ್ದರು ಎಂದು ತಿಳಿಸಿದರು. 

ಜಿಲ್ಲಾ ಪ್ರಧಾನ ಸಂಚಾಲಕ ಎಚ್‌. ನಿಂಗಪ್ಪ, ಸಂಘಟನಾ ಸಂಚಾಲಕ ಎ.ಡಿ. ಯಶವಂತಪ್ಪ ಇತರರು ಇದ್ದರು. ನಿವೃತ್ತ  ಪ್ರಾಚಾರ್ಯ ರಾಚಪ್ಪ ಬುದ್ಧನ ಜೀವನ, ದೇಶದ ಬಗ್ಗೆ ಉಪನ್ಯಾಸ ನೀಡಿದರು.  

ಟಾಪ್ ನ್ಯೂಸ್

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.