ಉಜ್ಜಯಿನಿ ಪೀಠಕ್ಕೆ ಸಿದ್ದಲಿಂಗ ಶ್ರೀಗಳೇ ಪೀಠಾಧಿಪತಿ


Team Udayavani, Apr 14, 2017, 1:23 PM IST

dvg6.jpg

ಜಗಳೂರು: ಉಜ್ಜಯಿನಿ ಪೀಠಕ್ಕೆ ಶ್ರೀ ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯರೇ ನಿಜವಾದ ಪೀಠಾಧಿಪತಿಗಳೆಂದು ಮುಸ್ಟೂರು ಓಂಕಾರ ಹುಚ್ಚನಾಗಲಿಂಗ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿ ಇಂದಿಲ್ಲಿ ಪ್ರತಿಪಾದಿಸಿದರು. ಪಟ್ಟಣದ ಹೊರಕೆರೆಯ ಈಶ್ವರ ದೇವಸ್ಥಾನದ ಆವರಣದಲ್ಲಿ ಐಕ್ಯತಾ ಜ್ಯೋತಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಿಯಮಗಳ ಪ್ರಕಾರ ಉಜ್ಜಯಿನಿ ಪೀಠಕ್ಕೆ ಪೀಠಾಧ್ಯಕ್ಷರನ್ನಾಗಿ ಮಾಡಲು ಕೊಟ್ಟೂರಿನ ಕಟ್ಟೆದೈವದ ಒಪ್ಪಿಗೆಯೊಂದಿಗೆ 9 ಪಾದಗಟ್ಟೆಯ ಭಕ್ತರ ಅನುಮೋದನೆಯಂತೆ ಪಂಚ ಪೀಠಗಳ ಒಪ್ಪಿಗೆಯೊಂದಿಗೆ ಅಂದಿನ ಮುಖ್ಯಮಂತ್ರಿಯಾಗಿದ್ದ ಸದಾನಂದ ಗೌಡರ ಸಹಿಯ ಮೇರೆಗೆ ಉಜ್ಜಯಿನಿ ಪೀಠಕ್ಕೆ ಶ್ರೀ ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯರೇ ಅಧಿಧಿಕೃತ ಪೀಠಾಧ್ಯಕ್ಷರೆಂದು ಘೋಷಿಣೆಯಾಗಿದೆ. 

ಇದಕ್ಕೆ ಎಲ್ಲಾ ಭಕ್ತರು ಒಪ್ಪಿಕೊಂಡಿದ್ದಾರೆಂದರು. ಆದರೆ ಕೆಲವು ದಿನಗಳ ಹಿಂದೆ ಕೇದಾರ ಶ್ರೀಗಳ ಉಜ್ಜಯಿನಿ ಪೀಠಕ್ಕೆ ದಕ್ಷಿಣಮೂರ್ತಿಯವರ ಸಂಬಂಧಿಯಾದ ತ್ರಿಲೋಚನರನ್ನು ನೇಮಕ ಮಾಡಿರುವುದನ್ನು ನಾವು ಸೇರಿದಂತೆ ಭಕ್ತಾದಿಗಳು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹಾಲಿ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯರೇ ಪೀಠದ ಗುರುಗಳಾಗಿದ್ದು, ಬೇರೆ ಗುರುಗಳನ್ನು ಭಕ್ತಾಧಿಗಳು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. 

ಉಜ್ಜಯಿನಿ ಪೀಠದ ಪೀಠಾಧ್ಯಕ್ಷರಾಗಿರುವ ಶ್ರೀ ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯರನ್ನು ಬೆಂಬಲಿಸಿ 75 ಶಾಖಾ ಮಠಗಳ ಮಠಾಧೀಶರು ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಾವಿರಾರು ಭಕ್ತಾಧಿಗಳು ಐಕ್ಯತಾ ಯಾತ್ರೆಯೊಂದಿಗೆ ಉಜ್ಜಯಿನಿಗೆ ತೆರಳಿ ನಿಮ್ಮ ಜೊತೆಗೆ ನಾವಿದ್ದೇವೆ. ಎಂಬ ಬೆಂಬಲದೊಂದಿಗೆ ನೀವೇ ನಮ್ಮ ಗುರುಗಳು ಎಂದು ಸಾರುವಂತಹ ಸಮಾರಂಭದಲ್ಲಿ ಭಾಗವಹಿಸುತ್ತೇವೆ ಎಂದರು. 

ಕಾನಮಡುಗು ದಾಸೋಹ ಮಠದ ಶರಣಾರ್ಯರು, ಕಮ್ಮರಚೋಡು ಸಂಸ್ಥಾನದ ಕಲ್ಯಾಣ ಮಹಾಸ್ವಾಮಿಗಳು, ಜಾನುಕೋಟೆ ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯರು, ಹಿರೇಹಡಗಲಿಯ ಹಾಲವೀರಪ್ಪಜ್ಜ ಶಿವಾಚಾರ್ಯರು, ಅಡವಿಹಳ್ಳಿಯ ಹಾಲಸ್ವಾಮಿ, ಕೂಡ್ಲಿಗಿ ಹಿರೇಮಠದ ಮಲ್ಲಿಕಾರ್ಜುನ ಮಹಾಸ್ವಾಮಿ, ಶಿರಗುಪ್ಪದ ಗುರುಬಸವ ಮಠದ ಬಸವಭೂಷಣ ಮಹಾಸ್ವಾಮಿಗಳು, 

ಹೊನ್ನಾಳಿಯ ಹಿರೇಮಠದ ಗಿರಿಸಿದ್ದೇಶ್ವರ ಮಹಾಸ್ವಾಮಿಗಳು, ಯಡಿಯೂರಿನ ಶಿವಾರ್ಚಾರು, ಶ್ರೀನಿವಾಸಪುರದ ಪ್ರಸನ್ನ ಮಲ್ಲಿಕಾರ್ಜುನ ಸ್ವಾಮಿಗಳು, ಹರಗಿನ ಡೋಣಿಯ ಅಭಿನಯವ ಸಿದ್ದಲಿಂಗ ಶಿವಾಚಾರ್ಯರು, ಹೊನ್ನಾಳಿಯ ರಾಮಪುರದ ವಿಶ್ವೇಶ್ವರ ಶಿವಾಚಾರ್ಯರು, ಐಕ್ಯತಾ ಯಾತ್ರೆಯ ಮುಖಂಡ ದೊಣೆಹಳ್ಳಿ ಗುರುಮೂರ್ತಿ, ಪಿಎಂಸಿ ಅಧ್ಯಕ್ಷ ಯು.ಜಿ.ಶಿವಕುಮಾರ್‌, ಮೊಬೈಲ್‌ ಮಂಜಣ್ಣ, ಆರಾಧ್ಯ, ಕಾಶಿನಾಥ್‌, ದಿನೇಶ್‌, ಜಗದೀಶ್‌, ವೀರೇಶ್‌ ಇತರರಿದ್ದರು.  

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.