![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-415x255.jpg)
ಪೌರಕಾರ್ಮಿಕರ ಮಾದರಿಯಲ್ಲೇ ವೇತನಕ್ಕೆ ಒತ್ತಾಯ
Team Udayavani, Sep 30, 2020, 6:19 PM IST
![ಪೌರಕಾರ್ಮಿಕರ ಮಾದರಿಯಲ್ಲೇ ವೇತನಕ್ಕೆ ಒತ್ತಾಯ](https://www.udayavani.com/wp-content/uploads/2020/09/DG-TDY-2-10-620x372.jpg)
ದಾವಣಗೆರೆ: ಪೌರಕಾರ್ಮಿಕರ ಮಾದರಿಯ ವೇತನ ಸೌಲಭ್ಯಕ್ಕೆ ಒತ್ತಾಯಿಸಿ ಮಹಾನಗರ ಪಾಲಿಕೆಯ ಹೊರಗುತ್ತಿಗೆ ನೌಕರರು, ಘನತಾಜ್ಯ ವಿಲೇವಾರಿ ವಾಹನ ಚಾಲಕರು ಮಂಗಳವಾರ ಮಹಾನಗರ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಘನತಾಜ್ಯ ವಿಲೇವಾರಿ ವಾಹನ ಚಾಲಕರು, ವಾಟರ್ಮ್ಯಾನ್, ಯುಜಿಡಿ ಹೆಲ್ಪರ್ಗಳು ಕೆಲಸ ಮಾಡುತ್ತಿದ್ದಾರೆ. ಇಂದಿನ ಕಾಲಘಟ್ಟದಲ್ಲಿ ಜೀವನ ನಿರ್ವಹಣೆ ತುಂಬಾ ದುಸ್ತರವಾಗುತ್ತಿದೆ. ಹೊರ ಗುತ್ತಿಗೆ ರದ್ಧುಪಡಿಸಿ, ನೇರ ವೇತನ ಜಾರಿಗೊಳಿಸುವ ಮೂಲಕ ಪೌರಕಾರ್ಮಿಕರ ಮಾದರಿಯ ವೇತನ ಸೌಲಭ್ಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಹೊರಗುತ್ತಿಗೆ ನೌಕರರು, ಘನತಾಜ್ಯ ವಿಲೇವಾರಿ ವಾಹನ ಚಾಲಕರಿಗೆ ಸೇವಾಭದ್ರತೆಎಂಬುದಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆನಡುವೆಯೂ ಅತೀ ಕನಿಷ್ಟ ವೇತನ ಪಡೆದು ಜೀವನ ನಡೆಸುತ್ತಿದ್ದಾರೆ. ಕುಟುಂಬ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಬಹಳ ತೊಂದರೆ ಆಗುತ್ತಿದೆ. ಹೊರ ಗುತ್ತಿಗೆ ನೌಕರರು, ಘನತಾಜ್ಯ ವಿಲೇವಾರಿ ವಾಹನ ಚಾಲಕರನ್ನು ಸಹ ನೇರ ವೇತನಕ್ಕೆ ಒಳಪಡಿಸಿ, ಪೌರ ಕಾರ್ಮಿಕರ ಮಾದರಿಯಲ್ಲೇ ವೇತನ ಇತರೆ ಸೌಲಭ್ಯ ನೀಡಬೇಕು ಎಂದರು.
ಮಹಾನಗರ ಪಾಲಿಕೆಯ ಹೊರಗುತ್ತಿಗೆ ನೌಕರರು, ಘನತಾಜ್ಯ ವಿಲೇವಾರಿ ವಾಹನ ಚಾಲಕರ ಸಂಘದ ಅಧ್ಯಕ್ಷ ಎಂ. ವೀರೇಶ್, ಎನ್. ದ್ವಾರುಕೇಶ್ ರಾವ್, ಟಿ. ಕಿರಣ್ಕುಮಾರ್, ಎಂ.ಆರ್. ದುಗ್ಗೇಶ್, ಎಂ. ಕೊಟ್ರೇಶ್, ಮೈಲಾರಿ, ಪ್ರಭಾಕರ್, ನವೀನ್, ಪ್ರಕಾಶ್, ಬಸವರಾಜ್ ಇತರರು ಇದ್ದರು.
ಟಾಪ್ ನ್ಯೂಸ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-415x255.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![7-dvg](https://www.udayavani.com/wp-content/uploads/2024/12/7-dvg-150x90.jpg)
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
![byndoor](https://www.udayavani.com/wp-content/uploads/2024/12/byndoor-6-150x88.jpg)
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
![ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ](https://www.udayavani.com/wp-content/uploads/2024/12/davanagere-150x82.jpg)
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
![1—-kumr-renuka](https://www.udayavani.com/wp-content/uploads/2024/12/1-kumr-renuka-150x80.jpg)
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು](https://www.udayavani.com/wp-content/uploads/2024/12/CHIKKAMAGALURU-150x98.jpg)
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
![Mulabagil](https://www.udayavani.com/wp-content/uploads/2024/12/Mulabagil-150x90.jpg)
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
![Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್](https://www.udayavani.com/wp-content/uploads/2024/12/gpar-150x93.jpg)
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
![Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ](https://www.udayavani.com/wp-content/uploads/2024/12/pet-dog-150x84.jpg)
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.