Waqf issue: ರಾಜ್ಯ ಸರ್ಕಾರದ ಆದೇಶ ಕೇವಲ ಜನರ ಕಣ್ಣೊರೆಸುವ ತಂತ್ರ: ಪ್ರಹ್ಲಾದ್‌ ಜೋಶಿ


Team Udayavani, Nov 12, 2024, 5:04 PM IST

Waqf issue: ರಾಜ್ಯ ಸರ್ಕಾರದ ಆದೇಶ ಕೇವಲ ಜನರ ಕಣ್ಣೊರೆಸುವ ತಂತ್ರ: ಪ್ರಹ್ಲಾದ್‌ ಜೋಶಿ

ದಾವಣಗೆರೆ: ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನ.9ರ ಆದೇಶ ಕೇವಲ ಜನರ ಕಣ್ಣೊರೆಸುವ ತಂತ್ರ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.9 ರಂದು ರಾಜ್ಯ ಸರ್ಕಾರ ಕೂಡಲೇ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಜಾರಿ ಮಾಡಿರುವ ನೋಟಿಸ್ ಹಿಂದಕ್ಕೆ ಪಡೆಯಬೇಕು ಎಂಬ ಆದೇಶ ಹೊರಡಿಸಿದೆ. ಆದರೆ, ಅದು ಈಗಾಗಲೇ ವಕ್ಫ್ ಆಸ್ತಿ ಎಂಬುದಾಗಿ ಸ್ವಾಧೀನ ಪಡಿಸಿಕೊಂಡಿದ್ದರೆ ಮತ್ತು ಆರ್‌ಟಿಸಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದರೆ ನ. 9 ರ ಆದೇಶ ಅನ್ವಯವಾಗುವುದೇ ಇಲ್ಲ ಎಂದು ತಿಳಿಸಿದರು.

ಮತಾಂಧರಂತೆ ವರ್ತಿಸುತ್ತಿರುವ ಸಚಿವ ಜಮೀರ್ ಅಹಮ್ಮದ್ ಈಗಾಗಲೇ ಎಲ್ಲ ಕಡೆ ವಕ್ಫ್ ಅದಾಲತ್ ನಡೆಸಿ ಅನೇಕರ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದಾಗುವಂತೆ ನೋಡಿಕೊಂಡಿದ್ದಾರೆ. ಅಂತಹ ಆಸ್ತಿಗಳ ಬಗ್ಗೆ ರಾಜ್ಯ ಸರ್ಕಾರದ ನ.9ರ ಆದೇಶದಲ್ಲಿ ಯಾವುದೇ ಸ್ಪಷ್ಟನೆಯೇ ಇಲ್ಲ. ಇಂತಹ ಕಾರಣದಿಂದ ಈವರೆಗೆ ವಕ್ಫ್ ಆಸ್ತಿ ಶೇ. 3 ರಷ್ಟು ಹೆಚ್ಚಾಗಿದೆ. ಆಸ್ತಿಯನ್ನು ಸ್ವಾಧೀನಪಡಿಸಿಕೊಂಡ ನಂತರ ವಕ್ಫ್ ಅದಾಲತ್ ನಲ್ಲಿ ಹಾಜರಾಗಬೇಕು ಎಂಬುದು ಎಷ್ಟು ಸರಿ. ಹಾಗಾಗಿ ಕೂಡಲೇ ಪಹಣಿಯಲ್ಲಿ ವಕ್ಫ್ ಎಂಬುದಾಗಿ ನಮೂದು ಮಾಡಿರುವುದರ ಜೊತೆಗೆ ಎಲ್ಲ ನೋಟಿಸ್ ರದ್ಧುಪಡಿಸಬೇಕು ಎಂದು ಒತ್ತಾಯಿಸಿದರು.

ಹಾನಗಲ್ ತಾಲೂಕಿನ ಹರಣಗಿಯಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದಾಗಿದ್ದರಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿರುವುದಕ್ಕೆ ಮತ್ತು ಅದನ್ನು ವರದಿ ಮಾಡಿದ ಪತ್ರಿಕೆಗಳ ವಿರುದ್ಧ ಸರ್ಕಾರ ಪ್ರಕರಣ ದಾಖಲಿಸಿಕೊಂಡಿದೆ. ಅಂತಹ ನಿರ್ಲಜ್ಜ, ಮತಿಗೆಟ್ಟ, ಭ್ರಷ್ಟ ಸರ್ಕಾರ ರಾಜ್ಯದಲ್ಲಿದೆ. ಈ ಸರ್ಕಾರದ್ದು ಎಂತಹ ಅಹಂಕಾರ ಮತ್ತು ತುಷ್ಟೀಕರಣ. ನಾವು ಬಿಜೆಪಿಯವರು ಆ ಬಗ್ಗೆ ಮಾತನಾಡಿದರೆ ಒಡೆದು ಆಳುವ ನೀತಿ ಎನ್ನಲಾಗುತ್ತದೆ ಎಂದು ಹರಿಹಾಯ್ದರು.

ಈಗಾಗಲೇ ವಕ್ಫ್ ಆಸ್ತಿ ಹೆಸರಲ್ಲಿ ನಡೆಯುತ್ತಿರುವುದೇ ಅತಿಯಾಗಿದೆ. 2013ರ ವಕ್ಫ್ ಕಾನೂನಿನಂತೆ ಎಲ್ಲ ಆಸ್ತಿಗಳನ್ನು ವಕ್ಫ್ ಆಸ್ತಿಗಳು ಎಂದು ಮಾಡಿ, ಅದನ್ನು ಸಮುದಾಯವರು ಉಪಯೋಗಿಸಿದರೆ ಮುಂದಿನ ದಿನಗಳಲ್ಲಿ ಭಾರತಕ್ಕೂ ನಿಜಕ್ಕೂ ಗಂಭೀರವಾದ ಹೊಡೆತ ಬೀಳಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಗುತ್ತಿಗೆಯಲ್ಲೂ ಅಲ್ಪಸಂಖ್ಯಾತರಿಗೆ ವಿಶೇಷವಾಗಿ ಮುಸ್ಲಿಂರಿಗೆ ಶೇ. 4 ರಷ್ಟು ಮೀಸಲಾತಿ ನೀಡಬೇಕು ಎಂಬುದು ಅಸಂವಿಧಾನಿಕ ಎಂದು ತಿಳಿಸಿದರು.

ಟಾಪ್ ನ್ಯೂಸ್

Having Fun: 62ರ ಗರ್ಲ್ಫ್ರೆಂಡ್‌ ಜತೆ ಮೋಜು ಮಾಡುತ್ತಿರುವೆ… 69ರ ಬಿಲ್‌ಗೇಟ್ಸ್‌ ಹೇಳಿಕೆ

Having Fun: 62ರ ಗರ್ಲ್ಫ್ರೆಂಡ್‌ ಜತೆ ಮೋಜು ಮಾಡುತ್ತಿರುವೆ… 69ರ ಬಿಲ್‌ಗೇಟ್ಸ್‌ ಹೇಳಿಕೆ

Solo Expedition: ಒಂಟಿಯಾಗಿ ಎವರೆಸ್ಟ್‌ ಶಿಖರ ಏರುವುದಕ್ಕೆ ನೇಪಾಲ ನಿರ್ಬಂಧ!

Solo Expedition: ಒಂಟಿಯಾಗಿ ಎವರೆಸ್ಟ್‌ ಶಿಖರ ಏರುವುದಕ್ಕೆ ನೇಪಾಲ ನಿರ್ಬಂಧ!

Bird Flu Suspected: ಆಂಧ್ರದಲ್ಲಿ ಶಂಕಿತ ಹಕ್ಕಿ ಜ್ವರಕ್ಕೆ 45 ದಿನದಲ್ಲಿ 4 ಲಕ್ಷ ಕೋಳಿ ಸಾವು

Bird Flu Suspected: ಆಂಧ್ರದಲ್ಲಿ ಶಂಕಿತ ಹಕ್ಕಿ ಜ್ವರಕ್ಕೆ 45ದಿನದಲ್ಲಿ 4 ಲಕ್ಷ ಕೋಳಿ ಸಾವು

Shantanu Naidu: ಟಾಟಾ ಮೋಟಾರ್ನಲ್ಲಿ ಉನ್ನತ ಹುದ್ದೆಗೇರಿದ ರತನ್‌ ಆಪ್ತ ಶಂತನು

Shantanu Naidu: ಟಾಟಾ ಮೋಟಾರ್ನಲ್ಲಿ ಉನ್ನತ ಹುದ್ದೆಗೇರಿದ ರತನ್‌ ಆಪ್ತ ಶಂತನು

himanth-Biswa

ಈಶಾನ್ಯ ಭಾರತದ ಮುಕುಟ ದಿಬ್ರೂಗಢ ಅಸ್ಸಾಂನ ಎರಡನೇ ರಾಜಧಾನಿ

ಎರಡು ವಾರಗಳಿಂದ ಮೀನಿಗೆ ತೀವ್ರ ಬರ; ಶೇ. 20ರಷ್ಟು ಬೋಟು, ದೋಣಿಗಳಿಂದ ಮಾತ್ರ

ಎರಡು ವಾರಗಳಿಂದ ಮೀನಿಗೆ ತೀವ್ರ ಬರ; ಶೇ. 20ರಷ್ಟು ಬೋಟು, ದೋಣಿಗಳಿಂದ ಮಾತ್ರ

Hamas-Terrost

Alert: ಭಾರತದ ಮಗ್ಗುಲಿಗೆ ಬಂದ ಗಾಜಾ ಹಮಾಸ್‌ ಉಗ್ರರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Boy

Duty Neglect: ಹೊಲಿಗೆ ಬದಲು ಫೆವಿಕ್ವಿಕ್‌ ಹಾಕಿದ್ದ ನರ್ಸ್‌ ಅಮಾನತು

Roopa-Rohini

Court: ರೂಪಾ ಮೌದ್ಗಿಲ್‌- ರೋಹಿಣಿ ಸಿಂಧೂರಿಗೆ “ಒನ್‌ ಮಿನಿಟ್‌ ಅಪಾಲಜಿ’ ಓದಲು ಸಲಹೆ

Yatnal-Team

BJP Crisis: ಲಿಂಗಾಯತ ದಾಳಕ್ಕೆ ಶಾಸಕ ಯತ್ನಾಳ್‌ ನೇತೃತ್ವದ ಭಿನ್ನರ ತಂಡ ಯತ್ನ

MP-Renuka

BJP Crisis: ಬಂಡೆದ್ದ ಯತ್ನಾಳ್‌ ತಂಡ ಉಚ್ಚಾಟಿಸಿ: ಬಿ.ವೈ.ವಿಜಯೇಂದ್ರ ಬಣ ಆಗ್ರಹ

Muniyappa

Ration Card: ಅರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ತೊಂದರೆ ಇಲ್ಲ: ಆಹಾರ ಸಚಿವ ಮುನಿಯಪ್ಪ

MUST WATCH

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

ಹೊಸ ಸೇರ್ಪಡೆ

Having Fun: 62ರ ಗರ್ಲ್ಫ್ರೆಂಡ್‌ ಜತೆ ಮೋಜು ಮಾಡುತ್ತಿರುವೆ… 69ರ ಬಿಲ್‌ಗೇಟ್ಸ್‌ ಹೇಳಿಕೆ

Having Fun: 62ರ ಗರ್ಲ್ಫ್ರೆಂಡ್‌ ಜತೆ ಮೋಜು ಮಾಡುತ್ತಿರುವೆ… 69ರ ಬಿಲ್‌ಗೇಟ್ಸ್‌ ಹೇಳಿಕೆ

Solo Expedition: ಒಂಟಿಯಾಗಿ ಎವರೆಸ್ಟ್‌ ಶಿಖರ ಏರುವುದಕ್ಕೆ ನೇಪಾಲ ನಿರ್ಬಂಧ!

Solo Expedition: ಒಂಟಿಯಾಗಿ ಎವರೆಸ್ಟ್‌ ಶಿಖರ ಏರುವುದಕ್ಕೆ ನೇಪಾಲ ನಿರ್ಬಂಧ!

Bird Flu Suspected: ಆಂಧ್ರದಲ್ಲಿ ಶಂಕಿತ ಹಕ್ಕಿ ಜ್ವರಕ್ಕೆ 45 ದಿನದಲ್ಲಿ 4 ಲಕ್ಷ ಕೋಳಿ ಸಾವು

Bird Flu Suspected: ಆಂಧ್ರದಲ್ಲಿ ಶಂಕಿತ ಹಕ್ಕಿ ಜ್ವರಕ್ಕೆ 45ದಿನದಲ್ಲಿ 4 ಲಕ್ಷ ಕೋಳಿ ಸಾವು

Shantanu Naidu: ಟಾಟಾ ಮೋಟಾರ್ನಲ್ಲಿ ಉನ್ನತ ಹುದ್ದೆಗೇರಿದ ರತನ್‌ ಆಪ್ತ ಶಂತನು

Shantanu Naidu: ಟಾಟಾ ಮೋಟಾರ್ನಲ್ಲಿ ಉನ್ನತ ಹುದ್ದೆಗೇರಿದ ರತನ್‌ ಆಪ್ತ ಶಂತನು

himanth-Biswa

ಈಶಾನ್ಯ ಭಾರತದ ಮುಕುಟ ದಿಬ್ರೂಗಢ ಅಸ್ಸಾಂನ ಎರಡನೇ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.