Chitradurga ಕ್ಷೇತ್ರದಿಂದ ಸಹೋದರನ ನಾಮಪತ್ರ ವಾಪಸ್ ತೆಗೆಸುತ್ತೇನೆ: ರೇಣುಕಾಚಾರ್ಯ

ನಿತ್ಯ ಮದುವೆ, ಶವ ಸಂಸ್ಕಾರ... ಹೀಗೆ ಎಲ್ಲೆಡೆ ಪ್ರಚಾರ ಮಾಡುತ್ತಿದ್ದೇನೆ..

Team Udayavani, Apr 6, 2024, 7:07 PM IST

renukaacharya

ದಾವಣಗೆರೆ: ಚಿತ್ರದುರ್ಗ ಎಸ್ ಸಿ ಮೀಸಲು ಲೋಕಸಭೆ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿರುವ ಸಹೋದರ ಎಂ.ಪಿ. ದಾರಕೇಶ್ವರಯ್ಯ ಆವರಿಂದ ನಾಮಪತ್ರ ವಾಪಸ್ ತೆಗೆಸಲಾಗುವುದು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.

ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ’ಈ ವಿಚಾರವಾಗಿ ಗೋವಿಂದ ಕಾರಜೋಳ ಅವರು ಮಾತನಾಡಿದ್ದು ಸಹೋದರ ನಾಮಪತ್ರ ಸಲ್ಲಿಸಿರುವುದನ್ನು ಕ್ಲಿಯರ್ ಮಾಡಿಸುತ್ತೇನೆ. ಸಾಮಾಜಿಕವಾಗಿ ಅವರಿಗೆ ನ್ಯಾಯ ಕೊಡಿಸಬೇಕು. ವಾಪಸ್ ಪಡೆಯಲು ಸಹೋದರನಿಗೆ ಹೇಳುತ್ತೇನೆ. ನಮಗೆ ಸಮಾಜದಲ್ಲಿ ನಮ್ಮದೇ ಆದ ಗೌರವವಿದೆ. ಅದನ್ನು ನಾವು ಉಳಿಸಿಕೊಂಡು ಹೋಗಬೇಕೇ ವಿನಃ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಬಾರದು. ನಮಗೆ ಎಸ್ ಸಿ ಸರ್ಟಿಫಿಕೇಟ್ ಬೇಡ. ಅದರಿಂದ ರಾಜಕಾರಣ ಮಾಡುವ ಅವಶ್ಯಕತೆಯೂ ನಮಗಿಲ್ಲ. ಹಿಂದೆ ನನ್ನ ಮಗಳ ಮೇಲೆಯೂ ಆರೋಪ ಬಂದಿತ್ತು’ ಎಂದರು.

ದಾವಣಗೆರೆ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರ ಹೆಸರು ಹೇಳುತ್ತಿಲ್ಲ. ಅಭ್ಯರ್ಥಿಯೊಂದಿಗೆ ಪ್ರಚಾರ ಮಾಡುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ,”ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ನಮ್ಮಲ್ಲಿ ಯಾವುದೇ ಕಲ್ಮಷವೂ ಇಲ್ಲ. ಕ್ಷೇತ್ರದಲ್ಲಿ ನಿತ್ಯ ಶವ ಸಂಸ್ಕಾರ, ಮದುವೆ ಹೀಗೆ ಎಲ್ಲೆಡೆ ಪ್ರಚಾರ ಮಾಡುತ್ತಿದ್ದೇನೆ. ಮೋದಿ ನಾಮಬಲದಿಂದ ಗೆದ್ದು ಅವರ ಕೈಬಲ ಪಡಿಸಬೇಕಾಗಿರುವುದರಿಂದ ಮೋದಿ ಹೆಸರು ಹೇಳುತ್ತಿದ್ದೇನೆ. ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಹೆಸರು ಹೇಳಲು ನಮಗೆ ಯಾವ ಹಿಂಜರಿಕೆಯೂ ಇಲ್ಲ.ಅಭ್ಯರ್ಥಿಯೊಂದಿಗೆ ಪ್ರಚಾರಕ್ಕೆ ಶೀಘ್ರ ದಿನಾಂಕ ನಿಗದಿ ಮಾಡುತ್ತೇವೆ” ಎಂದರು.

ಟಾಪ್ ನ್ಯೂಸ್

Manipura

Manipur; ಕದ್ದೊಯ್ದ ಶಸ್ತ್ರಾಸ್ತ್ರ ಒಪ್ಪಿಸಿ: ಗವರ್ನರ್‌ ಮನವಿ

bansuri

ಬಾನ್ಸುರಿ ವಿರುದ್ಧ ಮಾಜಿ ಸಚಿವ ಜೈನ್‌ ದಾಖಲಿಸಿದ್ದ ಕೇಸು ವಜಾ

1-sachiva

Fraud case: ಮಹಾರಾಷ್ಟ್ರ ಸಚಿವಗೆ 2 ವರ್ಷ ಜೈಲು

1-ccchav

Chhaava ಚಿತ್ರವನ್ನು ಕಾಲ್ಪನಿಕವೆಂದ ನಟಿ ಸ್ವರಾ: ನೆಟ್ಟಿಗರಿಂದ ಟೀಕೆ

Kotekar Bank: ಲಾಕರ್‌ನಲ್ಲಿ ಇರಿಸಿದ್ದ 8 ಲಕ್ಷ ರೂ. ಗೆದ್ದಲುಪಾಲು!

Kotekar Bank: ಲಾಕರ್‌ನಲ್ಲಿ ಇರಿಸಿದ್ದ 8 ಲಕ್ಷ ರೂ. ಗೆದ್ದಲುಪಾಲು!

Cricket Red ball

Ranji ಸೆಮಿಫೈನಲ್ಸ್‌ ಹೋರಾಟ; ಮುಂಬಯಿ ಗೆಲುವಿಗೆ ಕಠಿನ ಸವಾಲು

Mysuru ಉದಯಗಿರಿ ಗಲಭೆ ಪ್ರಕರಣ: ಮೌಲ್ವಿ ಬಂಧನ

Mysuru ಉದಯಗಿರಿ ಗಲಭೆ ಪ್ರಕರಣ: ಮೌಲ್ವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಹೆಜ್ಜೇನು ದಾಳಿಯಿಂದ ಮೃತಪಟ್ಟ ರೈತ

Davanagere: ಹೆಜ್ಜೇನು ದಾಳಿಯಿಂದ ಮೃತಪಟ್ಟ ರೈತ

Davanagere: I can’t say anything about the Hebbalkar-Ravi case: Speaker UT Khader

Davanagere: ಹೆಬ್ಬಾಳ್ಕರ್‌- ರವಿ ಪ್ರಕರಣದ ಬಗ್ಗೆ ನಾನೇನು ಹೇಳಲಾರೆ: ಸ್ಪೀಕರ್‌ ಖಾದರ್

Precautionary measures to prevent load shedding this time: Minister K.J. George

Electricity: ಈ ಬಾರಿ ಲೋಡ್‌ ಶೆಡ್ಡಿಂಗ್‌ ಆಗದಂತೆ ಮುಂಜಾಗೃತಾ ಕ್ರಮ: ಸಚಿವ ಕೆ.ಜೆ. ಜಾರ್ಜ್

Davanagere: ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ: ಸಚಿವ ಕೆ.ಜೆ. ಜಾರ್ಜ್

Davanagere: ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ: ಸಚಿವ ಕೆ.ಜೆ. ಜಾರ್ಜ್

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

MUST WATCH

udayavani youtube

ಬೆಂಗಳೂರಿಗರು ಈ ಜಾಗಕ್ಕೊಮ್ಮೆ ತಪ್ಪದೇ ಭೇಟಿ ಕೊಡಿ

udayavani youtube

ಮಠ ಗುರುಪ್ರಸಾದ್ ಕೊನೇ ಕಾಲ್ ಆಡಿಯೋ | ಪತ್ನಿಗೆ ಹೇಳಿದ್ದೇನು ?

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

ಹೊಸ ಸೇರ್ಪಡೆ

Manipura

Manipur; ಕದ್ದೊಯ್ದ ಶಸ್ತ್ರಾಸ್ತ್ರ ಒಪ್ಪಿಸಿ: ಗವರ್ನರ್‌ ಮನವಿ

bansuri

ಬಾನ್ಸುರಿ ವಿರುದ್ಧ ಮಾಜಿ ಸಚಿವ ಜೈನ್‌ ದಾಖಲಿಸಿದ್ದ ಕೇಸು ವಜಾ

1-sachiva

Fraud case: ಮಹಾರಾಷ್ಟ್ರ ಸಚಿವಗೆ 2 ವರ್ಷ ಜೈಲು

POPE

ಪೋಪ್‌ ಫ್ರಾನ್ಸಿಸ್‌ ಆರೋಗ್ಯದಲ್ಲಿ ಕೊಂಚ ಚೇತರಿಕೆ: ವ್ಯಾಟಿಕನ್‌

1-ccchav

Chhaava ಚಿತ್ರವನ್ನು ಕಾಲ್ಪನಿಕವೆಂದ ನಟಿ ಸ್ವರಾ: ನೆಟ್ಟಿಗರಿಂದ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.