ಧರ್ಮಸ್ಥಳ: ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ

500 ಸ್ವಯಂಸೇವಕರಿಂದ 9 ಲೋಡ್‌ ಬಟ್ಟೆ, ಕಸ ತೆರವು

Team Udayavani, May 26, 2019, 10:55 AM IST

26-May-6

ಧರ್ಮಸ್ಥಳ ಸ್ನಾನಘಟ್ಟದ ನೇತ್ರಾವತಿ ನದಿಯ ಸ್ವಚ್ಛತಾ ಕಾರ್ಯವನ್ನು ಶುಕ್ರವಾರ ನೂರಾರು ಕಾರ್ಯಕರ್ತರು ನೆರವೇರಿಸಿದರು.

ಬೆಳ್ತಂಗಡಿ: ಧರ್ಮಸ್ಥಳ ಸ್ನಾನಘಟ್ಟದ ನೇತ್ರಾವತಿ ನದಿಯ ಸ್ವಚ್ಛತಾ ಕಾರ್ಯವನ್ನು ಶುಕ್ರವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್‌, ಸುಪ್ರಿಯಾ ಹರ್ಷೇಂದ್ರ ಕುಮಾರ್‌ ಮಾರ್ಗದರ್ಶನದಲ್ಲಿ ನೂರಾರು ಕಾರ್ಯಕರ್ತರು ನೆರವೇರಿಸಿದರು. ಶ್ರದ್ಧಾ ಅಮಿತ್‌, ಮಾನ್ಯಾ ಸ್ವಚ್ಛತಾ ಸೇವೆಯಲ್ಲಿ ಪಾಲ್ಗೊಂಡರು.

ನೇತ್ರಾವತಿ ನದಿ ಮತ್ತು ಸ್ನಾನ ಘಟ್ಟದಲ್ಲಿ ಬೆಳಗ್ಗೆ ಗಂಟೆ 6ರಿಂದ 9ರ ವರೆಗೆ ದೇವಸ್ಥಾನದ ನೌಕರರು, ವಾಹನ ಚಾಲಕರು-ಮಾಲಕರು, ಗ್ರಾಮಾಭಿವೃದ್ಧಿ ನೌಕರರು, ಮಹಿಳಾ ಸಂಘಟನೆಗಳು, ಊರವರು, ಗ್ರಾ.ಪಂ., ಕೆ.ಎಸ್‌.ಆರ್‌.ಟಿ.ಸಿ. ಹಾಗೂ ವಿವಿಧ ಸಂಘಟನೆಗಳ ಸುಮಾರು 500ಕ್ಕೂ ಹೆಚ್ಚಿನ ಜನರು ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು. ಪ್ರವಾಸಿಗರು ನದಿಗೆ ಎಸೆದ ಬಟ್ಟೆ, ಪ್ಲಾಸ್ಟಿಕ್‌ ಮತ್ತಿತರ ತ್ಯಾಜ್ಯಗಳನ್ನು ಸಂಗ್ರಹಿಸಿ 6 ಲಾರಿ, 3 ಟ್ರ್ಯಾಕ್ಟರ್‌ಗಳಲ್ಲಿ ಸಾಗಿಸಲಾಯಿತು. ಸ್ವಚ್ಛತೆಯಲ್ಲಿ ಪಾಲ್ಗೊಂಡ 500ಕ್ಕೂ ಹೆಚ್ಚು ಮಂದಿಗೆ ದೇವಸ್ಥಾನ ವತಿಯಿಂದ ತಿಂಡಿ ಹಾಗೂ ಗಂಜಿ ಚಟ್ನಿ ವಿತರಿಸಲಾಯಿತು.

ಸ್ವಚ್ಛತಾ ಭಾವನೆ ಮೂಡಲಿ’
ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮಾಧ್ಯಮದವರೊಂದಿಗೆ ಮಾತನಾಡಿ, ಸ್ವಚ್ಛತೆ ಬಹಳ ಅಗತ್ಯವಿತ್ತು. ಜನರಿಗೆ ಪ್ರಜ್ಞಾವಂತಿಕೆ ಕೊಡುವುದೇ ಬಹಳ ಮುಖ್ಯ. ಮೋದಿಯವರ ಸ್ವಚ್ಛ ಭಾರತ ಪರಿಕಲ್ಪನೆ ಪರಿಣಾಮಕಾರಿಯಾಗಿ ದೇಶದಲ್ಲಿ ಶೇ. 50 ಯಶಸ್ವಿಯಾಗಿದೆ. ಪ್ರತಿ ಮನೆಯಲ್ಲೂ ಈ ಭಾವನೆ ಮೂಡಬೇಕು. ಹೊರ ರಾಜ್ಯದಿಂದ ಕ್ಷೇತ್ರಕ್ಕೆ ಬರುವವರಿಗೆ ಸ್ವಚ್ಛತೆ ಪ್ರಜ್ಞೆ ಕಡಿಮೆ ಇದೆ. ಈಗಾಗಲೇ ಬದಲಾವಣೆಯಾಗಿದ್ದು, ಸತತ ಪ್ರಯತ್ನದಿಂದ ಜನಜೀವನದಲ್ಲಿ ಇನ್ನಷ್ಟು ಬದಲಾವಣೆಯಾಗಬೇಕಿದೆ ಎಂದರು. ಊರವರು ಮತ್ತು ಧರ್ಮಸ್ಥಳ ಕ್ಷೇತ್ರದ ಮಂದಿ ನೇತ್ರಾವತಿ ಶುದ್ಧೀಕರಣದಲ್ಲಿ ಪಾಲ್ಗೊಂಡಿರುವುದಕ್ಕೆ ಅವರು ಹರ್ಷ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.