Karnataka Politics; ಧಾರವಾಡದ 2 ಮಾಜಿ ಶಾಸಕರು ಕಾಂಗ್ರೆಸ್ ಗೆ ಸೇರುತ್ತಾರೆ: ಸಚಿವ ಲಾಡ್
Team Udayavani, Aug 27, 2023, 6:47 PM IST
![2 former MLAs from Dharwad to join Congress: Minister santhosh Lad](https://www.udayavani.com/wp-content/uploads/2023/08/santhosh-620x342.jpg)
ಧಾರವಾಡ: ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಇರುವ ಬಿಜೆಪಿ ಪಕ್ಷದವರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದು, ಈ ಪೈಕಿ ಧಾರವಾಡ ಜಿಲ್ಲೆಯಿಂದಲೂ ಬಿಜೆಪಿ ಪಕ್ಷದ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವಲಗುಂದದ ಮಾಜಿ ಶಾಸಕರು, ಮಾಜಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಕುಂದಗೋಳದ ಮಾಜಿ ಶಾಸಕರಾದ ಎಸ್.ಐ.ಚಿಕ್ಕನಗೌಡ್ರ ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ ಎಂಬ ಮಾಹಿತಿ ಇದೆ. ಈ ರೀತಿಯಲ್ಲಿ ವಿವಿಧ ಜಿಲ್ಲೆಗಳಲ್ಲಿಯೂ ಬಿಜೆಪಿಗರು ಕಾಂಗ್ರೆಸ್ ಪಕ್ಷದ ಸಿದ್ದಾಂತಕ್ಕೆ ಒಪ್ಪಿಕೊಂಡು ಬರಲಿದ್ದಾರೆ ಎಂದರು.
ಇದನ್ನೂ ಓದಿ:Asia Cup 2023; ತಂಡ ಪ್ರಕಟಿಸಿದ ಅಫ್ಘಾನ್: ನವೀನ್ ಉಲ್ ಹಕ್ ಗಿಲ್ಲ ಅವಕಾಶ
ಈ ಹಿಂದಿನ ಬಿಜೆಪಿ ಸರಕಾರ ಮಾಡಿರುವ ಹಗರಣ, ಭ್ರಷ್ಟಾಚಾರಗಳ ಸಂಪೂರ್ಣ ತನಿಖೆ ಮಾಡಲಿದ್ದು, ಈಗಾಗಲೇ ಇಲಾಖಾವಾರು ಮಾಹಿತಿ ಕಲೆ ಹಾಕುವ ಕಾರ್ಯವೂ ಸಾಗಿದೆ. ಇದಲ್ಲದೇ ಕೆಲ ಇಲಾಖೆಗಳಲ್ಲಿ ಈಗಾಗಲೇ ತನಿಖೆಯನ್ನೂ ಆರಂಭಿಸಿದ್ದು, ಯಾವ ಯಾವ ಇಲಾಖೆಯಲ್ಲಿ ಹಗರಣ ಆಗಿದೆಯೋ ಆ ಎಲ್ಲವನ್ನೂ ತನಿಖೆ ಮಾಡುತ್ತೇವೆ. ವಿಪಕ್ಷದಲ್ಲಿ ನಾವು ಈ ತನಿಖೆಗೆ ಒತ್ತಾಯ ಮಾಡಿದ್ದೇವು. ಈಗ ನಮ್ಮದೇ ಆಡಳಿತವಿದ್ದು, ಹೀಗಾಗಿ ಎಲ್ಲವನ್ನೂ ತನಿಖೆ ಮಾಡಲಾಗುತ್ತದೆ ಎಂದರು.
ಟಾಪ್ ನ್ಯೂಸ್
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-asdsad](https://www.udayavani.com/wp-content/uploads/2024/06/1-asdsad-6-150x92.jpg)
Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ
![prahlad-joshi](https://www.udayavani.com/wp-content/uploads/2024/06/prahlad-joshi-2-150x86.jpg)
Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ
![prahlad joshi](https://www.udayavani.com/wp-content/uploads/2024/06/prahlad-joshi-1-150x83.jpg)
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
![dattatreya-Hosabale](https://www.udayavani.com/wp-content/uploads/2024/06/dattatreya-Hosabale-150x90.jpg)
Sharanas ವಚನಗಳ ಮೌಲ್ಯ ಮುಂದಿನ ಪೀಳಿಗೆಗೆ ತಲುಪಬೇಕು: ದತ್ತಾತ್ರೇಯ ಹೊಸಬಾಳೆ
![Valmiki Corporation case: CM should resign on moral responsibility: Prahlada Joshi](https://www.udayavani.com/wp-content/uploads/2024/06/prahlad-jo-shi-150x83.jpg)
Valmiki Corporation case: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು
![ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!](https://www.udayavani.com/wp-content/uploads/2024/07/team-india-150x100.jpg)
ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!
![Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ](https://www.udayavani.com/wp-content/uploads/2024/07/hassan-150x104.jpg)
Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ
![Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…](https://www.udayavani.com/wp-content/uploads/2024/07/crocodile-150x93.jpg)
Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…
![DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ](https://www.udayavani.com/wp-content/uploads/2024/07/dines-150x83.jpg)
DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.