200 ಜನೌಷಧ ಮಳಿಗೆ ಅರಂಭ: ರಮೇಶ್ಕುಮಾರ್
Team Udayavani, Jan 28, 2017, 3:45 AM IST
ಹುಬ್ಬಳ್ಳಿ: ರಾಜ್ಯದಲ್ಲಿ 200 ಜೆನರಿಕ್ ಔಷಧ ಮಳಿಗೆ ಆರಂಭಿಸಲು ಕೇಂದ್ರ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇವುಗಳ ಸ್ಥಾಪನೆಯ ಜವಾಬ್ದಾರಿಯನ್ನು ಎಂಎಸ್ಎಲ್ ಹಾಗೂ ರೆಡ್ಕ್ರಾಸ್ ವಹಿಸಿಕೊಂಡಿವೆ ಎಂದು ಆರೋಗ್ಯ ಸಚಿವ ರಮೇಶ ಕುಮಾರ್ ತಿಳಿಸಿದರು.
ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ 146 ತಾಲೂಕು ಆಸ್ಪತ್ರೆ , 30 ಜಿಲ್ಲಾಸ್ಪತ್ರೆ ಹಾಗೂ ಕೆಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜೆನರಿಕ್ ಔಷಧ ಮಳಿಗೆ ಆರಂಭಿಸಲಾಗುವುದು ಎಂದರು.
ತುರ್ತು ಸಂದರ್ಭದಲ್ಲಿ ಬಳಕೆಯಾಗುವ 104 ಸೇವೆಯಲ್ಲಿ ಹಲವು ಸಮಸ್ಯೆಗಳಿವೆ. ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಶೀಘ್ರ ಸಮಸ್ಯೆ ಬಗೆಹರಿಸಲಾಗುವುದು. 15 ದಿನಗಳಲ್ಲಿ ತಾಲೂಕು ಆಸ್ಪತ್ರೆಗಳಲ್ಲಿ ಟೆಲಿಮೆಡಿಸಿನ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಮುಂದೆ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್.ಡಿ. ಕುಮಾರಸ್ವಾಮಿ
BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ
Valmiki; ರಾಯಚೂರು ವಿಶ್ವವಿದ್ಯಾನಿಲಯಕ್ಕೆ ವಾಲ್ಮೀಕಿ ಹೆಸರು: ಸಿಎಂ ಸಿದ್ದರಾಮಯ್ಯ
ಜೈಲಿನಲ್ಲಿ ಮೊಬೈಲ್ ರಿಂಗಣ : ಅಧೀಕ್ಷಕರ ವಿರುದ್ಧ ತನಿಖೆಗೆ ಕೋರ್ಟ್ ಆದೇಶ
Congress: ಸಂವಿಧಾನ ವಿರೋಧಿ ಸಾವರ್ಕರ್ ಬಿಜೆಪಿ ಗುರು: ಸಿಎಂ ಸಿದ್ದರಾಮಯ್ಯ ಆಕ್ರೋಶ
MUST WATCH
ಹೊಸ ಸೇರ್ಪಡೆ
Jharkhand Election; ಹರಿಪ್ರಸಾದ್ ಎಐಸಿಸಿ ಸಮನ್ವಯಕಾರ
MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್ಗಳ ಗಾಮಾ ವಿಕಿರಣ
Share Market: ಸೆನ್ಸೆಕ್ಸ್ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ
Mumbai: ಅರಬಿ ಸಮುದ್ರದಲ್ಲಿ ರತನ್ ಟಾಟಾ ಚಿತಾ ಭಸ್ಮ ವಿಸರ್ಜನೆ
Bollywood Actor: ಸಲ್ಮಾನ್ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್: ಪೊಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.