ಹೆಂಡದಂಗಡಿ ಎತ್ತಂಗಡಿ


Team Udayavani, Jun 30, 2017, 4:19 PM IST

hub2.jpg

ಹುಬ್ಬಳ್ಳಿ: ಹೆದ್ದಾರಿಗಳಲ್ಲಿ ಅಪಘಾತ ತಡೆ ನಿಟ್ಟಿನಲ್ಲಿ ಸರ್ವೋಚ್ಚ ನ್ಯಾಯಾಲಯವು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಂಚಿನಲ್ಲಿ 500 ಮೀ. ಒಳಗಿರುವ ಬಾರ್‌ ಮತ್ತು ರೆಸ್ಟೋರೆಂಟ್‌ಗಳ ಸ್ಥಳಾಂತರಕ್ಕೆ ಸೂಚಿಸಿದ್ದು, ಅದರಂತೆ ಜು. 1ರಿಂದ ಅವಳಿನಗರ ಸೇರಿದಂತೆ ಜಿಲ್ಲೆಯ 130ಕ್ಕೂ ಅಧಿಕ ಬಾರ್‌ಗಳು ಸ್ಥಳಾಂತರಗೊಳ್ಳಲಿವೆ ಅಥವಾ ಬಂದ್‌ ಆಗಲಿವೆ. 

ಜಿಲ್ಲೆಯಲ್ಲಿ ಧಾರವಾಡ ಸೇರಿದಂತೆ ಹುಬ್ಬಳ್ಳಿ, ಕಲಘಟಗಿ, ನವಲಗುಂದ ಹಾಗೂ ಕುಂದಗೋಳದಾದ್ಯಂತ ಒಟ್ಟು 257 ಮದ್ಯದಂಗಡಿಗಳಿದ್ದು, 130ಕ್ಕೂ ಹೆಚ್ಚು ಬಂದ್‌ ಅಥವಾ ಸ್ಥಳಾಂತರಗೊಳಲಿವೆ. ಹುಬ್ಬಳ್ಳಿಯಲ್ಲಿ 70 ಹಾಗೂ ಧಾರವಾಡದಲ್ಲಿ 50ಕ್ಕೂ ಹೆಚ್ಚು ಮದ್ಯದಂಗಡಿಗಳು ಯಥಾಸ್ಥಿತಿ ಕಾಯ್ದುಕೊಳ್ಳಲಿವೆ.

ಆರಂಭದಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಯಲ್ಲಿ ಮದ್ಯದಂಗಡಿಯ ಸ್ಥಳಾಂತರಕ್ಕೆ ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದ್ದು, ಇದರಿಂದ ಜಿಲ್ಲೆಯ ಮದ್ಯದ ವ್ಯಾಪಾರಿಗಳು ಮತ್ತು ಮದ್ಯ ಪ್ರಿಯರಲ್ಲಿ ಆತಂಕ ಮೂಡಿದೆ. ಇದಲ್ಲದೆ ಈ ಆದೇಶದಿಂದ ಸರಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ಆದಾಯ ನಷ್ಟವಾಗುವ ಎಲ್ಲ ಸಾಧ್ಯತೆಗಳಿವೆ. 

ಜಿಲ್ಲೆಯಲ್ಲಿ 4 ರಾಷ್ಟ್ರೀಯ ಹೆದ್ದಾರಿ, 13 ರಾಜ್ಯ ಹೆದ್ದಾರಿಗಳಿದ್ದು ಕ್ರಮವಾಗಿ 180 ಹಾಗೂ 484 ಕಿ.ಮೀ. ವ್ಯಾಪ್ತಿ ಹೊಂದಿದೆ. ಅದರಲ್ಲಿ 255 ಮದ್ಯದಂಗಡಿಗೆ ಪರವಾನಗಿ ನೀಡಲಾಗಿದೆ. ಈ ಪೈಕಿ ಹುಬ್ಬಳ್ಳಿ- ಧಾರವಾಡ ತಾಲೂಕಿನಲ್ಲಿಯೇ 222 ಬಾರ್‌ ಗಳಿವೆ. ಹು-ಧಾ ರಸ್ತೆಯ ಆಸುಪಾಸಿನಲ್ಲಿ 100ಕ್ಕೂ ಹೆಚ್ಚು ಬಾರ್‌ಗಳು ಸ್ಥಳಾಂತರಗೊಳ್ಳುವ ಸಾಧ್ಯತೆಯಿದೆ.

ಉಳಿದಂತೆ ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿರುವ ನವಲಗುಂದ, ಕಲಘಟಗಿ, ಕುಂದಗೋಳ ತಾಲೂಕಿನ 35 ವೈನ್‌ ಶಾಪ್‌ ಮತ್ತು ರೆಸ್ಟೋರೆಂಟ್‌, ಎಂಎಸ್‌ಐಎಲ ಮಳಿಗೆಗಳಲ್ಲಿ 28 ಮದ್ಯದಂಗಡಿಗಳು ಸ್ಥಳಾಂತರಗೊಳ್ಳಲಿವೆ. 

ಇನ್ನು ನಗರದ ಹಳೇ ಬಸ್‌ ನಿಲ್ದಾಣ ಸುತ್ತಲಿನ ಹಾಗೂ ಜನತಾ ಬಜಾರ್‌ನ ಕೆಲವೊಂದು ಬಾರ್‌ಗಳಿಗೆ ಬೀಗ ಬೀಳಲಿದೆ. ಹುಬ್ಬಳ್ಳಿಯ 141ರಲ್ಲಿ 71, ಧಾರವಾಡದ 81ರಲ್ಲಿ 31, ಕಲಘಟಗಿಯ ಎಲ್ಲ 8, ಕುಂದಗೋಳದ 12ರಲ್ಲಿ 8, ನವಲಗುಂದದ 15ರಲ್ಲಿ 12 ಬಾರ್‌ಗಳು ಸ್ಥಳಾಂತರಗೊಳ್ಳಲಿವೆ ಅಥವಾ ಬಂದ್‌ ಆಗಲಿವೆ. 

* ಬಸವರಾಜ ಹೂಗಾರ

ಟಾಪ್ ನ್ಯೂಸ್

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ

Alvas

Alvas College: ಮೂಡುಬಿದಿರೆಯಲ್ಲಿ ನ.10ರಂದು “ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ByPolls; ಕಾಂಗ್ರೆಸ್ಸಿಗರು ನನ್ನನ್ನು ಸಂಪರ್ಕಿಸಿಲ್ಲ. ನಾಳೆ ಏನೋ ಗೊತ್ತಿಲ್ಲ..: ಯೋಗೇಶ್ವರ್

ByPolls; ಕಾಂಗ್ರೆಸ್ಸಿಗರು ನನ್ನನ್ನು ಸಂಪರ್ಕಿಸಿಲ್ಲ. ನಾಳೆ ಏನೋ ಗೊತ್ತಿಲ್ಲ..: ಯೋಗೇಶ್ವರ್

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

accident

Dharwad; ಲಾರಿ-ಆಟೋ ಢಿಕ್ಕಿ: ಮೂವರು ದಾರುಣ ಸಾ*ವು

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

By election: ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.