Aravind Bellad: ತುಮುಕೂರಿನಲ್ಲಿ ವಿಮಾನ ನಿಲ್ದಾಣವಾಗಬೇಕು: ಅರವಿಂದ ಬೆಲ್ಲದ


Team Udayavani, Oct 20, 2024, 12:47 PM IST

ಅರವಿಂದ ಬೆಲ್ಲದ

ಹುಬ್ಬಳ್ಳಿ: ಮಧ್ಯ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ತುಮಕೂರ-ಸಿರಾ ಭಾಗದಲ್ಲಿ ನೂತನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರಕಾರ ಮುಂದಾಗಬೇಕು. ಯಾವುದೇ ಕಾರಣಕ್ಕೂ ಇತರೆ ಭಾಗಗಳ ಬಗ್ಗೆ ಚಿಂತನೆ ಮಾಡಬಾರದು ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ಮಧ್ಯ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ತುಮಕೂರ-ಸಿರಾ ಬಳಿ ಹೊಸ ನಿಲ್ದಾಣಯಾಗಬೇಕು. ಸಲಹಾ ಸಂಸ್ಥೆಯ ಅಭಿಪ್ರಾಯಕ್ಕೆ ಮನ್ನಣೆ ಕೊಡದೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ಚಿಂತನೆ ಮಾಡಬೇಕು. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಶಾಸಕರು ಕೂಡ ಈ ಬಗ್ಗೆ ಧ್ವನಿ ಎತ್ತಲಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಬೆಂಗಳೂರಿನ ದೇವನಹಳ್ಳಿಯಲ್ಲಿ ವಿಮಾನ ನಿಲ್ದಾಣದಿಂದ ಆ ಭಾಗ ಸೇರಿದಂತೆ ಆಂದ್ರ ಪ್ರದೇಶ ಗಡಿ ಭಾಗಗಳು ಸಾಕಷ್ಟು ಅಭಿವೃದ್ಧಿಯಾಗಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ತಮಿಳುನಾಡು ರಾಜ್ಯದ ಭಾಗದಲ್ಲಿ ಸಾಕಷ್ಟು ಬೆಳವಣಿಗೆ ಕಂಡಿದೆ. ಹೀಗಾಗಿ ತುಮಕೂರು ಬಳಿ ನಿಲ್ದಾಣವಾದರೆ ಸುತ್ತಲಿನ ಮೂರ್ನಾಲ್ಕು ಜಿಲ್ಲೆಗಳು ಎಲ್ಲಾ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿ ಕಾಣಲಿದೆ. ಇದೀಗ ಸರಕಾರ ಬಿಡದಿ, ವೈಟಫೀಲ್ಡ್ ಸೇರಿದಂತೆ ಇತರೆ ಪ್ರದೇಶಗಳ ಬಗ್ಗೆ ಹೆಚ್ಚಿನ ಒಲವು ತೋರುತ್ತಿದೆ. ಎಂ.ಬಿ.ಪಾಟೀಲ ಅವರು ಈ ಭಾಗದವರೇ ಕೈಗಾರಿಕೆ ಸಚಿವರಾಗಿದ್ದು, ಈ ಬಗ್ಗೆ ಹೆಚ್ಚಿನ ಕಾಳಜಿ ತೋರಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Kar-kerala

Ranaji Trophy: ಕರ್ನಾಟಕ-ಕೇರಳ ಮೂರನೇ ದಿನದಾಟ ರದ್ದು

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Fraud Case: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ನಗದು ದೋಚಿದ ಕಾನ್‌ಸ್ಟೆಬಲ್‌

Fraud Case: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ನಗದು ದೋಚಿದ ಕಾನ್‌ಸ್ಟೆಬಲ್‌

BNg-Bulls

Pro Kabaddi: ಬೆಂಗಳೂರು ಬುಲ್ಸ್‌ಗೆ ಮತ್ತೊಂದು ಸೋಲು

Shiggaon Bypoll: ನಾವು ಟಿಕೆಟ್‌ ಕೇಳಿಲ್ಲ: ಭರತ್‌ ಬೊಮ್ಮಾಯಿ

Shiggaon Bypoll: ನಾವು ಟಿಕೆಟ್‌ ಕೇಳಿಲ್ಲ: ಭರತ್‌ ಬೊಮ್ಮಾಯಿ

BBK11: ಹೋದವರನ್ನೆಲ್ಲ ವಾಪಸ್ ಕರೆಸಿದರೆ ಹುಚ್ಚ ವೆಂಕಟ್ ಅವರನ್ನು ಸಹ ಕರೆಸಬೇಕು.. ಕಿಚ್ಚ

BBK11: ಹೋದವರನ್ನೆಲ್ಲ ವಾಪಸ್ ಕರೆಸಿದರೆ ಹುಚ್ಚ ವೆಂಕಟ್ ಅವರನ್ನು ಸಹ ಕರೆಸಬೇಕು.. ಕಿಚ್ಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Dharwad; ಲಾರಿ-ಆಟೋ ಢಿಕ್ಕಿ: ಮೂವರು ದಾರುಣ ಸಾ*ವು

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

By election: ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

1-a-pJ

Fraud case; ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ

MUDA Case: Siddaramaiah should resign and face investigation: MP Yaduveer

MUDA Case: ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಸಂಸದ ಯದುವೀರ್

ByPoll: No worries about Channapatnam constituency; committed to NDA decision: Nikhil Kumaraswamy

ByPoll: ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ; ಎನ್‌ಡಿಎ ನಿರ್ಧಾರಕ್ಕೆ ಬದ್ಧ: ನಿಖಿಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

1-a-suddu

Kukke Subrahmanya: ದಿಢೀರ್‌ ಮಳೆಗೆ ತುಂಬಿ ಹರಿದ ದರ್ಪಣ ತೀರ್ಥ ನದಿ

1-mulky

Mulki: ಮನೆಗೆ ನುಗ್ಗಿ ಸೆರೆ ಸಿಕ್ಕ ಚಿರತೆ ; ಜನರಲ್ಲಿ ಹೆಚ್ಚಾದ ಭೀತಿ

Kar-kerala

Ranaji Trophy: ಕರ್ನಾಟಕ-ಕೇರಳ ಮೂರನೇ ದಿನದಾಟ ರದ್ದು

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.