ಪ್ರತಿನಿತ್ಯ ಒಂದು ಗಂಟೆ ದೇಶಸೇವೆಗೆ ಮೀಸಲಿಡಿ


Team Udayavani, Feb 13, 2017, 2:27 PM IST

hub3.jpg

ಧಾರವಾಡ: ನಮ್ಮ ಹಿಂದು ಸಮಾಜ ಅನೇಕ ಜಾತಿಗಳ ಆಗಾರ. ಇಂಥ ಸಮಾಜವನ್ನು ಜಾತಿಗಳ ಆಧಾರದಿಂದ ಒಡೆಯುವುದು ತಕ್ಷಣ ನಿಲ್ಲಬೇಕು ಎಂದು ಉತ್ತರ ಪ್ರಾಂತ ಸಹಪ್ರಚಾರಕ ಸುಧಾಕರ ಹೇಳಿದರು. 

ನಗರದ ಹುರಕಡ್ಲಿ ಅಜ್ಜ ಕಾನೂನು ಮಹಾವಿದ್ಯಾಲಯದಲ್ಲಿ ರವಿವಾರ ನಡೆದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಹಾಸಾಂಘಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಜಾತಿಗಳೇ ಹಿಂದುತ್ವಕ್ಕೆ ತೊಡಕಾಗಿವೆ. ಎಲ್ಲರೂ ಸಹೋದರಂತೆ ಬಾಳಬೇಕು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೊದಲು ಅಭಿವ್ಯಕ್ತಿ ಗುಣ ಅಳವಡಿಸಿಕೊಂಡು ಒಡೆದಾಳುವ ನೀತಿಯ ವಿರುದ್ಧ ಕಿಡಿ ಕಾರಬೇಕು ಎಂದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಪ್ರತಿನಿತ್ಯ ಒಂದು ಘಂಟೆ ಅವಧಿಧಿ ದೇಶಸೇವೆಗೆ ಮುಡುಪಾಗಿ ಇಡಬೇಕು. 

ಭಾರತ ಪುನಃ ವಿಶ್ವ ಗುರು ಆಗಲು ಸಮೃದ್ಧ ಭಾರತ ನಿರ್ಮಾಣದ ಅಗತ್ಯವಿದೆ. ಇಂಥ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಸಂಘದ ಕಾರ್ಯಕರ್ತರ ಮೇಲಿದೆ ಎಂದರು. ಮಕ್ಕಳಿಗೆ ಉತ್ತಮ ಸದ್ಗುಣ ತಿಳಿಸಿಕೊಡಬೇಕು. ದೇಶದೊಳಗೆ ಮಾದಕ ವಸ್ತುಗಳ ಸಾಗಾಣಿಕೆ ಮೂಲಕ ಭಾರತ ಶಕ್ತಿ ಕುಂದಿಸುವ ಹುನ್ನಾರು ನಡೆಯುತ್ತಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಸಂಸ್ಕಾರ ಈ ಕುಲಗೆಟ್ಟ ಸಮಾಜಕ್ಕೆ ಸಿಗಬೇಕಿದೆ. ದೈವತ್ವ, ಧರ್ಮ, ಧಾರ್ಮಿಕತೆ, ಎಲ್ಲರಲ್ಲಿ ಹಿಂದುತ್ವ ಬಿತ್ತುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು. ಗಡಿಗಳಲ್ಲಿ ಅಕ್ರಮ ಚಟುವಟಿಕೆ ಸದ್ದಿಲ್ಲದೆ ನಡೆಯುತ್ತಿವೆ.

ಬಾಂಗ್ಲಾದ ನುಸುಳುಕೋರರ ದೇಶದೊಳಗೆ ನುಗ್ಗಿ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿ ಮಾಧಕ ವಸ್ತುಗಳ ಸಾಗಾಣಿಕೆ, ಯುವಶಕ್ತಿ ದುರ್ಬಲಗೊಳಿಸುವ ದುಷ್ಕೃತ್ಯ ಅಡಗಿದೆ. ಹೀಗಾಗಿ ಸರ್ಕಾರದ ಜತೆಗೆ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಸಹ ದೇಶದ ರಕ್ಷಣೆಗೆ ಮುಂದಾಗಬೇಕು ಎಂದರು. 

ಭಾರತವನ್ನು ಪುನಃ ಪರಮ ವೈಭವಕ್ಕೆ ಒಯ್ಯಬೇಕಿದೆ. ಭಾರತ ಜಗತ್ತಿಗೆ ಮತ್ತೂಮ್ಮೆ ವಿಶ್ವಗುರು ಆಗುವಂತ ಕಾಲ ಬಂದೊಂದಿಗೆ. ಹೀಗಾಗಿ ಎಲ್ಲರೂ ಒಗ್ಗೂಡಿಕೊಂಡು ಕೆಲಸ ಮಾಡಬೇಕು. ಸಂಸ್ಕೃತಿ- ಸಂಸ್ಕಾರ, ಯೋಗ, ಶಿಕ್ಷಣ, ಜೀವನ ಮೌಲ್ಯಗಳು, ಸದ್ಗುಣಗಳು, ಆದರ್ಶ ವ್ಯಕ್ತಿತ್ವ ಇತ್ಯಾದಿಗಳ ಮೂಲಕ ಸಮೃದ್ಧ ಭಾರತದ ನಿರ್ಮಿಸಬೇಕು ಎಂದರು. 

ಉತ್ತರ ಪ್ರಾಂತ ಸಹಕಾರ್ಯವಾಹ ಶ್ರೀಧರ ನಾಡಿಗೇರ ಸೇರಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೂರಾರು ಕಾರ್ಯಕರ್ತರು ಹಾಗೂ ಮಕ್ಕಳು ಇದ್ದರು. 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.