ಜಲಬಳಕೆ ಸಾಮರ್ಥ್ಯ ಹೆಚ್ಚಳ ಅಗತ್ಯ


Team Udayavani, Sep 15, 2019, 10:36 AM IST

huballi-tdy-4

ಧಾರವಾಡ: ವಾಲ್ಮಿ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ರೈತ ತರಬೇತುದಾರರಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಧಾರವಾಡ: ಇಲ್ಲಿಯ ವಾಲ್ಮಿ ಸಂಸ್ಥೆಯಲ್ಲಿ ಬೆಳಗಾವಿ ಜಿಲ್ಲೆಯ ರಾಮೇಶ್ವರ ಏತ ನೀರಾವರಿ ಯೋಜನೆಯ ನೀರು ಬಳಕೆದಾರರ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ತರಬೇತಿ ಸಮಾರೋಪದಲ್ಲಿ ರೈತ ತರಬೇತುದಾರರಿಗೆ ಪ್ರಮಾಣಪತ್ರ ವಿತರಿಸಿದ ನೀರಾವರಿ ತಜ್ಞ ಡಾ| ಕೃಷ್ಣಾ ಮುಂಬಾರೆಡ್ಡಿ ಮಾತನಾಡಿ, ನೀರಿನ ಬಳಕೆ ಸಾಮರ್ಥ್ಯ ಹೆಚ್ಚಿಸಬೇಕೆಂದರೆ ನೀರಿನ ನಿರ್ವಹಣಾ ತಂತ್ರಜ್ಞಾನ ಹಾಗೂ ರೈತ ಸಮುದಾಯ ಒಂದುಗೂಡಬೇಕು. ಆಗ ಮಾತ್ರ ನೀರಾವರಿ ಯಶಸ್ವಿಯಾಗುತ್ತದೆ ಎಂದರು.

ಅತೀ ನೀರನ್ನು ಕಬಳಿಸುವ ಭತ್ತ ಹಾಗೂ ಕಬ್ಬಿನಂತಹ ಬೆಳೆಗಳ ಬದಲಿಗೆ ಸರ್ಕಾರ ಪರ್ಯಾಯ ಬೆಳೆಗಳ ಉತ್ಪನ್ನಗಳಿಗೆ ಲಾಭದಾಯಕ ಬೆಲೆಗಳನ್ನು ಒದಗಿಸಬೇಕು. ಪರ್ಯಾಯ ಬೆಳೆಗಳನ್ನು ಬೆಳೆಸಲು ಪ್ರೋತ್ಸಾಹ ನೀಡಬೇಕು. ಕೃಷಿ ವಿಜ್ಞಾನ ಸಂಸ್ಥೆಗಳು ರೈತರಿಗೆ ಅವಶ್ಯವಿರುವ ಪ್ರಾಯೋಗಿಕ ಸಂಶೋಧನೆಗಳನ್ನು ಕೈಗೊಳ್ಳಬೇಕು. ವಿಶ್ವ ವಿದ್ಯಾಲಯದಿಂದ ಹೊರಹೊಮ್ಮುವ ಸಂಶೋಧನಾ ಫಲಿತಾಂಶಗಳು ರೈತರು ಉತ್ಸಾಹದಿಂದ ಅಳವಡಿಸಿಕೊಳ್ಳುವಂತಾಗಬೇಕು. ರೈತರಿಗೆ ಬೇಕಾಗುವ ಉತ್ಕೃಷ್ಟ ಮಟ್ಟದ ಬೀಜಗಳನ್ನು ಒದಗಿಸುವ ವ್ಯವಸ್ಥೆಯಾಗಬೇಕು ಎಂದು ಹೇಳಿದರು.

ಕೃಷಿ ವಿವಿ ಸಂಶೋಧನಾ ನಿರ್ದೇಶಕ ಡಾ| ಪಿ.ಎಲ್. ಪಾಟೀಲ ಮಾತನಾಡಿ, ನೀರಾವರಿ ಪ್ರದೇಶಗಳಲ್ಲಿ ಭೂಮಿಯನ್ನು ಸಮರ್ಪಕವಾಗಿ ಬಳಸದಿದ್ದರೆ ಹಾಳಾಗುವ ಸಾಧ್ಯತೆಗಳಿವೆ. ಕೃಷಿ ವಿವಿಯಿಂದ ಹೊರಹೊಮ್ಮುವ ವೈಜ್ಞಾನಿಕ ಶಿಫಾರಸುಗಳ ಅನ್ವಯ ರೈತರು ನೀರಾವರಿ ಕೈಕೊಳ್ಳಬೇಕು. ನೀರಿನ ಉಳಿತಾಯಕ್ಕಾಗಿ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದರು.

ರಾಮೇಶ್ವರ ಏತ ನೀರಾವರಿ ಯೋಜನೆ ಕಾರ್ಯಪಾಲಕ ಅಭಿಯಂತ ಎಸ್‌.ವಿ. ಮೂಡಲಗಿ ರೈತರೊಂದಿಗೆ ಸಂವಾದ ನಡೆಸಿದರು. ವಾಲ್ಮಿ ನಿರ್ದೇಶಕ ಡಾ| ರಾಜೇಂದ್ರ ಪೋದ್ದಾರ ಅಧ್ಯಕ್ಷತೆ ವಹಿಸಿದ್ದರು. ಶೈಲಜಾ ಹೊಸಮಠ ಸಂಯೋಜಿಸಿದರು. ನಾಗರತ್ನಾ ನಿರೂಪಿಸಿದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.