![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 2, 2019, 9:54 AM IST
ಹುಬ್ಬಳ್ಳಿ: ರಾಜ್ಯ ನಿವೃತ್ತ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ನಿವೃತ್ತ ನೌಕರರ ಸಂಘದಿಂದ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರಿಗೆ ಮನವಿ ಸಲ್ಲಿಸಲಾಯಿತು. ನಿವೃತ್ತ ನೌಕರರಿಗೆ ಬ್ಯಾಂಕ್ಗಳಲ್ಲಿ ಆಗುತ್ತಿರುವ ಸಮಸ್ಯೆಗಳು, ಸರಕಾರದಿಂದ ದೊರೆಯಬೇಕಾದ ವೈದ್ಯಕೀಯ ಭತ್ಯೆ, ನಿವೃತ್ತ ವೇತನದ ವರ್ಗಾವಣೆ ಸೇರಿದಂತೆ ವಿವಿಧ ತೊಂದರೆಗಳನ್ನು ಅನುಭವಿಸುತ್ತಿದ್ದು, ಇವರಿಗೆ ಪರಿಹಾರ ಒದಗಿಸುವ ಕೆಲಸ ಜಿಲ್ಲಾಡಳಿತದಿಂದ ಆಗಬೇಕು ಎಂದು ಮನವಿ ಮಾಡಿದರು. ಇದಕ್ಕೂ ಮೊದಲು ರಾಜ್ಯ ನಿವೃತ್ತ ನೌಕರರ ಪಿಂಚಣಿ ಅದಾಲತ್ ನಡೆಯಿತು. ಸಂಘದ ರಾಜ್ಯಾಧ್ಯಕ್ಷ ಬಿ.ಎ. ಪಾಟೀಲ, ಎಂ.ಎಂ. ದಾಮೋದರ, ಡಾ| ಎಂ.ವಿ. ಮುಗದ, ಎ.ಎಫ್. ರೇಶ್ಮಿ, ಎಂ.ಎನ್. ಗದಗ, ಪ್ರಧಾನ ಕಾರ್ಯದರ್ಶಿ ಪಿ.ಪಿ. ಗಾಯಕವಾಡ ಇದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.