ಬ್ಯಾಡ್ಮಿಂಟನ್‌ ಸಿಂಗಲ್ಸ್‌: ಕಿರಣ್‌-ದೀಪ್ತಿಗೆ ಚಿನ್ನ


Team Udayavani, Feb 10, 2017, 12:57 PM IST

hub4.jpg

ಧಾರವಾಡ: ಬೆಂಗಳೂರಿನ ಕಿರಣಕುಮಾರ ಮತ್ತು ದೀಪ್ತಿ ರಮೇಶ ಅವರು 3ನೇ ರಾಜ್ಯ ಒಲಿಂಪಿಕ್ಸ್‌ ಕ್ರೀಡಾಕೂಟದ ಅನುಕ್ರಮವಾಗಿ ಪುರುಷರ ಮತ್ತು ಮಹಿಳೆಯರ ಶೆಟಲ್‌ ಬ್ಯಾಡ್ಮಿಂಟನ್‌ ಸಿಂಗಲ್ಸ್‌ನಲ್ಲಿ ಚಿನ್ನದ ಪದಕ ಬಾಚಿದ್ದಾರೆ. 

ಎಸ್‌ಡಿಎಂ ಡೆಂಟಲ್‌ ಬ್ಯಾಡ್ಮಿಂಟನ್‌ ಹಾಲ್‌ನಲ್ಲಿ ಗುರುವಾರ ನಡೆದ ಪುರುಷರ ಫೈನಲ್‌ನಲ್ಲಿ ಕಿರಣಕುಮಾರ ಅವರು ಅನಿರುದ್ಧ ದೇಶಪಾಂಡೆ ವಿರುದ್ಧ ಜಯಸಿ ಚಿನ್ನದ ಪದಕ ಗೆದ್ದರು. ಮಹಿಳೆಯರ ಫೈನಲ್‌ನಲ್ಲಿ ದೀಪ್ತಿ ರಮೇಶ 21-10, 21-8ರಿಂದ ಸುಲಭವಾಗಿ ಹುಬ್ಬಳ್ಳಿಯ ಮೇಘನಾ ಕುಲಕರ್ಣಿ ವಿರುದ್ಧ ಜಯ ಸಾಧಿಸಿದರು. ಮೇಘನಾ ರಜತ ಪದಕಕ್ಕೆ ಸಮಾಧಾನಗೊಂಡರು. 

ಮಿಶ್ರ ಡಬಲ್ಸ್‌: ಮಿಶ್ರ ಡಬಲ್‌ನಲ್ಲಿ ಮೇಘನಾ ಕುಲಕರ್ಣಿ ಬೆಂಗಳೂರಿನ ಕಿರಣಕುಮಾರ ಜೊತೆಯಲ್ಲಿ ಫೈನಲ್‌ ಪಂದ್ಯದಲ್ಲಿ ಬೆಂಗಳೂರಿನ ಶಿವಕುಮಾರ ಮತ್ತು ದೀಪ್ತಿ ರಮೇಶ ವಿರುದ್ಧ 21-17, 14-21, 21-15 ರಿಂದ ಜಯ ಗಳಿಸಿ ಆತಿಥೇಯರಿಗೆ ಚಿನ್ನದ ಪದಕ ತಂದು ಕೊಟ್ಟರು. 

ಮಹಿಳೆಯರ ಡಬಲ್ಸ್‌ನಲ್ಲಿ ಹುಬ್ಬಳ್ಳಿಯ ಮೇಘನಾ ಮತ್ತು  ಬೆಂಗಳೂರಿನ ಸವಿತಾ ಅವರು ಫೈನಲ್‌ನಲ್ಲಿ 21-12, 21-13 ರಿಂದ ಬೆಂಗಳೂರಿನ ಪೂಜಾ ಕಡೇಕರ ಮತ್ತು ಹುಬ್ಬಳ್ಳಿಯ ನವ್ಯಾ ಕಡೇಕರ ಮೇಲೆ ಸುಲಭ ಜಯದಿಂದ ಚಿನ್ನದ  ಪದಕ ಗಳಿಸಿದರು.

ಮೇಘನಾ 2 ಚಿನ್ನ ಮತ್ತು 1 ಕಂಚಿನ ಪದಕ ಕೊರಳಿಗೇರಿಸಿಕೊಂಡರು. ಪುರುಷರ ಡಬಲ್ಸ್‌ನಲ್ಲಿ ಕಿರಣಕುಮಾರ ಮತ್ತು ವಸಂತಕುಮಾರ ಅವರು 21-17,  21-13  ರಿಂದ ಕುಶಲ್‌ರಾಜ ಮತ್ತು ಮಧುಸೂಧನ್‌ ಮೇಲೆ ಫೈನಲ್‌ ನಲ್ಲಿ ಜಯ ಗಳಿಸಿ ಚಿನ್ನದ ಪದಕ  ತಮ್ಮದಾಗಿಸಿಕೊಂಡರು.

ಟಾಪ್ ನ್ಯೂಸ್

Rss

Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್‌ನಿಂದ 60,000 ಸಭೆ ನಡೆಸಲು ನಿರ್ಧಾರ

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

By Election: ಸಿಪಿವೈ ಎನ್‌ಡಿಎ ಅಭ್ಯರ್ಥಿ ಆದರೆ ಒಳ್ಳೆಯದು: ಜೋಶಿ

By Election: ಸಿಪಿವೈ ಎನ್‌ಡಿಎ ಅಭ್ಯರ್ಥಿ ಆದರೆ ಒಳ್ಳೆಯದು: ಜೋಶಿ

ಟಿಕೆಟ್‌ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಜೋಶಿ

Pralhad Joshi: ಟಿಕೆಟ್‌ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Rss

Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್‌ನಿಂದ 60,000 ಸಭೆ ನಡೆಸಲು ನಿರ್ಧಾರ

Food-de

New Policy: ಜೊಮ್ಯಾಟೋ, ಸ್ವಿಗ್ಗಿಫುಡ್‌ ಡೆಲಿವರಿ ಮಾಡುವರಿಗೆ ಸಾಮಾಜಿಕ ಭದ್ರತೆ ನೀತಿ?

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.