ಸವಾಲ್‌ ಹಾಕಿದವರಿಗೆ ಅವರ  ಜಾಗದಲ್ಲೇ ಉತ್ತರ: ಯತ್ನಾಳ್‌


Team Udayavani, Nov 25, 2022, 6:00 AM IST

ಸವಾಲ್‌ ಹಾಕಿದವರಿಗೆ ಅವರ  ಜಾಗದಲ್ಲೇ ಉತ್ತರ: ಯತ್ನಾಳ್‌

ಧಾರವಾಡ: ನನಗೆ ಬಹಳಷ್ಟು ಜನ ಸವಾಲು ಹಾಕುತ್ತಿದ್ದಾರೆ. ಧಾರವಾಡದಲ್ಲೂ ಒಬ್ಬರು ಸವಾಲು ಹಾಕಿದ್ದಾರೆ. ಶೀಘ್ರದಲ್ಲಿ ಅವರಿದ್ದಲ್ಲಿಗೇ ಹೋಗಿ ಉತ್ತರ ಕೊಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.

ತಾಲೂಕಿನ ಶ್ರೀಕ್ಷೇತ್ರ ಗರಗ ಮಡಿವಾಳೇಶ್ವರ ಮಠಕ್ಕೆ ಮುಮ್ಮಿಗಟ್ಟಿ ಬಳಿ ದ್ವಾರಬಾಗಿಲು ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಯತ್ನಾಳ್‌ ಧಾರವಾಡಕ್ಕೆ ಬಂದು ಹಿಜಾಬ್‌ ಬಗ್ಗೆ ಮಾತನಾಡಲಿ ಎಂದು ಸವಾಲು ಹಾಕಿದ್ದರು. ಧಾರವಾಡದಲ್ಲಿ ಯಾವ ಚೌಕ್‌ನಲ್ಲಿ ಹೇಳುತ್ತಾರೋ ಅಲ್ಲಿ ಪೆಂಡಾಲ್‌ ಹಾಕಿ ಸಮಾವೇಶ ಮಾಡುತ್ತೇನೆ. ಧಮ್‌ ಇದ್ದರೆ ಬರಲಿ. ಇದು ಪಾಕಿಸ್ಥಾನ ಅಲ್ಲ, ಹಿಂದುಸ್ಥಾನ. ಇತ್ತೀಚೆಗೆ ಗೋಕಾಕ್‌ನಲ್ಲೂ ಕೆಲವರು ಸವಾಲು ಹಾಕಿದ್ದರು. ವೇದಿಕೆ ಹತ್ತದಂತೆ ತಡೆಯುವ ಎಚ್ಚರಿಕೆ ನೀಡಿದ್ದರು. ಅಲ್ಲಿ ಸಮಾವೇಶ ಮಾಡಿ ಕೆಲವರಿಗೆ ಉತ್ತರ ಕೊಟ್ಟಿದ್ದೇನೆ. ಧಾರವಾಡದಲ್ಲೂ ಸಮಾವೇಶ ಮಾಡುತ್ತೇನೆ. ಬಿಜೆಪಿ ಹೈಕಮಾಂಡ್‌ ನನ್ನನ್ನು ಸ್ಟಾರ್‌ ಪ್ರಚಾರಕನಾಗಿ ಮಾಡಿದೆ. ಹೀಗಾಗಿ ರಾಜ್ಯದ ಎಲ್ಲ ಕ್ಷೇತ್ರಗಳಿಗೂ ಚುನಾವಣ ಪ್ರಚಾರಕ್ಕೆ ಹೋಗುತ್ತೇನೆ. ಶಿವಮೊಗ್ಗ, ಶಿಕಾರಿಪುರಕ್ಕೂ ಹೋಗುತ್ತೇನೆ ಎಂದರು.

ಆಂತರಿಕ ವಿಚಾರ:

ಸಿದ್ದರಾಮಯ್ಯ ಮತ್ತು ಡಿಕೆಶಿ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ಸಂತೋಷ್‌ ಲಾಡ್‌ ಹೇಳಿಕೆ ಅವರ ಪಕ್ಷದ ವಿಚಾರ. ಅವರಿಬ್ಬರು ಚುನಾವಣೆಯಲ್ಲಿ ಸೋಲಬಹುದು ಎಂಬ ಕಾರಣಕ್ಕೆ ಸಂತೋಷ ಲಾಡ್‌ ಹಾಗೆ ಹೇಳಿರಬಹುದು ಎಂದು ಯತ್ನಾಳ್‌ ಹೇಳಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.