Hubli: ಸೈಟು ಹಿಂದೆ ಕೊಟ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡ ಸಿಎಂ: ಬಸವರಾಜ ಬೊಮ್ಮಾಯಿ


Team Udayavani, Oct 1, 2024, 4:16 PM IST

ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮುಡಾ ಸೈಟ್ ವಾಪಸ್ಸು ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತಷ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ಸಿಎಂ ಸಿದ್ದರಾಮಯ್ಯರ ಪತ್ನಿಯು ಮುಡಾ ಸೈಟ್ ವಾಪಸ್ಸು ಕೊಟ್ಟಿರುವ ಕುರಿತು ಮಂಗಳವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಕೆಲಸ ಅವರು ಮೊದಲೇ ಮಾಡಬೇಕಿತ್ತು. ಆಗಲೇ ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ಮಾಡಿಸಿದ್ದರೆ ಮುಗಿದು ಹೋಗುತ್ತಿತ್ತು. ಸಿದ್ದರಾಮಯ್ಯನವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಬರುತ್ತಿರಲಿಲ್ಲ. ಆದರೆ ಆಗ ಸಮರ್ಥನೆ ಮಾಡಿಕೊಂಡರು. ರಾಜ್ಯಪಾಲರು ಈ ಕುರಿತು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟು, ಪ್ರಕರಣ ದಾಖಲಾಗಿ ತನಿಖೆ ನಡೆದಿದೆ. ಈಗ ವಾಪಸ್ಸು ಮಾಡಿರುವುದರಿಂದ ಹಲವಾರು ಪ್ರಶ್ನೆಗಳು ಉದ್ಭವಿಸಿವೆ. ಸೈಟ್ ಮರಳಿಸುವ ಮೂಲಕ ಮತ್ತಷ್ಟು ಜಟಿಲ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಎಫ್ಐಆರ್ ಆದಮೇಲೆ ತನಿಖೆ ಆಗಲೇಬೇಕು. ಒಂದು ಕಡೆ ಲೋಕಾಯುಕ್ತ ತನಿಖೆ ನಡೆದಿದೆ. ಮತ್ತೊಂದೆಡೆ ಇಡಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಮೊದಲು ಕಾಂಗ್ರೆಸ್ ನಾಯಕರು ತಪ್ಪೇ ನಡೆದಿಲ್ಲ ಎನ್ನುತ್ತಿದ್ದರು. ಈಗ ಸೈಟ್ ಮರಳಿಸುವ ಮೂಲಕ ತಪ್ಪಾಗಿದೆ ಎಂದು ಒಪ್ಪಿಕೊಂಡಂತಾಗಿದೆ ಎಂದರು.

ಹಿಂದೆ ಯಡಿಯೂರಪ್ಪ ಸೈಟ್ ವಾಪಸ್ಸು ಮಾಡಿದಾಗ ಇದೇ ಸಿದ್ದರಾಮಯ್ಯ ಏನು ಹೇಳಿದ್ದರು ನೆನಪಿಸಿಕೊಳ್ಳಲಿ. ಆಗ ಯಡಿಯೂರಪ್ಪ ಸೈಟ್ ಮರಳಿಸುವ ಮೂಲಕ ತಪ್ಪನ್ನು ಒಪ್ಪಿಕೊಂಡಿದ್ದಾರೆ ಅಂತ ಹೇಳಿದ್ದರು. ಈಗ ಇದೇ ಮಾತು ಸಿದ್ದರಾಮಯ್ಯ ಅವರಿಗೂ ಅನ್ವಯವಾಗುತ್ತದೆ. ಸೈಟ್ ವಾಪಸ್ಸಿನೊಂದಿಗೆ ಅಕ್ರಮ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ. ಸೈಟ್ ಹಂಚಿಕೆ ಕಾನೂನು ಬಾಹಿರವಾಗಿದೆ ಎನ್ನುವುದನ್ನು ಅವರೇ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

web

ಹೊಳೆಯುವ, ಆರೋಗ್ಯಕರ ತ್ವಚೆಗೆ 10 ಅತ್ಯುತ್ತಮ ನೈಸರ್ಗಿಕ ಪಾನೀಯಗಳು

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

Tirupati Laddu case:ಸುಪ್ರೀಂ ತರಾಟೆ ಬೆನ್ನಲ್ಲೇ ಅ.3ರವರೆಗೆ SIT ತನಿಖೆಗೆ ಆಂಧ್ರ ತಡೆ

Tirupati Laddu case:ಸುಪ್ರೀಂ ತರಾಟೆ ಬೆನ್ನಲ್ಲೇ ಅ.3ರವರೆಗೆ SIT ತನಿಖೆಗೆ ಆಂಧ್ರ ತಡೆ

3-anadapura

Anadapura ಬಳಿ ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ

MLA-Beluru

Unstable: ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರಕಾರ ಯತ್ನ: ಶಾಸಕ ಬೇಳೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

araga

Politics: ಸಿದ್ದರಾಮಯ್ಯ ಮಾಡಿರುವ ತಪ್ಪಿಗೆ ಕನಿಷ್ಠ ಶಿಕ್ಷೆ ಎಂದರೆ ರಾಜೀನಾಮೆ ಕೊಡುವುದು:ಆರಗ

Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ

Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ

Dharwad: ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಆರು ಅಡಿ ಉದ್ದದ ಹೆಬ್ಬಾವು

Dharwad: ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಆರು ಅಡಿ ಉದ್ದದ ಹೆಬ್ಬಾವು

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಇಬ್ಬರು ಮಹಿಳೆಯರ ಬಂಧನ

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Aland: ನಿಂಬರ್ಗಾ ಗ್ರಾಮದಲ್ಲಿ ಕಲುಷಿತ ನೀರು ಸಮಸ್ಯೆಯಿಂದ 160 ಮಂದಿ ಅಸ್ವಸ್ಥ

Aland: ನಿಂಬರ್ಗಾ ಗ್ರಾಮದಲ್ಲಿ ಕಲುಷಿತ ನೀರು ಸಮಸ್ಯೆಯಿಂದ 160 ಮಂದಿ ಅಸ್ವಸ್ಥ

ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

web

ಹೊಳೆಯುವ, ಆರೋಗ್ಯಕರ ತ್ವಚೆಗೆ 10 ಅತ್ಯುತ್ತಮ ನೈಸರ್ಗಿಕ ಪಾನೀಯಗಳು

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.