Hubli: ಅರೆಬೆಂದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಶಂಕೆ


Team Udayavani, Jan 31, 2024, 12:19 PM IST

Hubli: ಅರೆಬೆಂದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಶಂಕೆ

ಹುಬ್ಬಳ್ಳಿ: ಇಲ್ಲಿನ ಕಾರವಾರ ರಸ್ತೆ ಎಂಟಿಎಸ್ ಕಾಲೋನಿಯ ಖಾಲಿ ಜಾಗದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

ಮೃತರನ್ನು ಹಳೇಹುಬ್ಬಳ್ಳಿ ಹೆಗ್ಗೇರಿ ಮಾರುತಿ ನಗರದ ವಿಜಯ ಸುರೇಶ ಬಸವಾ (26) ಎಂದು ಗುರುತಿಸಲಾಗಿದೆ.

ಖಾಸಗಿ ಕಂಪನಿಯಲ್ಲಿ ಟೀಮ್ ಲೀಡರ್ ಆಗಿ ಕೆಲಸ ಮಾಡುತ್ತಿದ್ದ ವಿಜಯ ಮಂಗಳವಾರ ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಬಂದಿದ್ದ. ನಂತರ ಹೊರಗೆ ಹೋಗಿದ್ದ. ತಡರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ. ಬುಧವಾರ ಬೆಳಗ್ಗೆ ಆತನ ಶವ ಅರೆಬೆಂದ ಸ್ಥಿತಿಯಲ್ಲಿ ಎಂಟಿಎಸ್ ಕಾಲೋನಿ ಪಾಳುಬಿದ್ದ ಜಾಗದಲ್ಲಿ ದೊರೆತಿದೆ. ಯಾರೋ ಆತನನ್ನು ಉದ್ದೇಶಪೂರ್ವಕವಾಗಿ ಕೊಲೆ ಮಾಡಿರಬಹುದೆಂದು ಆತನ ಸಹೋದರ ವಿಶಾಲ ಬಸವಾ ಹೇಳಿದರು.

ಪ್ರಾಥಮಿಕ ತನಿಖೆಯಿಂದ ಇದು ಕೊಲೆಯೋ – ಆತ್ಮಹತ್ಯೆಯೋ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ಮತ್ತು ತನಿಖೆ ನಂತರವೇ ನಿಜಾಂಶ ತಿಳಿಯಲಿದೆ ಎಂದು ಎಸಿಪಿ ವಿಜಯಕುಮಾರ ತಳವಾರ ತಿಳಿಸಿದರು.

ಘಟನಾ ಸ್ಥಳಕ್ಕೆ ಡಿಸಿಪಿ ಸಂಜೀವ ಎಂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು ಮೃತನ ಕುಟುಂಬಸ್ಥರು, ಸ್ನೇಹಿತರು, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

1—–eweq

Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.