By Election: ಸಿಪಿವೈ ಎನ್‌ಡಿಎ ಅಭ್ಯರ್ಥಿ ಆದರೆ ಒಳ್ಳೆಯದು: ಜೋಶಿ


Team Udayavani, Oct 19, 2024, 12:03 AM IST

By Election: ಸಿಪಿವೈ ಎನ್‌ಡಿಎ ಅಭ್ಯರ್ಥಿ ಆದರೆ ಒಳ್ಳೆಯದು: ಜೋಶಿ

ಹುಬ್ಬಳ್ಳಿ: ಚನ್ನಪಟ್ಟಣ ಜೆಡಿಎಸ್‌ ಕ್ಷೇತ್ರವಾಗಿದ್ದು, ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಆಯ್ಕೆಗೆ ಎಲ್ಲರೂ ಸೇರಿ ಚರ್ಚಿಸಿ ತೀರ್ಮಾನಿಸಬೇಕಿದೆ.

2-3 ದಿನಗಳಲ್ಲಿ ಎಲ್ಲ ಗೊಂದಲ ಬಗೆಹರಿಯಲಿದೆ. ಸಿ.ಪಿ. ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿಯಾದರೆ ಒಳ್ಳೆಯದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌, ಸಂಸದ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿದ್ದೇನೆ.

ವಿಜಯೇಂದ್ರ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಜತೆ ಮಾತ ನಾಡಿದ್ದಾರೆ. ವಿಜಯೇಂದ್ರ ಹಾಗೂ ಕುಮಾರಸ್ವಾಮಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಜತೆ ಮಾತುಕತೆ ನಡೆಸಿದ್ದಾರೆ. ಎಚ್‌ಡಿಕೆ ಇನ್ನೂ ಅಂತಿಮ ನಿರ್ಧಾರ ತಿಳಿಸಿಲ್ಲ. ಎಲ್ಲ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದರು.

ಹಣ ಪಡೆದಿದ್ದರೆ ಶಿಕ್ಷೆ ಆಗಲಿ: ಅರವಿಂದ ಬೆಲ್ಲದ
ಹುಬ್ಬಳ್ಳಿ: ಬಿಜೆಪಿ ಹೆಸರಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ಸಹೋದರ ಗೋಪಾಲ್‌ ಜೋಶಿ ಹಣ ಪಡೆದು ವಂಚನೆ ಮಾಡಿದ್ದರೆ ಶಿಕ್ಷೆಯಾಗಲಿ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಲೋಕಸಭೆ ಚುನಾವಣೆ ವೇಳೆ ವಿಜಯಪುರ ಕ್ಷೇತ್ರದಿಂದ ಟಿಕೆಟ್‌ ಕೊಡಿಸುವುದಾಗಿ ಜೋಶಿ ಸಹೋದರ ಮಾಜಿ ಶಾಸಕ ದೇವಾನಂದ ಚವ್ಹಾಣ್‌ ಅವರಿಂದ ಹಣ ಪಡೆದ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಅವರು ಸಹೋದರನೊಂದಿಗೆ ಸಂಪರ್ಕದಲ್ಲಿಲ್ಲ ಎಂದರು.

ಟಾಪ್ ನ್ಯೂಸ್

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಕೆಟ್‌ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಜೋಶಿ

Pralhad Joshi: ಟಿಕೆಟ್‌ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.