ByPoll: ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ; ಎನ್‌ಡಿಎ ನಿರ್ಧಾರಕ್ಕೆ ಬದ್ಧ: ನಿಖಿಲ್


Team Udayavani, Oct 19, 2024, 11:58 AM IST

ByPoll: No worries about Channapatnam constituency; committed to NDA decision: Nikhil Kumaraswamy

ಹುಬ್ಬಳ್ಳಿ: ಉಪ ಚುನಾವಣೆಗೆ ಸಂಬಂಧಿಸಿ ನಮಗೆ ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ. ಎನ್‌ಡಿಎ ಮುಖಂಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇವೆ ಎಂದು ಯುವ ಜೆಡಿಎಸ್‌ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

ಶನಿವಾರ (ಅ.19) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರಕ್ಕೆ ಸಂಬಂಧಿಸಿ ದೇವೇಗೌಡರು 62 ವರ್ಷಗಳಿಂದ ಕ್ಷೇತ್ರ ಉಳಿಸಿಕೊಂಡಿದ್ದಾರೆ. ಆದರೆ ಇಂದು ಬೆಂಗಳೂರಿನಲ್ಲಿ ನಡೆಯುವ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಈ ವೇಳೆ ಅವರು ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧವಾದ್ದೇನೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತಿದ್ದೇನೆ ಎಂದು ಹೇಳಿದರು.

ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ನಾವು ಶ್ರಮಿಸುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

12-biggboss

BBK11: ಜಗದೀಶ್ ಗೆ ನ್ಯಾಯ ಸಿಗಬೇಕು.. ವಕೀಲ್ ಸಾಬ್ ಪರ ನಿಂತ ಜನ

Udupi: Scooter caught fire near petrol pump

Udupi: ಪೆಟ್ರೋಲ್‌ ಪಂಪ್‌ ಬಳಿಯೇ ಹೊತ್ತಿ ಉರಿದ ಸ್ಕೂಟರ್‌; ತಪ್ಪಿದ ಭಾರೀ ಅನಾಹುತ

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

11-malpe

Malpe: ಮನೆ ಬಿಟ್ಟು ಬಂದಿರುವ ಅಪ್ರಾಪ್ತ ಬಾಲಕಿಯರ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

MUDA Case: Siddaramaiah should resign and face investigation: MP Yaduveer

MUDA Case: ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಸಂಸದ ಯದುವೀರ್

Kalaburagi jail corruption case: Suspension of two jailers

Kalaburagi ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ: ಇಬ್ಬರು ಜೈಲಾಧಿಕಾರಿಗಳ ಅಮಾನತ್ತು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

12-biggboss

BBK11: ಜಗದೀಶ್ ಗೆ ನ್ಯಾಯ ಸಿಗಬೇಕು.. ವಕೀಲ್ ಸಾಬ್ ಪರ ನಿಂತ ಜನ

Udupi: Scooter caught fire near petrol pump

Udupi: ಪೆಟ್ರೋಲ್‌ ಪಂಪ್‌ ಬಳಿಯೇ ಹೊತ್ತಿ ಉರಿದ ಸ್ಕೂಟರ್‌; ತಪ್ಪಿದ ಭಾರೀ ಅನಾಹುತ

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.