ಸವಾಲುಗಳೇ ಸಾಧನೆಗೆ ಜೀವಾಳ
Team Udayavani, Nov 22, 2017, 12:49 PM IST
ಧಾರವಾಡ: ಬಡತನ, ನೋವು ಹಾಗೂ ಅಪಮಾನಗಳೇ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಛಲವನ್ನು ಬೆಳೆಸುತ್ತವೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಹನುಮಾಕ್ಷಿ ಗೋಗಿ ಹೇಳಿದರು. ನಗರದ ವಿದ್ಯಾರಣ್ಯ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 2016-17ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳ ಸತ್ಕಾರ ಸಮಾರಂಭದಲ್ಲಿ ಸನ್ಮಾನ ಸೀಕರಿಸಿ ಅವರು ಮಾತನಾಡಿದರು.
ಸಾಧನೆಗೆ ಸತತ ಪರಿಶ್ರಮ ಮತ್ತು ಅಭ್ಯಾಸ ಮುಖ್ಯ. ಕಲಿಯಬೇಕೆಂಬ ಆಸಕ್ತಿ ವಿದ್ಯಾರ್ಥಿಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ. ನಮ್ಮ ಬದುಕು ದೊಡ್ಡದಾಗಲು ನಾವು ಆದರ್ಶ ವ್ಯಕ್ತಿಗಳ ಬದುಕನ್ನು ತಿಳಿಯಬೇಕು. ಜೀವನದಲ್ಲಿ ಬರುವ ನೋವಿನ ಅನುಭವಗಳೇ ನಮ್ಮನ್ನು ರೂಪಿಸುತ್ತವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕೆ.ಇ. ಬೋರ್ಡ್ ಕಾರ್ಯಾಧ್ಯಕ್ಷ ಶ್ರೀಕಾಂತ ಪಾಟೀಲ ಮಾತನಾಡಿ, ಜೀವನದಲ್ಲಿ ಒಂದು ಗುರಿ ಇರಬೇಕು. ಉತ್ತಮ ಸಾಮರ್ಥ್ಯ ಬೆಳೆಸಿಕೊಳ್ಳುವ ಮೂಲಕ ಗುರಿ ತಲುಪಬಹುದು ಎಂದು ಹೇಳಿದರು. ಪ್ರಾಚಾರ್ಯರಾದ ಡಾ| ಎಸ್.ಎ. ಗೊರೇಬಾಳ ಪರಿಚಯಿಸಿದರು.
ಡಾ| ಬಿ.ಜಿ. ನಾಯಕ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಸಚಿನ ಬಡಿಗೇರ, ಈರಣ್ಣ ಸೂಡಿ, ಕಾವ್ಯಾ ದಂಡವತಿ ಮತ್ತು ಮೃತ್ಯುಂಜಯ ಕಬ್ಬೂರ ಅನಿಸಿಕೆ ಹಂಚಿಕೊಂಡರು. ಶ್ವೇತಾ ನಾಯಕ ನಿರೂಪಿಸಿದರು. ಸೌಮ್ಯ ಕೋಳೂರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.