ಸವಾಲುಗಳೇ ಸಾಧನೆಗೆ ಜೀವಾಳ


Team Udayavani, Nov 22, 2017, 12:49 PM IST

h5-savalu.jpg

ಧಾರವಾಡ: ಬಡತನ, ನೋವು ಹಾಗೂ ಅಪಮಾನಗಳೇ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಛಲವನ್ನು ಬೆಳೆಸುತ್ತವೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಹನುಮಾಕ್ಷಿ ಗೋಗಿ ಹೇಳಿದರು. ನಗರದ ವಿದ್ಯಾರಣ್ಯ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 2016-17ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳ ಸತ್ಕಾರ ಸಮಾರಂಭದಲ್ಲಿ ಸನ್ಮಾನ ಸೀಕರಿಸಿ ಅವರು ಮಾತನಾಡಿದರು. 

ಸಾಧನೆಗೆ ಸತತ ಪರಿಶ್ರಮ ಮತ್ತು ಅಭ್ಯಾಸ ಮುಖ್ಯ. ಕಲಿಯಬೇಕೆಂಬ ಆಸಕ್ತಿ ವಿದ್ಯಾರ್ಥಿಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ. ನಮ್ಮ ಬದುಕು ದೊಡ್ಡದಾಗಲು ನಾವು ಆದರ್ಶ ವ್ಯಕ್ತಿಗಳ  ಬದುಕನ್ನು ತಿಳಿಯಬೇಕು. ಜೀವನದಲ್ಲಿ ಬರುವ ನೋವಿನ ಅನುಭವಗಳೇ ನಮ್ಮನ್ನು ರೂಪಿಸುತ್ತವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆ.ಇ. ಬೋರ್ಡ್‌ ಕಾರ್ಯಾಧ್ಯಕ್ಷ ಶ್ರೀಕಾಂತ ಪಾಟೀಲ ಮಾತನಾಡಿ, ಜೀವನದಲ್ಲಿ ಒಂದು ಗುರಿ ಇರಬೇಕು. ಉತ್ತಮ ಸಾಮರ್ಥ್ಯ ಬೆಳೆಸಿಕೊಳ್ಳುವ ಮೂಲಕ ಗುರಿ ತಲುಪಬಹುದು ಎಂದು ಹೇಳಿದರು. ಪ್ರಾಚಾರ್ಯರಾದ ಡಾ| ಎಸ್‌.ಎ. ಗೊರೇಬಾಳ ಪರಿಚಯಿಸಿದರು.

ಡಾ| ಬಿ.ಜಿ. ನಾಯಕ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಸಚಿನ ಬಡಿಗೇರ, ಈರಣ್ಣ ಸೂಡಿ, ಕಾವ್ಯಾ ದಂಡವತಿ ಮತ್ತು ಮೃತ್ಯುಂಜಯ ಕಬ್ಬೂರ ಅನಿಸಿಕೆ ಹಂಚಿಕೊಂಡರು. ಶ್ವೇತಾ ನಾಯಕ ನಿರೂಪಿಸಿದರು. ಸೌಮ್ಯ ಕೋಳೂರ ವಂದಿಸಿದರು. 

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

8

Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.