Dharwad; ಚಂದ್ರಶೇಖರ್‌ ಗುರೂಜಿ ಹತ್ಯೆ: ಆರೋಪಿಗೆ ಜಾಮೀನು ನಿರಾಕರಣೆ


Team Udayavani, Aug 2, 2024, 11:28 PM IST

Dharwad; ಚಂದ್ರಶೇಖರ್‌ ಗುರೂಜಿ ಹತ್ಯೆ: ಆರೋಪಿಗೆ ಜಾಮೀನು ನಿರಾಕರಣೆ

ಧಾರವಾಡ : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಆರೋಪಿಗೆ ಜಾಮೀನು ನೀಡಲು ಧಾರವಾಡ ಹೈಕೋರ್ಟ್ ನಿರಾಕರಿಸಿದೆ.

ನ್ಯಾ.ಎಸ್.ರಾಚಯ್ಯ ಅವರಿದ್ದ ಏಕ ಸದಸ್ಯ ಪೀಠ ದುಮ್ಮವಾಡ ಗ್ರಾಮದ ನಿವಾಸಿ ಆರೋಪಿ ಮಹಾಂತೇಶ ಶಿರೂರ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಇದೊಂದು ಪೂರ್ವ ನಿಯೋಜಿತ ಕೊಲೆಯಾಗಿದ್ದು, ಸಮಾಜದಲ್ಲಿ ಆತಂಕ ಸೃಷ್ಠಿಸಿದೆ ಅಷ್ಟೇ ಅಲ್ಲ ಗುರೂಜಿ ಕುಟುಂಬ ಸೇರಿದಂತೆ ಸಾಕ್ಷಿಗಳಿಗೆ ತೊಂದರೆಯಾಗುವ ಸಾದ್ಯತೆ ಇದೆ ಎಂದು ಕಾರಣ ನೀಡಿ ಜಾಮೀನು ತಿರಸ್ಕರಿಸಿದೆ.

ಜು.5, 2022 ರಂದು ಹುಬ್ಬಳ್ಳಿಯ ಉಣಕಲ್ ಸಮೀಪದ ಪ್ರೆಸಿಡೆಂಟ್ ಹೊಟೇಲ್ ನಲ್ಲಿ ಮಹಾಂತೇಶ ಮತ್ತು ಆತನ ಸಹಚರ ಚೂರಿಯಿಂದ 50ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದರು.

ಆರೋಪಿಗಳು ಸದ್ಯಕ್ಕೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿದ್ದು. ಹೈಕೋಟ್೯ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.

ಟಾಪ್ ನ್ಯೂಸ್

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

GRUHALAKHMI

Congress Guarantee: ರಾಜ್ಯದ 1.82 ಲಕ್ಷ ಗೃಹಲಕ್ಷ್ಮೀಯರಿಗೆ ಇನ್ನೂ 1 ಕಂತೂ ಸಿಕ್ಕಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

GRUHALAKHMI

Congress Guarantee: ರಾಜ್ಯದ 1.82 ಲಕ್ಷ ಗೃಹಲಕ್ಷ್ಮೀಯರಿಗೆ ಇನ್ನೂ 1 ಕಂತೂ ಸಿಕ್ಕಿಲ್ಲ !

State Govt: ಗಂಗಾರತಿ ಮಾದರಿಯಲ್ಲಿ ಅ. 3ರಿಂದ ಕಾವೇರಿ ಆರತಿ

State Govt: ಗಂಗಾರತಿ ಮಾದರಿಯಲ್ಲಿ ಅ. 3ರಿಂದ ಕಾವೇರಿ ಆರತಿ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

Priyank-Kharghe

Election Bond: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ರಾಜೀನಾಮೆಗೆ ಕಾಂಗ್ರೆಸ್‌ ಪಟ್ಟು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.