Hubli: ಹಳೇಹುಬ್ಬಳ್ಳಿ ಕೇಸು ಹಿಂಪಡೆದ ವಿಚಾರ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ


Team Udayavani, Oct 13, 2024, 2:34 PM IST

CM Siddaramaiah defended the withdrawal of the Halehuballi cases

ಹುಬ್ಬಳ್ಳಿ: ಸಚಿವ ಸಂಪುಟದ ಉಪ ಸಮಿತಿಯಲ್ಲಿ ಯಾವುದು ಸುಳ್ಳು ಹಾಗೂ ಉದ್ದೇಶಪೂರ್ವಕವಾಗಿ ಮೊಕದ್ದಮೆ ಹಾಕಿದ್ದರೆ, ಹೋರಾಟ ಮಾಡಿದಾಗ ಕೇಸ್ ಹಾಕಿದ್ದರೆ ಅಂತಹ ಕೇಸ್‌ಗಳನ್ನು ವಾಪಸು ಪಡೆಯಲು ಅವಕಾಶವಿದೆ. ಅದೇ ರೀತಿ ಹಳೇಹುಬ್ಬಳ್ಳಿ ಕೇಸನ್ನು ಹಿಂಪಡೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಕಾಲದಲ್ಲೂ ಕೇಸ್ ವಾಪಸು ಪಡೆದ ಉದಾಹರಣೆಗಳಿವೆ. ಹಳೇ ಹುಬ್ಬಳ್ಳಿಯದು ಸುಳ್ಳು ಕೇಸ್ ಇದೆ ಎಂಬ ಕಾರಣಕ್ಕೆ ವಾಪಸು ಪಡೆಯಲಾಗಿದೆ. ಪ್ರಕರಣ ಕೋರ್ಟ್ ನಲ್ಲಿದೆ. ಕೋರ್ಟ್ ವಾಪಸು ತೆಗೆದುಕೊಳ್ಳಲು ಅವಕಾಶ ಕೊಟ್ಟರೆ ಮಾತ್ರ ವಾಪಸು ತೆಗೆದುಕೊಳ್ಳುವುದು. ಇಲ್ಲದಿದ್ದರೆ ಇಲ್ಲ ಎಂದರು.

ಜೋಶಿಯವರೇ ಭಯೋತ್ಪಾದಕರು: ಕಾಂಗ್ರೆಸ್‌ನವರು ಭಯೋತ್ಪಾದಕರ ಪರ ಎಂಬ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಜೋಶಿಯವರೇ ಭಯೋತ್ಪಾದಕ. ಬಿಜೆಪಿಯವರು ಎಲ್ಲಾ ಸುಳ್ಳು ವಿಚಾರಗಳ ಮೇಲೆಯೇ ಪ್ರತಿಭಟನೆ ಮಾಡುವುದು. ಅವರು ಸಹ ಅನೇಕ ಕೇಸ್‌ಗಳನ್ನು ವಿತ್ ಡ್ರಾ ಮಾಡಿದ್ದಾರೆ ಎಂದರು.

ವಿಧ್ವಂಸಕರ ಕೃತ್ಯಗಳಲ್ಲಿ ಭಾಗಿ ಆಗಿಲ್ಲ

ಹಳೇಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ದಾಖಲಾದವರು ಎಲ್ಲಿಯೂ ವಿಧ್ವಂಸಕರ ಕೃತ್ಯಗಳಲ್ಲಿ ಭಾಗಿ ಆಗಿಲ್ಲ ಅಂತ ಸಾಬೀತಾಗಿದೆ. ಹೀಗಾಗಿ ಆ ಪ್ರಕರಣ ಹಿಂಪಡೆಯಲಾಗಿತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಪ್ರತಿ ಹಂತದಲ್ಲೂ ರಾಜಕಾರಣ‌ ಮಾಡುತ್ತಾರೆ. ಅವರು ಎಷ್ಟು ಕೇಸ್ ವಾಪಸು ತೆಗೆದುಕೊಂಡಿದ್ದಾರೆ? ಆರ್‌ಎಸ್‌ಎಸ್, ವಿಎಚ್‌ಪಿ ಭಜರಂಗದವರ ಮೇಲೆ ಸೇರಿದಂತೆ ಎಲ್ಲರ ಕೇಸ್ ವಾಪಸು ಪಡೆದಿದ್ದಾರೆ. ಅದರ ನಾವು ಪಟ್ಟಿ ಕೊಡುತ್ತೇವೆ. ಹಳೇಹುಬ್ಬಳ್ಳಿ ಗಲಭೆಗೆ ಸಂಬಂಧಿಸಿ ರಾಜಕೀಯ ಒತ್ತಡದಲ್ಲಿ ಆಗ ಪೊಲೀಸರು ಅವರ ಮೇಲೆ ಕೇಸ್ ಮಾಡಿದ್ದಾರೆ. ಇದರಲ್ಲಿ ಯಾರು ಭಾಗಿಯಾಗಿಲ್ಲ ಎಂದು ಖಚಿತವಾದ ಮೇಲೆ ನಾವು ಕೇಸ್ ವಾಪಸು ಪಡೆದುಕೊಂಡಿದ್ದೇವೆ. ಇದನ್ನು ರಾಜಕೀಯವಾಗಿ ಅವರು ಮಾಡುತ್ತಿದ್ದಾರೆ. ನಾವು ರಾಜಕಾರಣ ಮಾಡುತ್ತಿಲ್ಲ. ಅವರಿಗೆ ನ್ಯಾಯ ಒದಗಿಸುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

1-deee

Viral Video; ಬೆಂಕಿ ಹೊತ್ತಿಕೊಂಡ ಬಳಿಕ ಚಾಲಕನಿಲ್ಲದೆ ಚಲಿಸಿದ ಕಾರು!!

Martin Box Office: ಹೇಗಿದೆ ʼಮಾರ್ಟಿನ್ʼ ಹವಾ.. ಎರಡು ದಿನದಲ್ಲಿ ಚಿತ್ರ ಗಳಿಸಿದ್ದೆಷ್ಟು?

Martin Box Office: ಹೇಗಿದೆ ʼಮಾರ್ಟಿನ್ʼ ಹವಾ.. ಎರಡು ದಿನದಲ್ಲಿ ಚಿತ್ರ ಗಳಿಸಿದ್ದೆಷ್ಟು?

Siruguppa: ಬಡಿಗೆಗಳ ಜಾತ್ರೆ; 70 ಜನರಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ

Siruguppa: ಬಡಿಗೆಗಳ ಜಾತ್ರೆ; 70 ಜನರಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ

Hagaribommanahalli: ಜೆಸ್ಕಾಂ ಇಲಾಖೆಯಿಂದ ನಿರ್ಲಕ್ಷ್ಯ, ಟಿಸಿಗಳ ಸುತ್ತ ಗಿಡಗಂಟೆಗಳು

Hagaribommanahalli: ಜೆಸ್ಕಾಂ ಇಲಾಖೆಯಿಂದ ನಿರ್ಲಕ್ಷ್ಯ, ಟಿಸಿಗಳ ಸುತ್ತ ಗಿಡಗಂಟೆಗಳು

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

7-health

Thalassemia: ತಲಸ್ಸೇಮಿಯಾ ರೋಗಿಗಳು ಗುಣಮುಖರಾಗಬಹುದೇ?

Hubli: BJP’s fight only if Muslims are named in the case: Santosh Lad

Hubli: ಪ್ರಕರಣದಲ್ಲಿ ಮುಸ್ಲಿಮರ ಹೆಸರು ಇದ್ದರೆ ಮಾತ್ರ ಬಿಜೆಪಿಯ ಹೋರಾಟ: ಸಂತೋಷ್‌ ಲಾಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: BJP’s fight only if Muslims are named in the case: Santosh Lad

Hubli: ಪ್ರಕರಣದಲ್ಲಿ ಮುಸ್ಲಿಮರ ಹೆಸರು ಇದ್ದರೆ ಮಾತ್ರ ಬಿಜೆಪಿಯ ಹೋರಾಟ: ಸಂತೋಷ್‌ ಲಾಡ್

ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ: ಮಲ್ಲಿಕಾರ್ಜುನ ಖರ್ಗೆ

Baba Siddique Case: ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ: ಖರ್ಗೆ

ಎಚ್‌ ಡಿ ಕುಮಾರಸ್ವಾಮಿ

By Election: ಚನ್ನಪಟ್ಟಣದಲ್ಲಿ ನಾನೇ ಎನ್ ಡಿಎ ಅಭ್ಯರ್ಥಿ: ಎಚ್‌ ಡಿ ಕುಮಾರಸ್ವಾಮಿ

5-bommai

ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ? ಬೊಮ್ಮಾಯಿ‌ ಪ್ರಶ್ನೆ

Udupi: ಅನುಮಾನ ಬಾರದಂತೆ 5 ವರ್ಷದಿಂದ ವಾಸ; ಗಾರೆ ಕಾರ್ಮಿಕರಾಗಿದ್ದ ಬಾಂಗ್ಲಾ ಅಕ್ರಮ ವಲಸಿಗರು

Udupi: ಅನುಮಾನ ಬಾರದಂತೆ 5 ವರ್ಷದಿಂದ ವಾಸ; ಗಾರೆ ಕಾರ್ಮಿಕರಾಗಿದ್ದ ಬಾಂಗ್ಲಾ ಅಕ್ರಮ ವಲಸಿಗರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-deee

Viral Video; ಬೆಂಕಿ ಹೊತ್ತಿಕೊಂಡ ಬಳಿಕ ಚಾಲಕನಿಲ್ಲದೆ ಚಲಿಸಿದ ಕಾರು!!

Martin Box Office: ಹೇಗಿದೆ ʼಮಾರ್ಟಿನ್ʼ ಹವಾ.. ಎರಡು ದಿನದಲ್ಲಿ ಚಿತ್ರ ಗಳಿಸಿದ್ದೆಷ್ಟು?

Martin Box Office: ಹೇಗಿದೆ ʼಮಾರ್ಟಿನ್ʼ ಹವಾ.. ಎರಡು ದಿನದಲ್ಲಿ ಚಿತ್ರ ಗಳಿಸಿದ್ದೆಷ್ಟು?

Dharwad: ಸಿಎಂ ಸಿದ್ದು ವಿರುದ್ದ ಪ್ರತಿಭಟನೆ: ಬಿಜೆಪಿ ಮುಖಂಡರ ಬಂಧನ

Dharwad: ಸಿಎಂ ಸಿದ್ದು ವಿರುದ್ದ ಪ್ರತಿಭಟನೆ: ಬಿಜೆಪಿ ಮುಖಂಡರು ವಶಕ್ಕೆ

Vijayapura: Why didn’t BJP say about withdrawal of CT Ravi case: MB Patil

Vijayapura: ಸಿ.ಟಿ.ರವಿ ಪ್ರಕರಣ ಹಿಂಪಡೆದ ಬಗ್ಗೆ ಬಿಜೆಪಿಯವರು ಯಾಕೆ ಹೇಳಲ್ಲ: ಎಂಬಿ ಪಾಟೀಲ್

Yuva: ರೌಡಿಸಂ ಸುತ್ತ ಯುವ ರಾಜಕುಮಾರ್‌: ಹೊಸ ಚಿತ್ರಕ್ಕೆ 3 ನಿರ್ಮಾಪಕರು

Yuva: ರೌಡಿಸಂ ಸುತ್ತ ಯುವ ರಾಜಕುಮಾರ್‌: ಹೊಸ ಚಿತ್ರಕ್ಕೆ 3 ನಿರ್ಮಾಪಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.