![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, May 24, 2021, 5:04 PM IST
ಧಾರವಾಡ: ಅನುಮತಿ ಇಲ್ಲದೇ ಮದುವೆ ಮಾಡಿದ್ದಲ್ಲದೇ, ನಿಯಮ ಉಲ್ಲಂಘಿಸಿ ಖಾಸಗಿ ವಾಹನ ಸಂಚಾರ ಮಾಡಿದವರ ಮೇಲೆ ನಗರದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರವಿವಾರ ಬೆಳಿಗ್ಗೆ ವರನ ಗ್ರಾಮ ಹೆಬ್ಬಳ್ಳಿಯಲ್ಲಿ ಮದುವೆ ಆಗಿದ್ದು, ವಧುವಿನ ಪಾಲಕರು ಕಲಘಟಗಿಯ ಸಂಗ್ರೇಶಕೊಪ್ಪದವರಾಗಿದ್ದಾರೆ. ಮದುವೆ ಮುಗಿಸಿ ಮರಳಿ ಹೋಗುವಾಗ ನವಲೂರ ಬ್ರಿಡ್ಜ್ ಹತ್ತಿರ ತಡೆದು ತಪಾಸಣೆ ಮಾಡಿದಾಗ ಬೆಳಕಿಗೆ ಬಂದಿದೆ. ಹೀಗಾಗಿ ಕಲ್ಲಪ್ಪ ನಿಗದಿ ಸೇರಿದಂತೆ 20 ಜನರ ಮೇಲೆ ದೂರು ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ ಮದುವೆಗಳ ಆಯೋಜನೆ ನಿಷೇಧಿಸಲಾಗಿದೆ. ಮತ್ತು ಈ ಮದುವೆಗೆ ಯಾವುದೆ ಅನುಮತಿ ಪಡೆದಿರಲಿಲ್ಲ. ಆದ್ದರಿಂದ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರ ನಿರ್ದೇಶನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಧಾರವಾಡ ತಹಶೀಲ್ದಾರ್ ಸಂತೋಷ ಬಿರಾದಾರ ತಿಳಿಸಿದ್ದಾರೆ.
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.