![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 19, 2017, 9:12 AM IST
ಧಾರವಾಡ : ಇಲ್ಲಿನ ಮನಗುಂಡಿ ಎಂಬಲ್ಲಿ ಪವಾಡ ವೊಂದು ನಡೆದಿದ್ದು, ಬೀದಿ ನಾಯಿಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ ಬಳಿಕ ಅಂತ್ಯಸಂಸ್ಕಾರ ನಡೆಸುವ ವೇಳೆ ಚಟ್ಟದಿಂದ ಎದ್ದುಕುಳಿತ ವಿಸ್ಮಯಕಾರಿ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.
16 ವರ್ಷ ಪ್ರಾಯದ ಕುಮಾರ್ ಮರಡಿ ಎಂಬ ಬಾಲಕ ಬೀದಿ ನಾಯಿ ಗಳ ದಾಳಿಯ ಬಳಿಕ ಮೂರ್ಛೆ ತಪ್ಪಿದ್ದು ಆಸ್ಪತ್ರೆಗೆ ದಾಖಲಾಗಿತ್ತು. ಅಲ್ಲಿ ನಾಡಿ ಮಿಡಿತ ಮತ್ತು ಉಸಿರಾಟ ನಿಂತಿದ್ದರಿಂದ ವೈದ್ಯರು ಮೃತ ಪಟ್ಟಿರುವುದಾಗಿ ಘೋಷಿಸಿದ್ದರು. ಮನೆಯವರು ಶವವನ್ನು ತಂದು ಅಂತಿಮ ಸಂಸ್ಕಾರ ನಡೆಸುತ್ತಿದ್ದ ವೇಳೆ ಕುಮಾರ್ ಚಟ್ಟದಿಂದ ಎದ್ದುಕುಳಿತಿದ್ದಾನೆ.
ಶವ ಎದ್ದುಕುಳಿತದ್ದನ್ನು ನೋಡಿ ಕೆಲವರು ದಂಗಾಗಿ ಹೋದರೆ, ಮನೆಯವರು ಕಳೆದುಕೊಂಡಿದ್ದ ಮಗನನ್ನು ಮತ್ತೆ ಪಡೆದು ಸಂಭ್ರಮ ಪಟ್ಟರು. ಇದೀಗ ಕುಮಾರ್ಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.