ಪಾಲಿಕ್ಲಿನಿಕ್‌ ಕಾರ್ಯಾರಂಭಕ್ಕೆ ಕರೆಂಟ್‌ ಶಾಕ್‌!

| 2.17 ಕೋಟಿ ವೆಚ್ಚದಲ್ಲಿ ಕಟ್ಟಡ | ಕ್ರಿಯಾಯೋಜನೆಯಲ್ಲಿ ಸೇರದ ಟಿಸಿ ಪ್ರಸ್ತಾಪ | ವಿದ್ಯುತ್‌ ಸಂಪರ್ಕ ಕೊರತೆಯಿಂದ ವಿಳಂಬ

Team Udayavani, Oct 12, 2021, 10:17 PM IST

fghfgutyu

ವರದಿ: ಶಶಿಧರ್‌ ಬುದ್ನಿ

ಧಾರವಾಡ: ಜಿಲ್ಲೆಯಲ್ಲಿ 2014 ರಿಂದ ಜಿಲ್ಲಾಸ್ಪತ್ರೆಯ ಪರಿಕಲ್ಪನೆ ರೂಪದಲ್ಲಿ ಪಾಲಿ ಕ್ಲಿನಿಕ್‌ ಆರಂಭಗೊಂಡು ಏಳು ವರ್ಷಗಳೇ ಸಂದಿದ್ದು, ಹೊಸಕಟ್ಟಡ ಕಾಮಗಾರಿ ನಾಲ್ಕು ವರ್ಷಗಳ ಬಳಿಕ ಮುಕ್ತಾಯಗೊಂಡು ಬರೋಬ್ಬರಿ ನಾಲ್ಕು ತಿಂಗಳಾದರೂ ಕಾರ್ಯಾರಂಭವೇ ಕಾಣದಂತಾಗಿದೆ.

ನಗರದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರ ಕಚೇರಿ ಎದುರುಗಡೆ 2.17 ಕೋಟಿ ರೂ. ಅನುದಾನದಲ್ಲಿ ಪಾಲಿ ಕ್ಲಿನಿಕ್‌ನ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಮುಗಿದಿದ್ದು, ಕಾರ್ಯಾರಂಭಕ್ಕೆ ಕಾದು ನಿಂತಿದೆ. ಸುಸಜ್ಜಿತ ಹೊಸ ಕಟ್ಟಡ ನಿರ್ಮಾಣ ಆಗಿದ್ದು, ಆದರೆ ಟಿಸಿ ಅಳವಡಿಸಲು ಆಗಿರುವ ವಿಳಂಬದಿಂದ ಕಾರ್ಯಾರಂಭಕ್ಕೆ ಹೊಡೆತ ನೀಡಿದೆ.ಈ ಹಿಂದೆ ತಯಾರಿಸಿದ್ದ ನೂತನ ಕಟ್ಟಡದ ಕ್ರಿಯಾ ಯೋಜನೆಯಲ್ಲಿ ಟಿಸಿ ಅಳವಡಿಕೆ ಬಗ್ಗೆ ಅನುದಾನ ಒದಗಿಸಿಲ್ಲ. ಹೀಗಾಗಿ ವಿದ್ಯುತ್‌ ಸಂಪರ್ಕದ ಕೊರತೆಯಿಂದ ಕಾರ್ಯಾರಂಭ ಮಾಡದಂತಹ ಅನಿವಾರ್ಯತೆ ಎದುರಾಗಿದೆ.

ಪಾಲಿ ಕ್ಲಿನಿಕ್‌ನ ಏಳು-ಬೀಳು: ಪಾಲಿ ಕ್ಲಿನಿಕ್‌ಗೆ ಸುಸಜ್ಜಿತ ಕಟ್ಟಡ, ತಜ್ಞ ವೈದ್ಯರು ಹಾಗೂ ಏಕ್ಸರೆಯಂತಹ ಯಂತ್ರಗಳ ಕೊರತೆ ಇತ್ತು. 2017ರಲ್ಲಿ ಪಾಲಿ ಕ್ಲಿನಿಕ್‌ಗೆ ಹೊಸ ಸುಸಜ್ಜಿತ ಕಟ್ಟಡ ಮಂಜೂರು ಮಾಡಿ, 100 ಅಡಿ ಉದ್ದ ಹಾಗೂ 135 ಅಗಲ ಜಾಗದಲ್ಲಿ ನಿರ್ಮಿಸಲು 2.17 ಕೋಟಿ ಅನುದಾನ ಒದಗಿಸಲಾಗಿತ್ತು. 2018ರಲ್ಲಿ ಈ ಕಟ್ಟಡ ನಿರ್ಮಾಣ ಹೊಣೆಯನ್ನು ಕರ್ನಾಟಕ ಗೃಹ ಮಂಡಳಿಗೆ ನೀಡಲಾಗಿತ್ತು. ಆದರೆ ಈ ಮಂಡಳಿಯು ಎಂಜಿನಿಯರ್ ತಂಡದಿಂದ ಇಲ್ಲಿ ಕಟ್ಟಡ ನಿರ್ಮಾಣ ಮಾಡಬಹುದೆಂಬ ಬಗ್ಗೆ ಸರ್ವೇ ಹಾಗೂ ತಪಾಸಣೆ ಮಾಡಿಸಿ ಪ್ರಮಾಣಪತ್ರ ಪಡೆದ ಬಳಿಕ 2019ರ ಜನೆವರಿ ತಿಂಗಳಲ್ಲಿ ಕಾಮಗಾರಿಗೆ ಚಾಲನೆ ನೀಡಿದರೂ ಕಟ್ಟಡ ಕಾಮಗಾರಿ ಆರಂಭ ಆಗಲೇ ಇಲ್ಲ. ಇದಲ್ಲದೇ ಆ ವರ್ಷ ಸುರಿದ ಮಳೆಯಿಂದಈಜಾಗದ ತೆಗ್ಗು ಪ್ರದೇಶದಲ್ಲಿ ನೀರು ತುಂಬಿದ್ದರಿಂದ ಆರು ತಿಂಗಳ ಕಾಲ ಕಾಮಗಾರಿಯೇ ಆಗಲಿಲ್ಲ, ಇದೀಗ ಹೊಸ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಸುಸಜ್ಜಿತ ಕಟ್ಟಡದಲ್ಲಿ ಸೇವೆ ನೀಡಲು ಸಿದ್ಧಗೊಂಡು ನಿಂತಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.