Dharwad: ರಸ್ತೆ ದುರಸ್ತಿ ವೇಳೆ ರಾಮ,ಲಕ್ಷ್ಮಣ ರೂಪಗಳಿರುವ ವೀರಗಲ್ಲು ಪತ್ತೆ!
Team Udayavani, Jan 19, 2024, 7:59 PM IST
ಧಾರವಾಡ: ಅಯೋಧ್ಯೆಯಲ್ಲಿ ಜ.22 ರಂದು ಶ್ರೀರಾಮ ಮಂದಿರ ಉದ್ಘಾಟನೆಗೊಳ್ಳಲು ಎರಡೇ ದಿನ ಬಾಕಿ ಉಳಿದಿದೆ. ಇದೇ ಸಂದರ್ಭದಲ್ಲಿ ಸಮೀಪದ ಕಲಿಕೇರಿ ಗ್ರಾಮದ ವೀರಗಲ್ಲಿನಲ್ಲಿ ಶ್ರೀರಾಮ ಮತ್ತು ಲಕ್ಷ್ಮಣರಂತೆ ಬಿಲ್ಲು ಹಿಡಿದಿರುವ ವೀರಗಲ್ಲೊಂದು ಪತ್ತೆಯಾಗಿದೆ.
ಗ್ರಾಮದ ಹೊರಭಾಗದಲ್ಲಿ ಕೆರೆಯ ದಂಡೆಯಲ್ಲಿ ಈ ಕಲ್ಲು ಪಾಳು ಜಾಗದಲ್ಲಿ ಬಿದ್ದಿತ್ತು. ಗ್ರಾಮಸ್ಥರು ಜೆಸಿಬಿ ಮೂಲಕ ಕಚ್ಚಾ ರಸ್ತೆ ದುರಸ್ತಿ ನಡೆಸುತ್ತಿದ್ದಾಗ ದೊಡ್ಡ ಕಲ್ಲು ಪತ್ತೆಯಾಗಿದೆ. ಈ ಕಲ್ಲಿನಲ್ಲಿ ರಾಮ, ಸೀತೆ, ಲಕ್ಷ್ಮಣ, ಆಂಜನೇಯ ರೂಪಗಳಿವೆ.
ಇದಲ್ಲದೇ ಮೇಲ್ಭಾಗದಲ್ಲಿ ಶಿವಪಾರ್ವತಿ ಕೆತ್ತನೆ, ಕೆಳಭಾಗದಲ್ಲಿ ಶ್ರೀರಾಮನ ಕೆತ್ತನೆಯಿದೆ. ವಿಗ್ರಹ ಕಂಡು ಅಚ್ಚರಿಗೊಂಡ ಸ್ಥಳೀಯರು ವಿಗ್ರಹಕ್ಕೆ ಪೂಜೆ ಸಲ್ಲಿಸಿದ್ದಲ್ಲದೇ, ಜ.22 ರಂದು ಸೋಮವಾರ ಕಲಿಕೇರಿ ಗ್ರಾಮದಲ್ಲಿಯೇ ಈ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್-ಯುವಕನಿಗೆ ಮರುಜನ್ಮ
Minister V. Somanna: ಭಾರತೀಯ ರೈಲ್ವೇ ಜತೆ ಕೊಂಕಣ ರೈಲ್ವೇ ಶೀಘ್ರ ವಿಲೀನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.