Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ


Team Udayavani, Sep 6, 2024, 10:32 PM IST

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

ಧಾರವಾಡ : ಗೋವಾಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ವನ್ಯ ಜೀವಿ ಮಂಡಳಿ ಒಪ್ಪಿಗೆ ಕೊಡುತ್ತದೆ. ಮಹಾದಾಯಿ ಯೋಜನೆಗಾದರೆ ಒಪ್ಪಿಗೆ ಕೊಡುವುದಿಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ, ಕಳಸಾ ಬಂಡೂರಿ ವಿಷಯದಲ್ಲಿ ಹೀಗೆಯೇ ಆಗುತ್ತಿದೆ. ಕೇಂದ್ರದಲ್ಲಿ ಬಿಜೆಪಿಯೇ ಇದೆ. ಈ ಹಿಂದೆ ರಾಜ್ಯದಲ್ಲೂ ಬಿಜೆಪಿಯೇ ಇತ್ತು. ಆದರೂ ಮಹದಾಯಿ ಯೋಜನೆ ಜಾರಿಯಾಗಲಿಲ್ಲ ಎಂದರು.

ಕರ್ನಾಟಕದ ವಿಷಯದಲ್ಲಿ ಮಲತಾಯಿ ಧೋರಣೆ ಮಾಡುತ್ತಿರುವುದು ಏಕೆ? ಕಳೆದ ಹತ್ತು ವರ್ಷಗಳಿಂದ ಇದೇ ಪ್ರಶ್ನೆಯನ್ನು ನಾವು ಕೇಳುತ್ತಿದ್ದೇವೆ. ಇದನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನೂ ಕೇಳಬೇಕು ಎಂದರು.

ಸಿಎಂ ಪ್ರಾಸಿಕ್ಯೂಷನ್ ವಿಚಾರ ನ್ಯಾಯಾಲಯದಲ್ಲಿದೆ. ನಮಗೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸ ಇದೆ. ಯರ‍್ಯಾರು ಸಿಎಂ ಆಗಬೇಕು ಎನ್ನುತ್ತಾರೋ ಅವರನ್ನೇ ಕೇಳಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನೂ ಓದಿ: Mangaluru: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಗಳ ಸೆರೆ

ಟಾಪ್ ನ್ಯೂಸ್

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Amroha: Husband beats wife for not giving dowry!

Amroha: ವರದಕ್ಷಿಣೆ ನೀಡಲಿಲ್ಲ ಎಂದು ಪತ್ನಿಯನ್ನು ಹೊಡೆದು ಕೊ*ದ ಪತಿ!

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Darshan: ಅಪರಿಚಿತರಿಂದ ದರ್ಶನ್‌ಗೆ ಹನುಮಾನ್‌ ಚಾಲೀಸಾ ಪುಸ್ತಕ

Munirathna Audio: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ; ಮತ್ತೊಂದು ಆಡಿಯೋ ವೈರಲ್‌?

Munirathna Audio: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ; ಮತ್ತೊಂದು ಆಡಿಯೋ ವೈರಲ್‌?

Congress Govt., ಸಿಐಡಿಗೆ ಪ್ರಕರಣಗಳ ಹೊರೆ: ವಿಚಾರಣೆ, ತನಿಖೆ ವಿಳಂಬ!

Congress Govt., ಸಿಐಡಿಗೆ ಪ್ರಕರಣಗಳ ಹೊರೆ: ವಿಚಾರಣೆ, ತನಿಖೆ ವಿಳಂಬ!

NaKarnataka; ಕೆಎಸ್ಸಾರ್ಟಿಸಿ ನಿಲ್ದಾಣದಲ್ಲಿ ಶೀಘ್ರವೇ ನಮ್ಮ ಕ್ಲಿನಿಕ್‌!

Karnataka Govt.,; ಕೆಎಸ್ಸಾರ್ಟಿಸಿ ನಿಲ್ದಾಣದಲ್ಲಿ ಶೀಘ್ರವೇ ನಮ್ಮ ಕ್ಲಿನಿಕ್‌!

Prajwal Revanna Case ಸಹಾಯವಾಣಿ ಇದ್ದರೂ ದೂರಿಗೆ ನಕಾರ!

Prajwal Revanna Case ಸಹಾಯವಾಣಿ ಇದ್ದರೂ ದೂರಿಗೆ ನಕಾರ!

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.