![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 25, 2024, 11:39 AM IST
ಹುಬ್ಬಳ್ಳಿ: ದ್ವಂದ್ವತೆ, ತುಷ್ಟೀಕರಣ ಎಂಬುದನ್ನು ರಕ್ತದ ಕಣಕಣದಲ್ಲೂ ಇರಿಸುಕೊಂಡಿರುವ ಕಾಂಗ್ರೆಸ್ ನಮ್ಮ ಡಿಎನ್ಎ ಕುರಿತು ಮಾತನಾಡುತ್ತಿದೆ ಎಂಬುದೇ ದುರ್ದೈವ ಸಂಗತಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಅಂಬೇಡ್ಕರ್, ಡಾ.ಜಗಜೀವನರಾಮ ಅವರಿಗೆ ಅನ್ಯಾಯ ಮಾಡಿದ, ಮುಸ್ಲಿಂರಿಗೆ ಮೀಸಲು ನೀಡಿ ದಲಿತರಿಗೆ ವಂಚನೆ ಮಾಡಿದ್ದು ಕಾಂಗ್ರೆಸ್ ಪಕ್ಷ. ಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಹಗರಣ ಮಾಡಿದ ಕಾಂಗ್ರೆಸ್ ನಮ್ಮ ಆಡಳಿತದ ಬಗ್ಗೆ ಮಾತನಾಡುತ್ತಿದೆ ಎಂದರು.
ಸೋಲಿನ ಹತಾಶೆಯಿಂದ ಕಾಂಗ್ರೆಸ್ ನವರು ಏನೇನೊ ಮಾತನಾಡುತ್ತಿದ್ದಾರೆ. ಮೋದಿಯವರನ್ನು ಜನ ಒಪ್ಪಿಕೊಂಡಾಗಿದೆ. ಸಮೀಕ್ಷೆಗಳು ಎನ್ ಡಿಎಗೆ 370-380 ಸ್ಥಾನಗಳು ಬರಲಿವೆ ಎಂದಿವೆ. ಇದು ಕಾಂಗ್ರೆಸ್ ಗೆ ದಿಗಿಲು ಮೂಡಿಸಿದೆ ಎಂದರು.
ರಾಜಸ್ಥಾನ, ಛತ್ತೀಸಗಢದಲ್ಲಿ ಇದೇ ಗ್ಯಾರಂಟಿಗಳನ್ನು ಪ್ರಚಾರ ಮಾಡಿದ್ದ ಕಾಂಗ್ರೆಸ್ ಗೆ ಏನಾಯಿತು. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿಯೂ ಅದೇ ಆಗಲಿದೆ ಎಂದು ಜೋಶಿ ಹೇಳಿದರು.
ಇದೇ ರಣದೀಪ ಸುರ್ಜೇವಾಲಾ ಛತ್ತೀಸಗಢದ ಚುನಾವಣಾ ಉಸ್ತುವಾರಿಯಾಗಿದ್ದರು. ಅಲ್ಲಿ ಏನು ಸಾಧನೆ ಮಾಡದ ಅವರು ಇಲ್ಲಿ ಚಾಣಕ್ಯ ಆಗಲು ಬಂದಿದ್ದಾರೆ ಎಂದು ಜೋಶಿ ವ್ಯಂಗ್ಯವಾಡಿದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.