ಮರ ಕಡಿಯದೆ ರಸ್ತೆ ಅಭಿವೃದ್ಧಿಗೆ ಪರಿಸರವಾದಿಗಳ ಆಗ್ರಹ


Team Udayavani, Sep 20, 2017, 12:31 PM IST

hub3.jpg

ಧಾರವಾಡ: ಮೀರಜ್‌ ಮತ್ತು ಸಾಂಗ್ಲಿ ಮಧ್ಯೆ ಗಿಡಗಳನ್ನು ಕಡಿಯದೆ ರಸ್ತೆ ಅಗಲೀಕರಣ ಮಾಡಿದ್ದು, ಅದೇ ಮಾದರಿಯಲ್ಲಿ ನರೇಂದ್ರ ಕ್ರಾಸ್‌ನಿಂದ ನಗರದ ಜುಬಿಲಿ ವೃತ್ತದ ವರೆಗಿನ ರಸ್ತೆ ಅಗಲೀಕರಣದ ಸಮಯದಲ್ಲಿ ಯಾವುದೇ ಗಿಡಗಳನ್ನು ಕಡಿಯದೆ ರಸ್ತೆ ಅಭಿವೃದ್ಧಿಗೊಳಿಸಬೇಕು ಎಂದು ಸುಸ್ಥಿರ ಅಭಿವೃದ್ಧಿ ವೇದಿಕೆ ಸಂಚಾಲಕ ಡಾ| ಸಂಜೀವ ಕುಲಕರ್ಣಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. 

ಕಳೆದ ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಇದೀಗ ಅಗಲೀಕರಣವಾಗುತ್ತಿದೆ. ಆದರೆ, ಈ ರಸ್ತೆಯಲ್ಲಿ 1500 ವಿವಿಧ ಜಾತಿಯ ಗಿಡಮರಗಳಿದ್ದು, ಪಕ್ಷಿ ವೈವಿಧ್ಯಕ್ಕೆ ಅನುಕೂಲವಾಗಿವೆ. ನೆರಳು, ಹಕ್ಕಿಗಳಿಗೆ ಆವಾಸ ನೀಡುವ 450ಕ್ಕೂ ಅಧಿ ಕ ಮರಗಳು ನಾಶವಾಗುತ್ತಿವೆ. ಅದಕ್ಕೆ ನಗರದ ಪ್ರಜ್ಞಾವಂತ ನಾಗರಿಕರು ಅವಕಾಶ ನೀಡುವುದಿಲ್ಲ ಎಂದು ಹೇಳಿದರು. 

ಶಾಸಕ ಬೆಲ್ಲದ್‌ ಮಾತು ತಪ್ಪಿದ್ದಾರೆ: ಈ ಹಿಂದೆ ಕವಿಸಂದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಶಾಸಕ ಅರವಿಂದ ಬೆಲ್ಲದ ಜತೆಗೆ ಈ ಕುರಿತು ಚರ್ಚಿಸಲಾಗಿತ್ತು. ಅವರು ರಸ್ತೆ ಪಕ್ಕದ ಮರಗಳನ್ನು ಉಳಿಸಿಕೊಂಡೇ ಹೆದ್ದಾರಿ ಅಗಲೀಕರಣ ಯೋಜನೆ ಕಾರ್ಯಗತ ಮಾಡುವುದಾಗಿ ಹಾಗೂ ಎರಡು ತಿಂಗಳಲ್ಲಿ ಈ ಬಗ್ಗೆ ಸಭೆ ಕರೆಯುವುದಾಗಿ ವಾಗ್ಧಾನ ಮಾಡಿದ್ದರು. 

ಆದರೆ, ಕಳೆದ ಕೆಲ ದಿನಗಳಿಂದ ಯಾರೊಬ್ಬರಿಗೂ ತಿಳಿಸದೆ ಕಾಮಗಾರಿ ಪ್ರಾರಂಭಿಸಿರುವುದು ಗಮನಕ್ಕೆ ಬಂದಿದೆ. ಹಲವು ಸಂದೇಹಗಳನ್ನು ಹುಟ್ಟ ಹಾಕಿದೆ ಎಂದರು. ಡಾ| ಪ್ರಕಾಶ ಭಟ್‌ ಮಾತನಾಡಿ, ಅಗಲೀಕರಣ ವೇಳೆ ಮರ ಕಡಿಯುವುದಿಲ್ಲ ಎಂದು ಹೇಳುತ್ತಿದ್ದಾರೆಯೇ ಹೊರತು ಪ್ರತ್ಯಕ್ಷದಲ್ಲಿ ಸಭೆ ಕರೆಯುತ್ತಿಲ್ಲ.

ರಸ್ತೆ ಅಗಲೀಕರಣ ಕುರಿತು ಕಾನೂನು ಪ್ರಕಾರ ಸಾರ್ವಜನಿಕ ಜಾಗೃತಿ, ಅಹವಾಲು ಸ್ವೀಕಾರ ನಡೆದಿಲ್ಲ. ಅರಣ್ಯ ಇಲಾಖೆಯಿಂದ ಅನುಮತಿ ಪಡೆಯದಿರುವಂತ ಅನೇಕ ಸಂಶಯಗಳು ಹುಟ್ಟಿಕೊಂಡಿವೆ ಎಂದರು. ಪಿ.ಬಿ. ಹಿರೇಮಠ, ಶಿವಾಜಿ ಸೂರ್ಯವಂಶಿ, ಓಟಿಲಿ ಆಯಾನೆಬೆನ್‌, ಪ್ರಕಾಶ ಗೌಡರ, ಅನೀಲ ಅಳ್ಳೋಳ್ಳಿ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Chikkaballapura: Walk in Chikkaballapura on World Peace Day

Chikkaballapura: ವಿಶ್ವ ಶಾಂತಿ ದಿನದ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ನಡಿಗೆ

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.