ಬಾಹುಬಲಿ-2 ಚಿತ್ರ ಪ್ರದರ್ಶಿಸದಂತೆ ಮನವಿ


Team Udayavani, Apr 17, 2017, 3:36 PM IST

hub3.jpg

ಹುಬ್ಬಳ್ಳಿ: ಕನ್ನಡಿಗರನ್ನು ಅವಮಾನಿಸುವ ಸನ್ನಿವೇಶ ಹೊಂದಿರುವ ಬಾಹುಬಲಿ-2 ತೆಲುಗು ಚಲನಚಿತ್ರ ಏ. 28ರಂದು ತೆರೆಕಾಣಲಿದ್ದು, ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಕರವೇ (ಪ್ರವೀಣ ಶೆಟ್ಟಿ ಬಣ) ಕಾರ್ಯಕರ್ತರು ನಗರದ ವಿವಿಧ ಚಲನಚಿತ್ರಮಂದಿರಗಳಿಗೆ ತೆರಳಿ ರವಿವಾರ ಮನವಿ ಮಾಡಿದರು. 

ಬಾಹುಬಲಿ-2 ಚಲನಚಿತ್ರ ಪ್ರದರ್ಶನಕ್ಕೆ ಕನ್ನಡಪರ ಸಂಘಟನೆಗಳ ವಿರೋಧವಿದೆ. ಈ ಚಿತ್ರದಲ್ಲಿ ಕಟ್ಟಪ್ಪ ಪಾತ್ರಧಾರಿಯಾಗಿ ನಟಿಸಿದ ತಮಿಳುನಟ  ಸತ್ಯರಾಜ ಕಾವೇರಿ ನದಿ ನೀರಿನ ಹಂಚಿಕೆ ವಿಷಯದಲ್ಲಿ ಕನ್ನಡಿಗರು, ಕನ್ನಡ ನಾಡು ಹಾಗೂ ಕನ್ನಡಪರ ಹೋರಾಟಗಾರರ ಬಗ್ಗೆ ಕೇವಲವಾಗಿ ಮಾತನಾಡಿದ್ದಾನೆ. 

ಅಲ್ಲದೆ ಈ  ಸಂದರ್ಭದಲ್ಲಿ ಬಳಸಿದ ಪದ ಅತ್ಯಂತ ಕೆಳಮಟ್ಟದ್ದಾಗಿದೆ. ನಟ ಸತ್ಯರಾಜ ತನ್ನ ಹೇಳಿಕೆ ಬಗ್ಗೆ ಕನ್ನಡಿಗರ ಕ್ಷಮೆ ಕೇಳುವ ತನಕ ರಾಜ್ಯದಲ್ಲಿ ಈ ಚಲನಚಿತ್ರ ಪ್ರದರ್ಶಿಸಲು  ಅವಕಾಶ ಕೊಡಲ್ಲ. ಆದ್ದರಿಂದ ನಿಮ್ಮ ಚಿತ್ರಮಂದಿರಗಳಲ್ಲಿ ಈ ಚಿತ್ರ ಪ್ರದರ್ಶಿಸಬಾರದು. 

ಸ್ವಾಭಿಮಾನಿ ಕನ್ನಡಿಗರ ಹೋರಾಟಕ್ಕೆ ಬೆಂಬಲಿಸಬೇಕು. ಒಂದು ವೇಳೆ ಚಿತ್ರ ಪ್ರದರ್ಶಿಸಲು ಮುಂದಾದರೆ ಮುಂದೆ ಸಂಭವಿಸಬಹುದಾದ ಅನಾಹುತಗಳಿಗೆ ಚಿತ್ರಮಂದಿರಗಳ ಮಾಲೀಕರು ಹಾಗೂ ಚಿತ್ರದ ವಿತರಕರೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು  ಕರವೇ ಕಾರ್ಯಕರ್ತರು ನಗರದ ಸ್ಟೇಶನ್‌ ರಸ್ತೆಯ ರೂಪಂ, ಶೃಂಗಾರ, ಕೊಯಿನ್‌ ರಸ್ತೆಯ ಪಿವಿಆರ್‌, ಅಪ್ಸರಾ, ಸುಧಾ,  ವಿಕ್ಟೋರಿಯಾ ರಸ್ತೆಯ ಶ್ರೀ ಪದ್ಮಾ,

ಗೋಕುಲ ರಸ್ತೆಯ ಸಿನಿ ಪೊಲಿಸ್‌ ಚಿತ್ರಮಂದಿರಗಳಿಗೆ ತೆರಳಿ ಮನವಿ ಪತ್ರ ಮೂಲಕ ಕೋರಿದರು. ವೇದಿಕೆ ನಗರ ಅಧ್ಯಕ್ಷ ರಾಕೇಶ ಗದಗ, ಅಪ್ಪು ಜಮಳಾಪುರ, ರಮೇಶ ಛಬ್ಬಿ, ನವೀನ ಯರಗುಪ್ಪಿ, ಪವನ ಬಿಜವಾಡ, ಪ್ರಶಾಂತ ಮುಶಣ್ಣವರ, ಅಭಿಷೇಕ ಬಳ್ಳಾರಿ, ಮಣಿಕಂಠ ಬಳ್ಳಾರಿ, ಗಣೇಶ ಬಳ್ಳಾರಿ, ಬಾಲರಾಜ ಲೂತಿಮಠ, ಯಲ್ಲಪ್ಪ ಮಾದರ ಇತರರಿದ್ದರು. 

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.