ಕೊನೆಗೂ ಬೋನಿಗೆ ಬಿತ್ತು ಧಾರವಾಡದಲ್ಲಿ ಹಾವಳಿ ಎಬ್ಬಿಸಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಜನರು


Team Udayavani, Sep 26, 2021, 10:09 AM IST

ಕೊನೆಗೂ ಬೋನಿಗೆ ಬಿತ್ತು ಧಾರವಾಡದಲ್ಲಿ ಹಾವಳಿ ಎಬ್ಬಿಸಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಜನರು

ಧಾರವಾಡ: ಕಳೆದ ಒಂದು ವಾರದಿಂದ ಕವಲಗೇರಿ ಗ್ರಾಮದ ವ್ಯಾಪ್ತಿಯಲ್ಲಿಯೇ ತೀವ್ರ ಹಾವಳಿ ಎಬ್ಬಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಸತತ ಕಾರ್ಯಾಚರಣೆಗೆ ರವಿವಾರ ಬೆಳಗಿನ ಜಾವ ಕವಲಗೆರೆಯ ಶಿವಪ್ಪ ಉಪ್ಪಾರ ಎಂಬುವವರ ಕಬ್ಬಿನ ಗದ್ದೆಯಲ್ಲಿ ಚಿರತೆಯನ್ನು ಬೋನಿಗೆ ಹಾಕುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಮೊದಲು ಕವಲಗೆರೆಯಲ್ಲಿ ಕಾಣಿಸಿಕೊಂಡ ಚಿರತೆ ನಂತರ ಗೋವನಕೊಪ್ಪ ಗ್ರಾಮಕ್ಕೆ ಬಂದಿತು. ಕೊನೆಗೆ ಚಿರತೆ ಮತ್ತೆ ಕವಲಗೆರೆ ಗ್ರಾಮದ ಹೊಲಗಳಲ್ಲಿ ಓಡಾಟ ಮಾಡಿದ್ದರ ಹೆಜ್ಜೆ ಗುರುತು ಪತ್ತೆಯಾಗಿತ್ತು. ಇದರಿಂದ ಸುತ್ತಲಿನ ಗ್ರಾಮಸ್ಥರು ಮತ್ತು ಹೊಲಗಳಲ್ಲಿ ಕೆಲಸ ಮಾಡುವ ರೈತರು ತೀವ್ರ ಆತಂಕ ಎದುರಿಸುವಂತಾಗಿತ್ತು.

ಇದನ್ನೂ ಓದಿ:ನಟರಾಜ ವಿಗ್ರಹ ಸೇರಿದಂತೆ 157 ಪುರಾತನ ಕಲಾಕೃತಿಗಳನ್ನು ಭಾರತಕ್ಕೆ ಹಸ್ತಾಂತರಿಸಿದ ಅಮೆರಿಕ

ಚಿರತೆ ಓಡಾಡಿದ ಗ್ರಾಮಗಳಿಗೆ ಡಿಸಿ ನಿತೇಶ ಪಾಟೀಲ ಕೂಡ ಭೇಟಿ ನೀಡಿ ಕಾರ್ಯಾಚರಣೆ ವೀಕ್ಷಿಸಿ, ತುರ್ತು ಕ್ರಮಕ್ಕೆ ಸೂಚಿಸಿದ್ದರು. ಗುರುವಾರ ಬೆಳಿಗ್ಗೆಯಿಂದಲೇ ಮತ್ತೆ ಕಾರ್ಯಾಚರಣೆಗೆ ಇಳಿದ ಸಿಬ್ಬಂದಿಗಳ ತಂಡವು, ಡ್ರೋಣ್ ಮೂಲಕ ಚಿರತೆಯ ಪತ್ತೆ ಮುಂದಾಗಿತು. ಡ್ರೋಣ್ ಕ್ಯಾಮರಾದಲ್ಲಿಯೂ ಚಿರತೆಯ ಸುಳಿವು ಸಿಕ್ಕಿರಲಿಲ್ಲ. ಆದರೆ ಕೆಲವೆಡೆ ಚಿರತೆಯ ಹೆಜ್ಜೆ ಗುರುತು ಸಿಕ್ಕಿದ್ದು, ಚಿರತೆಯ ಓಡಾಟದ ಮಾಹಿತಿ ಸಿಕ್ಕಿತ್ತು. ಇದಲ್ಲದೇ ಚಿರತೆಯ ಮಲ (ಲದ್ದಿ) ಸಿಕ್ಕಿದ್ದು, ಅದರ ಮಾದರಿಯನ್ನೂ ಅರಣ್ಯ ಇಲಾಖೆ ಪಡೆದುಕೊಂಡು ಅದರ ಪರೀಕ್ಷೆಗಾಗಿ ಹೈದರಾಬಾದ್ ಗೆ ಕಳುಹಿಸಲಾಗಿತ್ತು.

ಹುಬ್ಬಳ್ಳಿಯಲ್ಲಿ ಬುಧವಾರ ಹಾಗೂ ಧಾರವಾಡದ ಕವಲಗೇರಿಯ ಕಬ್ಬಿನ ಗದ್ದೆಯಲ್ಲೂ ಗುರುವಾರ ಚಿರತೆಯ ಮಲದ (ಲದ್ದಿ) ಮಾದರಿ ಸಿಕ್ಕಿತ್ತು. ಇದೂ ಒಂದೇ ಚಿರತೆಯದ್ದಾ ಅಥವಾ ಬೇರೆ ಬೇರೆ ಚಿರತೆಯದ್ದಾ ಎಂಬುದರ ಬಗ್ಗೆ ಖಾತ್ರಿಪಡಿಸಿಕೊಳ್ಳಲು ಮಲದ ಮಾದರಿಯನ್ನು ಹೈದರಾಬಾದ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಧಾರವಾಡದ ಚಿರತೆ ಸಿಕ್ಕಿತು ಇದೀಗ ಮಲದ ಮಾದರಿ ವರದಿ ಬರುವವರೆಗೆ ಹುಬ್ಬಳ್ಳಿ ಕಾರ್ಯಾಚರಣೆ ಮುನ್ನಡೆಸುವುದಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ್ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.