![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 15, 2020, 3:54 PM IST
ಹುಬ್ಬಳ್ಳಿ: ತನ್ನ ಕುಟುಂಬದವರ ಜತೆ ಸೇರಿ ಒಂದು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಿ, ನಿವೃತ್ತ ನೌಕರರೊಬ್ಬರು ಪೊಲೀಸ್ ಇನ್ಸ್ಪೆಕ್ಟರ್ ವಿರುದ್ದವೇ ದೂರು ನೀಡಿದ ಘಟನೆ ನಡೆದಿದೆ.
ನವನಗರದ ಓಂಕಾರಗೌಡ ಪಾಟೀಲ ಎಂಬ ನಿವೃತ್ತ ನೌಕರ ಎಪಿಎಂಸಿ-ನವನಗರ ಠಾಣೆ ಇನ್ಸಪೆಕ್ಟರ್ ವಿರುದ್ಧ ಅದೇ ನವನಗರ ಠಾಣೆಯಲ್ಲೇ ದೂರು ದಾಖಲಿಸಿದ್ದಾರೆ.
ಬೆಂಗಳೂರಿನ ಸಾಫ್ಟ್ವೇರ್ ಇಂಜನಿಯರ್ ಶಿವಲೀಲಾ ಪಾಟೀಲ, ಸಂತೋಷ ಕುಮಾರ ಗುಡ್ಡಾಪೂರಮಠ ಮತ್ತು ನವನಗರ ಠಾಣೆ ಇನ್ಸಪೆಕ್ಟರ್ ಪ್ರಭು ಸೂರಿನ ವಿರುದ್ಧ ದೂರು ಸಲ್ಲಿಸಿದ್ದಾರೆ.
ಇದನ್ನೂ ಓದಿ:ಪಶ್ಚಿಮ ಬಂಗಾಳವು ಭಯೋತ್ಪಾದಕರ ಕೇಂದ್ರಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ
ತಮಗೆ ಸೇರಿದ ಒಂದು ಕೋಟಿ ರೂಪಾಯಿ ಮೌಲ್ಯದ ಸುಮಾರು 2 ಕೆ.ಜಿ.ಯಷ್ಟು ಚಿನ್ನಾಭರಣಗಳನ್ನು ಶಿವಲೀಲಾ ಹಾಗೂ ಸಂತೋಷ ಅವರ ಜೊತೆಗೆ ಇನ್ಸ್ ಪೆಕ್ಟರ್ ಜೊತೆ ಸೇರಿ ಭಯ ಹುಟ್ಟಿಸಿ ಚಿನ್ನಾಭರಣ ಕಿತ್ತುಕೊಂಡಿದ್ದಾರೆ ಎನ್ನುವುದು ಓಂಕಾರ ಗೌಡ ಮಾಡಿರುವ ಆರೋಪ.
3ನೇ ಹಿರಿಯ ದಿವಾಣಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ಎಪಿಎಂಸಿ-ನವನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡಿದ್ದಾರೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.