ಪ್ರವಾಹಕ್ಕೆ ನಲುಗಿದ ಉ.ಕರ್ನಾಟಕ: ಹೆಚ್ಚುತ್ತಿದೆ ಸಾವಿನ ಸಂಖ್ಯೆ


Team Udayavani, Aug 8, 2019, 10:55 AM IST

magu

ಧಾರವಾಡ/ಬೆಳಗಾವಿ: ಬಿಟ್ಟು ಬಿಡದೆ ಸುರಿಯುತ್ತಿರುವ ಮಹಾ ಮಳೆಗೆ ಉತ್ತರ ಕರ್ನಾಟಕ ಅಕ್ಷರಶಃ ನಲುಗಿದೆ. ಅನೇಕ ಗ್ರಾಮಗಳು ಜಲಾವೃತವಾಗಿದ್ದು, ಜನಜೀವನ ದುಸ್ಥರವಾಗಿದೆ. ಮಳೆಗೆ ಸಿಲುಕಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.

ಪ್ರವಾಹಕ್ಕೆ ಬಲಿಯಾದ ಹತ್ತರ ಬಾಲಕಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ನಾಗರ ಮುನ್ನೋಳಿಯಲ್ಲಿ ಹಳ್ಳ ದಾಟಲು ಹೋದ ಹತ್ತು ವರ್ಷದ ಬಾಲಕಿ ನೀರು ಪಾಲಾದ ಘಟನೆ ನಡೆದಿದೆ.

ಶಿಲ್ಪಾ ಸಿದ್ದಪ್ಪ ಮನಗೂಳಿ ಎಂಬ ಬಾಲಕಿ ಮೃತಪಟ್ಟ ಬಾಲಕಿ. ಐದನೆಯ ತರಗತಿಯಲ್ಲಿ ಓದುತ್ತಿರುವ ಶಿಲ್ಪಾ ಸಿದ್ದಪ್ಪ ಮನಗೂಳಿ ಹಳ್ಳ ದಾಟುವಾಗ ಕೊಚ್ಚಿ ಹೋಗಿದ್ದಾಳೆ.

ಧಾರವಾಡ: ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ
ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯ ಹೊಡೆತಕ್ಕೆ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ. ಕುಂದಗೋಳದಲ್ಲಿ ಹಳ್ಳ ದಾಟಲು ಹೋಗಿ ವ್ಯಕ್ತಿಯೊರ್ವ ಮೃತಪಟ್ಟಿದ್ದ ಬಳಿಕ ಬುಧವಾರ ರಾತ್ರಿ ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿ ಮನೆ ಕುಸಿದು ಚೆನ್ನಮ್ಮ ರಾಮಪ್ಪ ವಾಲೀಕಾರ (೬೫) ಎಂಬ ವದ್ದೆ ಮೃತಪಟ್ಟಿದ್ದಾರೆ‌. ಮತ್ತೊಂದು ಘಟನೆಯಲ್ಲಿ ಧಾರವಾಡ ತಾಲೂಕಿನ ಮುರಕಟ್ಟಿ ಗ್ರಾಮದ ಬಳಿ ಬೇಡ್ತಿ ಹಳ್ಳಕ್ಕೆ ಸಿಲುಕಿ ವಾಹನ ಚಾಲಕ ಮೃತಪಟ್ಟಿದ್ದು,ಗುರುತು ಪತ್ತೆ ಆಗಿಲ್ಲ.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.