ವಿಕೃತ ಕಾಮಿಗೆ ಕಠಿಣ ಶಿಕ್ಷೆ  ನೀಡಿ


Team Udayavani, Apr 21, 2018, 5:21 PM IST

21-April-20.jpg

ಬನಹಟ್ಟಿ: ಬನಹಟ್ಟಿಯಲ್ಲಿ 10 ವರ್ಷದ ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ನಗರಸಭೆ ಮಾಜಿ ಅಧ್ಯಕ್ಷ ಮೌಲಾಸಾಬ ಬೂದಿಹಾಳನ್ನು ಈಗಾಗಲೇ ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದು, ಇಂತಹ ವಿಕೃತ ಕಾಮಿಗೆ ಮರಣ ದಂಡನೆ ವಿಧಿ ಸಬೇಕು ಎಂದು ಹಿಂದು ಸಂಘಟನೆಗಳು ಒತ್ತಾಯಿಸಿದವು.

ಶುಕ್ರವಾರ ನಗರದ ಈಶ್ವರಲಿಂಗ ಮೈದಾನದಲ್ಲಿ ಹಿಂದು ಸಂಘಟನೆಗಳ ಹಲವಾರು ಪದಾಧಿಕಾರಿಗಳು ಸೇರಿ ಸರ್ಕಾರಕ್ಕೆ ಮನವಿ ಮೂಲಕ ಒತ್ತಾಯಿಸಿದರು. ಇದೇ ಸಂದರ್ಭ ನಂದು ಗಾಯಕವಾಡ ಮಾತನಾಡಿ, ಅಪರಾಧಿ
ಎಷ್ಟೇ ಪ್ರಭಾವಿಯಾಗಿರಲಿ, ಯಾವುದೇ ಸಮುದಾಯಕ್ಕೆ ಸೇರಿದವರಾಗಿರಲಿ ತಕ್ಷಣವೇ ಕಠಿಣ ಶಿಕ್ಷೆಗೆ ಗುರಿಪಡಿಸಿ ನೊಂದ ಬಾಲಕಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದರು.

ಇದೇ ಸಂದರ್ಭ ರಾಜ್ಯ ನೇಕಾರ ಸಂಘಟನೆ ರಾಜ್ಯಾಧ್ಯಕ್ಷ ಶಿವಲಿಂಗ ಟಿರ್ಕಿ ಮಾತನಾಡಿ, ಈ ಮೊದಲು ಜಮ್ಮು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಕೆಲವೆಡೆ ಇಂತಹ ಘಟನೆಗಳನ್ನು ಕೇಳುತ್ತಿದ್ದೆವು. ಈಗ ನಮ್ಮ ನೇಕಾರ ಕುಟುಂಬದಲ್ಲಿ ನಡೆದಿದ್ದನ್ನು ಕೇಳಿ ತೀವ್ರ ವಿಷಾದವಾಗುತ್ತಿದೆ. ಇಂತಹ ಕಾಮುಕ ವ್ಯಕ್ತಿಗಳನ್ನು ಸಮಾಜದಿಂದ ದೂರವಿಡಬೇಕು. ಅಲ್ಲದೆ ತಕ್ಕ ಶಿಕ್ಷೆ ವಿಧಿಸಿದ್ದಲ್ಲಿ ಮಾತ್ರ ಇಂತಹ ಘಟನೆಗಳು ಮರುಕಳಿಸಲು ಸಾಧ್ಯವಿಲ್ಲ. ಒಟ್ಟಾರೆ ಸರ್ಕಾರ ಕಾನೂನು ಬದಲಿಸುವ ಮೂಲಕ ಅತ್ಯಾಚಾರ ನಡೆಸುವ ವ್ಯಕ್ತಿಗಳಿಗೆ ಸೂಕ್ತ ಶಿಕ್ಷೆ ವಿಧಿಸಬೇಕು ಎಂದರು.

 ಭಗತ್‌ ಸಿಂಗ್‌ ಯುವಕ ಸಂಘ, ಶ್ರೀರಾಮ ಸೇನೆ, ಶಿವಾಜಿ ಮಹಾರಾಜ ಯುವಕ ಸಂಘ, ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌, ಸ್ವಾಮಿ ವಿವೇಕಾನಂದ ಯುವಕ ಸಂಘ, ಧರ್ಮ ಜಾಗರಣ ವೇದಿಕೆ, ನೇಕಾರ ಸಮುದಾಯ, ರೈತ ಸಂಘ, ಜನ ಜಾಗೃತಿ ವೇದಿಕೆ, ಯುವ ಚೇತನ ವೇದಿಕೆ, ಸಂಕಲ್ಪ ಯೂತ್‌ ಫೌಂಡೇಶನ್‌, ದಲಿತ ಸಂಘಟನಾ ಸಮಿತಿ ಸೇರಿದಂತೆ ಹಲವಾರು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದವು. ಬಸವರಾಜ ಗಾಯಕವಾಡ, ಬಸವರಾಜ ಮನ್ಮಿ, ಮಂಜು ಹಾವಿನಾಳ, ಚನ್ನು ಮಾಲಾಪುರ, ರಾಜೇಂದ್ರ ಮಿರ್ಜಿ, ರವಿ ಕೊರ್ತಿ, ಮಿಲನ್‌ ರಾಮಪುರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

■ಇಳಕಲ್ಲ: ನಗರದ ಎಸ್‌.ಆರ್‌. ಕಂಠಿ ವೃತ್ತದಲ್ಲಿ ರಬಕವಿ-ಬನಹಟ್ಟಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಕುರಿತು ಶುಕ್ರವಾರ ಇಲ್ಲಿಯ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಏ.18ರಂದು ರಬಕವಿ-ಬನಹಟ್ಟಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಗರಸಭೆ ಮಾಜಿ ಅಧ್ಯಕ್ಷ ಮಹಿಬೂಬಸಾಬ ಬೂದಿಹಾಳ ಲೈಂಗಿಕ ದೌರ್ಜನ್ಯ ಎಸಗಿದ್ದು, ಇದು ನಾಗರಿಕ ಸಮಾಜ ತಲೆತಗ್ಗಿಸುವಂತ ಘಟನೆಯಾಗಿದ್ದು, ಈ ಘಟನೆಯನ್ನು ಖಂಡಿಸಿ, ಅಪರಾಧಿಗೆ ಗಲ್ಲು ಶಿಕ್ಷೆ ಕೊಡಬೇಕು ಎಂದು ಇಳಕಲ್ಲ ನಗರ ಘಟಕ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಅಧ್ಯಕ್ಷ ವಿಜಯ ಗೌಡರ ತಹಶೀಲ್ದಾರ್‌ ಮೂಲಕ ಜಿಲ್ಲಾ ಧಿಕಾರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು. ಪ್ರಮುಖರಾದ ಅನಿಲ್‌ ಗುರುಬಸಣ್ಣವರ, ವಿನಾಯಕ ಮಲಾರಖಾನ, ಮಂಜು ಪಾಟೀಲ ಹಾಗೂ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.