ಸಕಲರ ಆರೋಗ್ಯಕ್ಕೆ ಅಗ್ಗದ ಡಯಾಲಿಸಿಸ್  

ಭಾಣಜೀ ಡಿ ಖೀಮ್ರಿ ಲೈಫ್‌ಲೈನ್‌ ಆಸ್ಪತ್ರೆಯಲ್ಲಿ ಅಳವಡಿಕೆ! ­ ಬಡವರ ಸಂಕಷ್ಟಕ್ಕೆ ಸ್ಪಂದನೆ ! ­ಕನಿಷ್ಟ ನಿರ್ವಹಣೆ ವೆಚ್ಚದಷ್ಟೇ ಶುಲ್ಕ

Team Udayavani, Feb 12, 2021, 1:11 PM IST

Hubballli  Dialysis

ಹುಬ್ಬಳ್ಳಿ: ಸಾಮಾಜಿಕ ಕಾಳಜಿ ಹಾಗೂ ನಿಸ್ವಾರ್ಥ ಸೇವಾ ಕಾರ್ಯದಲ್ಲಿ ತೊಡಗಿರುವ ರೋಟರಿ ಹುಬ್ಬಳ್ಳಿ ಸೌಥ್‌ ಕ್ಲಬ್‌ ಬಡ ರೋಗಿಗಳ ನೆರವಿಗೆ ಧಾವಿಸಿದ್ದು, ನಗರದ ಆಸ್ಪತ್ರೆಯೊಂದರಲ್ಲಿ ಆರು ಡಯಾಲಿಸಿಸ್‌ ಯಂತ್ರ ಸೇರಿದಂತೆ ಪೂರಕ ವ್ಯವಸ್ಥೆ ಕಲ್ಪಿಸಿದೆ.

ಈ ಹಿಂದೆ ರೋಟರಿ ಕ್ಲಬ್‌ನ ಇನ್ನೊಂದು ತಂಡ ಕಿಮ್ಸ್‌ಗೆ ಡಯಾಲಿಸಿಸ್‌ ಯಂತ್ರಗಳನ್ನು ನೀಡಿ ಬಡ ರೋಗಿಗಳ ಸಂಕಷ್ಟಕ್ಕೆ ನೆರವಾಗಿತ್ತು. ಇದೀಗ ರೋಟರಿ ಹುಬ್ಬಳ್ಳಿ ಸೌಥ್‌ ಕ್ಲಬ್‌ ತಾವು ನೀಡುವ ಸೇವೆ ಸದ್ಬಳಕೆಯಾಗಬೇಕು ಎನ್ನುವ ಕಾರಣದಿಂದ ಇಲ್ಲಿನ ಗೋಕುಲ ರಸ್ತೆಯ ಭಾಣಜೀ ಡಿ ಖೀಮಿj ಲೈಫ್‌ ಲೈನ್‌ ಆಸ್ಪತ್ರೆಯಲ್ಲಿ ಆರು ಡಯಾಲಿಸಿಸ್‌ ಯಂತ್ರಗಳನ್ನು ಅಳವಡಿಸಿ ಲೋಕಾರ್ಪಣೆ ಮಾಡಿದೆ.

ಗ್ಲೋಬಲ್‌ ಗ್ರ್ಯಾಂಟ್‌ ಯೋಜನೆಯಡಿ 52 ಲಕ್ಷ ವೆಚ್ಚದಲ್ಲಿ ಆರು ಡಯಾಲಿಸಿಸ್‌ ಯಂತ್ರ, ಎಸಿ, ಬೆಡ್‌, ಇನ್ವರ್ಟರ್‌ ಸೇರಿದಂತೆ ಇನ್ನಿತರ ಪರಿಕರಗಳನ್ನು ನೀಡಿದೆ. ಬಡ ರೋಗಿಗಳಿಗೆ ಇದರ ಸೇವೆ ದೊರೆಯಬೇಕು ಎನ್ನುವ ಕಾರಣಕ್ಕೆ ಕೇವಲ 850 ರೂ. ನಿಗದಿ ಮಾಡಲಾಗಿದೆ.

ಆರು ಯಂತ್ರಗಳ ಪೈಕಿ ಒಂದನ್ನು ಇತರೆ ಯಾವುದಾದರೂ ಸೋಂಕಿನಿಂದ ಬಳಲುತ್ತಿರುವ ಡಯಾಲಿಸಿಸ್‌ ರೋಗಿಗಳಿಗೆ ಮೀಸಲಿರಿಸಿದ್ದು, ಐದು ಯಂತ್ರಗಳು ಕಾರ್ಯ ನಿರ್ವಹಿಸುತ್ತಿವೆ. ಒಂದು ಯಂತ್ರದಿಂದ ನಿತ್ಯ  ಮೂರು ಜನರಿಗೆ ಡಯಾಲಿಸ್‌ ಮಾಡಬಹುದಾಗಿರುವುದರಿಂದ ನಿತ್ಯ 15 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ :ಕಡಬ: ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಚರಣೆ, ಮರವೇರಿ ಕುಳಿತ ಚಿರತೆ ಸೆರೆ

ಪ್ರಮುಖವಾಗಿ ಬಡ ರೋಗಿಗಳಿಗೆ ಅನುಕೂಲವಾಗಬೇಕು ಎನ್ನುವ ಕಾರಣದಿಂದ ನಿರ್ವಹಣೆಗೆ ತಗಲುವ ವೆಚ್ಚವನ್ನು ಮಾತ್ರ ಶುಲ್ಕದ ರೂಪದಲ್ಲಿ ಪಡೆಯಲಾಗುತ್ತಿದೆ. ಇತರೆ ಖಾಸಗಿ ಆಸ್ಪತ್ರೆಗಳಲ್ಲಿ ಇದರ ದರ 1500-2500 ರೂ. ಇದೆ. ಇಲ್ಲಿನ ಸೇವೆ ಪಡೆಯಲು ಯಾವುದೇ ನಿಯಮಗಳ ನಿರ್ಬಂಧವಿರುವುದಿಲ್ಲ. ಮಹಾನಗರ ಸೇರಿದಂತೆ ಜಿಲ್ಲೆಯ ಯಾವ ಭಾಗದಿಂದಾದರೂ ಬಂದು ಸೇವೆ ಪಡೆಯಬಹುದಾಗಿದೆ. ಈಗಿನ ಶುಲ್ಕವನ್ನೂ ಪಾವತಿ ಮಾಡದ ಪರಿಸ್ಥಿತಿ ಇದ್ದರೆ ಆ ರೋಗಿಗಳ ಪೂರ್ವಾಪರ ಮಾಹಿತಿ ಸಂಗ್ರಹಿಸಿ ಅಂತಹವರಿಗೆ ಉಚಿತವಾಗಿ ಸೇವೆ ನೀಡುವ ಸೌಲಭ್ಯವನ್ನು ರೋಟರಿ ಹುಬ್ಬಳ್ಳಿ ಸೌಥ್‌ ಕ್ಲಬ್‌ ಹೊಂದಿದೆ.

ಟಾಪ್ ನ್ಯೂಸ್

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

Bengaluru: ನಡುರಸ್ತೆಯಲ್ಲೇ ಖಾಸಗಿ ಉದ್ಯೋಗಿ ಹತ್ಯೆ

Bengaluru: ನಡುರಸ್ತೆಯಲ್ಲೇ ಖಾಸಗಿ ಉದ್ಯೋಗಿ ಹತ್ಯೆ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.