ಆಗಸ್ಟ್‌ನಿಂದ ಹುಬ್ಬಳ್ಳಿ-ಬೆಂಗಳೂರು ವಿಮಾನ ಸಂಚಾರ


Team Udayavani, Jul 26, 2017, 12:31 PM IST

hub3.jpg

ಹುಬ್ಬಳ್ಳಿ: ಆಗಸ್ಟ್‌ ಮೊದಲ ವಾರದಿಂದ ಹುಬ್ಬಳ್ಳಿ-ಬೆಂಗಳೂರು ಪ್ರತಿದಿನ ಏರ್‌ ಇಂಡಿಯಾ ವಿಮಾನ ಸಂಚಾರಕ್ಕೆ ಏರ್‌ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಅಶ್ವಿ‌ನ್‌ ಲೋಹಾನಿ ಹೇಳಿದ್ದಾರೆಂದು ಸಂಸದ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. 

ಏರ್‌ ಇಂಡಿಯಾ ಮುಖ್ಯ ಕಚೇರಿಯಲ್ಲಿ ಮಂಗಳವಾರ ಸಂಸದ ಪ್ರಹ್ಲಾದ ಜೋಶಿ ಹಾಗೂ ವಿಧಾನಸಭೆ ವಿರೋಧ  ಪಕ್ಷದ ನಾಯಕ ಜಗದೀಶ ಶೆಟ್ಟರ ಅವರೊಂದಿಗೆ ಎಂ.ಡಿ. ಅಶ್ವಿ‌ನ್‌ ಅವರನ್ನು ಭೇಟಿಯಾಗಿ ಬೆಂಗಳೂರು-ಹುಬ್ಬಳ್ಳಿ ಏರ್‌ ಇಂಡಿಯಾ ವಿಮಾನವು ಪ್ರತಿದಿನ ಹಾರಾಟ  ನಡೆಸುವಂತೆ ಆಗ್ರಹಿಸಲಾಯಿತು. 

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಎಂಡಿ ಲೋಹಾನಿ, ಆಗಸ್ಟ್‌ ಮೊದಲ ವಾರದಿಂದ ಬೆಂಗಳೂರು-ಹುಬ್ಬಳ್ಳಿ ಪ್ರತಿದಿನ ಹಾರಾಟ ನಡೆಸಲಾಗುವುದೆಂದು ತಿಳಿಸಿದ್ದಾರೆ. ಇದರಿಂದ ಬಹುದಿನಗಳ ನಮ್ಮ ಒತ್ತಾಸೆಯಾದ ಪ್ರತಿದಿನ ರಾಜಧಾನಿಯೊಂದಿಗೆ ವಾಯು ಸಂಪರ್ಕ ಕಲ್ಪಿಸುವ ಕಾರ್ಯ ಕೈಗೂಡಿದಂತಾಗಿದೆ. 

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಬೋಯಿಂಗ್‌ ವಿಮಾನಗಳ ಹಾರಾಟಕ್ಕೆ ಯೋಗ್ಯವಾದ ರನ್‌ವೇ ನಿರ್ಮಿಸಿದ್ದು, ಇದು ಬೋಯಿಂಗ್‌ ವಿಮಾನಗಳ ಹಾರಾಟಕ್ಕೆ ಯೋಗ್ಯವಾಗಿದೆಯೆಂದು ಎಂಡಿಯವರಿಗೆ ವಿವರಿಸಲಾಯಿತು.

ಹುಬ್ಬಳ್ಳಿ-ಮುಂಬೈ ನಡುವೆ ಸಂಪರ್ಕ ಕಲ್ಪಿಸಲು ಬಹುದಿನಗಳ ಒತ್ತಾಯವನ್ನು ಈಡೇರಿಸುವಂತೆ ಈ ವೇಳೆ ಕೋರಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಎಂಡಿ ಅಶ್ವಿ‌ನ್‌, ಈ ಮಾರ್ಗ ಮಧ್ಯ ವಿಮಾನ ಹಾರಾಟಕ್ಕೆ ಪೂರ್ವಭಾವಿಯಾಗಿ ಕೈಗೊಳ್ಳಬೇಕಾದ ತಾಂತ್ರಿಕ ಹಾಗೂ ವೇಳಾಪಟ್ಟಿ ಹೊಂದಾಣಿಕೆ ಕಾರ್ಯ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿದರು.

ಇದೊಂದು ಉತ್ತಮ ಸಕಾರಾತ್ಮಕ ಬೆಳವಣಿಗೆಯಾಗಿದ್ದು, ಕೆಲವೇ ದಿನಗಳಲ್ಲಿ ಹುಬ್ಬಳ್ಳಿ, ಮುಂಬೈ ನಗರದೊಂದಿಗೆ ವಾಯು ಸಂಪರ್ಕ ಹೊಂದಲಿದೆಂದು ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. 

ಟಾಪ್ ನ್ಯೂಸ್

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

4-mc-sudhakar

Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.