![1-sdsa-dasd](https://www.udayavani.com/wp-content/uploads/2024/07/1-sdsa-dasd-1-415x239.jpg)
Hubli dharwad; ಜ. 17ರಿಂದ ಗೂಡ್ಸ್ & ಲಾರಿ ಓನರ್ಸ್ ಅಸೋಸಿಯೇಷನ್ ಅನಿರ್ದಿಷ್ಟಾವಧಿ ಮುಷ್ಕರ
Team Udayavani, Jan 13, 2024, 3:09 PM IST
![Hubli dharwad; ಜ. 17ರಿಂದ ಗೂಡ್ಸ್ & ಲಾರಿ ಓನರ್ಸ್ ಅಸೋಸಿಯೇಷನ್ ಅನಿರ್ದಿಷ್ಟಾವಧಿ ಮುಷ್ಕರ](https://www.udayavani.com/wp-content/uploads/2024/01/lorry-2-620x342.jpg)
ಹುಬ್ಬಳ್ಳಿ: ಹಿಟ್ ಆ್ಯಂಡ್ ರನ್ ಕೇಸ್ ಕುರಿತು ಕೇಂದ್ರ ಸರ್ಕಾರದ ನೂತನ ಕಾಯ್ದೆಯ ಕೆಲ ನ್ಯೂನ್ಯತೆ ಸರಿಪಡಿಸಲು ಆಗ್ರಹಿಸಿ ಹು-ಧಾ ಗೂಡ್ಸ್ ಟ್ರಾನ್ಸಪೋಟರ್ಸ್ ಆ್ಯಂಡ್ ಲಾರಿ ಓನರ್ಸ್ ಅಸೋಸಿಯೇಷನ್ ವತಿಯಿಂದ ಜ. 17ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವ ಕಾರ್ಯದರ್ಶಿ ರವೀಂದ್ರ ಬೆಳಮಕರ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ದಕ್ಷಿಣ ರಾಜ್ಯಗಳ ಒಕ್ಕೂಟಗಳ ಸಂಘದ ಸಹಯೋಗದೊಂದಿಗೆ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದರು.
ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಶಾಸನ ಜನಸಾಮಾನ್ಯರ ಮೇಲೆ ಬಾರಿ ಪ್ರಮಾಣದ ಹೊರೆಯಾಗಲಿದೆ. ಅಲ್ಲದೆ ಇದು ಅವೈಜ್ಞಾನಿಕವಾಗಿದ್ದು, ಇದನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಕಾಯ್ದೆ ಹಿಂಪಡೆಯಲು ಜಿಲ್ಲಾಧಿಕಾರಿ, ತಹಶೀಲ್ದಾರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಸುಮಾರು 20 ಸಾವಿರ ಸರಕು ಸಾಗಣೆ ಮಿನಿ ವಾಹನ ಹಾಗೂ ಲಾರಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಿ ಮುಷ್ಕರ ಕೈಗೊಳ್ಳಲಾಗುವುದು. ಕರಪತ್ರ ಹಂಚಿ ಜಾಗೃತಿ ಮೂಡಿಸಲಾಗುವುದು ಎಂದರು.
ಟಾಪ್ ನ್ಯೂಸ್
![1-sdsa-dasd](https://www.udayavani.com/wp-content/uploads/2024/07/1-sdsa-dasd-1-415x239.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಶೆಟ್ಟರ್](https://www.udayavani.com/wp-content/uploads/2024/07/shetar-150x83.jpg)
Hubli; ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಲಿ: ಶೆಟ್ಟರ್ ಆಗ್ರಹ
![Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.](https://www.udayavani.com/wp-content/uploads/2024/07/Pralhad-Joshi-1-150x91.jpg)
Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.
![Mahesh](https://www.udayavani.com/wp-content/uploads/2024/07/Mahesh-150x83.jpg)
Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ
![1-asdsad](https://www.udayavani.com/wp-content/uploads/2024/06/1-asdsad-6-150x92.jpg)
Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ
![prahlad-joshi](https://www.udayavani.com/wp-content/uploads/2024/06/prahlad-joshi-2-150x86.jpg)
Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.