Hubli; ಎರಡು ಗುಂಪುಗಳ ಗ್ಯಾಂಗ್ ವಾರ್; ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡೇಟು
Team Udayavani, Aug 19, 2024, 1:23 PM IST
ಹುಬ್ಬಳ್ಳಿ: ಎರಡು ಗುಂಪುಗಳ ನಡುವೆ ನಡೆದ ಗ್ಯಾಂಗ್ ವಾರ್ ನಲ್ಲಿ ಪೊಲೀಸರು ಹಿಡಿಯಲು ಹೋದಾಗ ಅವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಅಫ್ತಾಬ್ ಕರಡಿಗುಡ್ಡ ಎಂಬಾತನಿಗೆ ಕಾಲಿಗೆ ಗುಂಡು ಹಾರಿಸಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹಳೇಹುಬ್ಬಳ್ಳಿ ಸದರಸೋಫಾ ಕಟಗರ ಓಣಿಯಲ್ಲಿ ರವಿವಾರ ತಡರಾತ್ರಿ ರೌಡಿಶೀಟರ್ ಗಳಾದ ಅಫ್ತಾಬ್ ಕರಡಿಗುಡ್ಡ ಮತ್ತು ಆರೀಫ್ ಜಾವೂರ ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದಿತ್ತು.
ಈ ಘಟನೆಗೆ ಸಂಬಂಧಿಸಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಬುಡರಸಿಂಗ ರಸ್ತೆಯಲ್ಲಿ ಇದ್ದವರನ್ನು ವಶಕ್ಕೆ ಪಡೆಯಲು ಹೋದಾಗ ಅವರ ಮೇಲೆ ಹಲ್ಲೆ ಮಾಡಲು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಹಳೇಹುಬ್ಬಳ್ಳಿ ಠಾಣೆ ಪಿಎಸ್ ಐ ವಿಶ್ವನಾಥ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ನಂತರ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
ಗಾಯಾಳು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆಗೆ ಸಂಬಂಧಿಸಿ ಏಳು ಜನರನ್ನು ಬಂಧಿಸಿದ್ದಾರೆ. ಹಳೇಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.