Hubli; ಸಿಎಂ ಭ್ರಷ್ಟಾಚಾರದಲ್ಲಿರುವಾಗ ಶಾಸಕರಿಗೆ ಯಾವ ಭಯ ಇರುತ್ತದೆ: ಪ್ರಹ್ಲಾದ ಜೋಶಿ


Team Udayavani, Aug 4, 2024, 12:26 PM IST

ಸಿಎಂ ಭ್ರಷ್ಟಾಚಾರದಲ್ಲಿರುವಾಗ ಶಾಸಕರಿಗೆ ಎಲ್ಲಿ ಭಯ ಇರುತ್ತದೆ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿಯೇ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಶಾಸಕರಿಗೆ ಭಯ ಇಲ್ಲದಂತಾಗಿದೆ. ಸಿದ್ದರಾಮಯ್ಯ ಶುದ್ದ ಹಸ್ತರಾಗಿದ್ದರೆ ಸಿಬಿಐ ತನಿಖೆಗೆ ನೀಡಲಿ. ವಾಲ್ಮೀಕಿ ಹಗರಣದ ಹಣವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳದಿದ್ದರೆ ಕೂಡಲೇ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Pralhad Joshi) ಸವಾಲು ಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ದಿನಕ್ಕೊಂದು ಭ್ರಷ್ಟಾಚಾರಗಳು ನಡೆಯುತ್ತಿವೆ. ಒಂದೂವರೆ ವರ್ಷದಲ್ಲಿ ಇವರ ಹಗರಣಗಳು ಮಿತಿ ಮೀರಿವೆ. ಯಾದಗಿರಿಯಲ್ಲಿ ದಲಿತ ಪೊಲೀಸ್ ಅಧಿಕಾರಿ ಸಾವು ಹಲವು ಅನುಮಾನಗಳನ್ನು ಮೂಡಿಸಿದೆ. ಅಲ್ಲಿನ ಶಾಸಕ ನಾಪತ್ತೆಯಾಗಿದ್ದಾರೆ. ಮುಖ್ಯಮಂತ್ರಿಯೇ ಭ್ರಷ್ಟಾಚಾರದಲ್ಲಿ ಮುಳುಗಿರುವಾಗ ಶಾಸಕರಿಗೆ ಎಲ್ಲಿ ಭಯ ಇರುತ್ತದೆ ಎಂದು ಲೇವಡಿ ಮಾಡಿದರು.

ಹಿಂದುಳಿದ ವರ್ಗದವರು ಮುಖ್ಯಮಂತ್ರಿಯಾಗಿದ್ದಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಹೇಳುತ್ತಿರುವುದು ಅವರ ಹೇಡಿತನ ಹಾಗೂ ಭಾಗಿಯಾಗಿರುವುದನ್ನು ಸಾಬೀತು ಪಡಿಸಿದಂತಿದೆ. ಭ್ರಷ್ಟಾಚಾರ, ಅಪರಾಧ ಕೃತ್ಯಗಳಿಗೆ ಯಾವುದೇ ಸಮಾಜ, ಜಾತಿ, ಧರ್ಮವಿಲ್ಲ. ಈ ರೀತಿ ಹಿಂದುಳಿದ ನಾಯಕ ಎನ್ನುವ ಮೂಲಕ ಈ ಕೃತ್ಯಗಳಿಂದ ತಮ್ಮನ್ನು ಸಂರಕ್ಷಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಇವರು ಶುದ್ದ ಹಸ್ತರಾಗಿದ್ದರೆ ಸಿಬಿಐ ತನಿಖೆಗೆ ಕೊಡಲಿ. ಆಯೋಗ, ನ್ಯಾಯಾಂಗ ತನಿಖೆ ಎಂಬುವುದು ತಮ್ಮನ್ನು ರಕ್ಷಿಸಿಕೊಳ್ಳಲು ಮಾಡಿರುವ ಕೆಲಸವಷ್ಟೇ ಎಂದರು

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.