Hubli: ಎಡೆಬಿಡದೆ ಸುರಿದ ಮಳೆ; ಕೆರೆಯಂತಾದ ರಸ್ತೆಗಳು
Team Udayavani, Oct 10, 2024, 11:14 AM IST
ಹುಬ್ಬಳ್ಳಿ: ಬುಧವಾರ (ಅ.09) ಸಂಜೆಯಿಂದ ಆರಂಭಗೊಂಡ ಮಳೆ ಗುರುವಾರ ಬೆಳಗಿನ ಜಾವಕ್ಕೆ ರಭಸದೊಂದಿಗೆ ಬಿದ್ದ ಪರಿಣಾಮ ನಗರದ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಅನೇಕ ಮುಖ್ಯ ರಸ್ತೆಗಳು ಕೆರೆಯಂತಾಗಿವೆ. ಒಂದೆರಡು ಕಡೆ ಮರಗಳು ಧರೆಗುರಳಿವೆ.
ಬುಧವಾರ ಸಾಯಂಕಾಲ ಜೋರಾಗಿ ಬಿದ್ದ ಮಳೆ ರಾತ್ತಿ ವೇಳೆಗೆ ಜಿಟಿ, ಜಿಟಿಯಾಗಿ ಬೀಳಲಾರಂಭಿಸಿತು. ಗುರುವಾರ ಬೆಳಗಿನ ಜಾವದಿಂದಲೇ ರಭಸದ ಮಳೆ ಬಿದ್ದಿದೆ. ರಭಸದ ಮಳೆಯಿಂದಾಗಿ ನವನಗರದ ಪಂಚಾಕ್ಷರಿ ನಗರದ ಒಂದೆರಡು ಮನೆಗಳಿಗೆ ನೀರು ನುಗ್ಗಿದೆ.
ಹಳೇ ಹುಬ್ಬಳಿಯ ಗಣೇಶ ಕಾಲೋನಿ, ಆನಂದನಗರ, ಶಿಮ್ಲಾನಗರ ಹಾಗೂ ಪಿ.ಬಿ.ರಸ್ತೆ, ದಾಜಿಬಾನಪೇಟೆ, ವಿದ್ಯಾನಗರ ಇನ್ನಿತರ ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ಶ್ರೀನಗರ ಕ್ರಾಸ್ ಇನ್ನಿತರ ಕಡೆಗಳಲ್ಲಿ ಬಿಆರ್ ಟಿಎಸ್ ಬಸ್ ಮಾರ್ಗದಲ್ಲಿ ಅಪಾರ ಪ್ರಮಾಣದ ನೀರು ನಿಂತದ್ದು ಕಂಡು ಬಂದಿತು. ರಾಮನಗರ, ಅಶೋಕ ನಗರದಲ್ಲಿ ಎರಡು ಮರಗಳು ನೆಲಕ್ಕುರಳಿವೆ. ಇದುವರೆಗೂ ಯಾವುದೇ ಹಾನಿ ಬಗ್ಗೆ ಇನ್ನು ವರದಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು
Mysuru: ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ: ಬಿ.ವೈ. ವಿಜಯೇಂದ್ರ
Hubli; ವ್ಯಾಪಾರಿಯ ಬೆತ್ತ*ಲೆ ವಿಡಿಯೋ: ಮಹಿಳೆ ಸೇರಿ ಐವರ ಬಂಧನ
Money Recovery: ವಸೂಲಿ ಶಂಕೆ: ಚೆಕ್ಪೋಸ್ಟ್ ಮೇಲೆ ಲೋಕಾ ದಾಳಿ
Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ನವರಾತ್ರಿ ಉತ್ಸವದಲ್ಲಿ ಗಮನಸೆಳೆದ ಕಾಂತಾರ ಖ್ಯಾತಿಯ ಮಾನಸಿ ನೇತೃತ್ವದ ಸಾಂಸ್ಕೃತಿಕ ಕಾರ್ಯಕ್ರಮ
Kadaba: ಈ ದೇವಸ್ಥಾನದಲ್ಲಿ ತ್ರಿಶೂಲಕ್ಕೇ ಪೂಜೆ!
Chitradurga: ಸಿದ್ದರಾಮಯ್ಯ ಸಂಕಟ ಬಂದಾಗ ಜಾತಿ ಮುಂದೆ ತರುತ್ತಾರೆ: ಸಿ.ಟಿ ರವಿ
Dargah: ಚಿತ್ತಾಪುರ-ಕರದಳ್ಳಿ ರಸ್ತೆ ಮಧ್ಯದಲ್ಲಿರುವ ಸೈಯದ್ ಪೀರ್ ದರ್ಗಾ ಧ್ವಂಸ
Vettaiyan: ಹೇಗಿದೆ ರಜಿನಿಕಾಂತ್ ʼವೆಟ್ಟಯ್ಯನ್ʼ? ಫಸ್ಟ್ ಹಾಫ್ ಓಕೆ ಸೆಕೆಂಡ್ ಹಾಫ್..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.