![Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ](https://www.udayavani.com/wp-content/uploads/2024/07/chamaraja-nagara-415x313.jpg)
Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ
Team Udayavani, Jul 1, 2024, 4:28 PM IST
![Mahesh](https://www.udayavani.com/wp-content/uploads/2024/07/Mahesh-620x342.jpg)
ಹುಬ್ಬಳ್ಳಿ: ರಾಜ್ಯ ಸರ್ಕಾರದಿಂದ ಅನುದಾನ ದೊರೆಯುತ್ತಿಲ್ಲವೆಂಬ ಆಕ್ರೋಶ ಕಾಂಗ್ರೆಸ್ ಶಾಸಕರಲ್ಲಿ ಭುಗಿಲೇಳುತ್ತಿದೆ. ಮತ್ತೊಂದು ಕಡೆ ಸಿಎಂ- ಡಿಸಿಎಂ ನಡುವಿನ ಜಗಳ ತಾರಕ್ಕೇರುತ್ತಿದ್ದು, ಆಂತರಿಕ ಕಚ್ಚಾಟದಿಂದ ಸರ್ಕಾರ ಕುಸಿದು ಬಿದ್ದರೆ, ಮುಂದಿನ ಕ್ರಮ ಬಗ್ಗೆ ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂವರು ಡಿಸಿಎಂಗಳ ಸೃಷ್ಟಿ ಸಿಎಂ ಬಣದ ಒತ್ತಾಯವಾದರೆ, ಡಿ.ಕೆ.ಶಿವಕುಮಾರ ಅವರನ್ನು ಸಿಎಂ ಮಾಡಬೇಕೆಂಬುದು ಡಿಸಿಎಂ ಬಣದ ಯತ್ನವಾಗಿದೆ. ಕಾಂಗ್ರೆಸ್ ನ ಆತಂರಿಕ ಗೊಂದಲ ಆಡಳಿತ-ಅಭಿವೃದ್ದಿ ಮೇಲೆ ಪರಿಣಾಮ ಬೀರುತ್ತಿದೆ. ಸಿಎಂ-ಡಿಸಿಎಂ ಸೇರಿದಂತೆ ರಾಜಕೀಯ ವಿಚಾರದಲ್ಲಿ ಮಠಾಧೀಶರನ್ನು ತರುವುದು ಸರಿಯಲ್ಲ ಎಂದರು.
ಅಂಜಲಿ ಹತ್ಯೆ ಪ್ರಕರಣದಲ್ಲಿ ಮತೃ ಕುಟುಂಬಕ್ಕೆ ಸರ್ಕಾರ ಇದುವರೆಗೂ ಪರಿಹಾರ ನೀಡಿಲ್ಲ. ಗೃಹ ಸಚಿವರೇ ಅಂಜಲಿ ನಿವಾಸಕ್ಕೆ ಭೇಟಿ ನೀಡಿ ಪರಿಹಾರದ ಬಗ್ಗೆ ತಿಳಿಸಿದ್ದರು.
ಅಂಜಲಿ ಕುಟುಂಬಕ್ಕೆ ಇಂದಿಗೂ ಪರಿಹಾರ ನೀಡದಿರುವುದು ನೋಡಿದರೆ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದೆನಿಸುತ್ತಿದೆ. ಅಂಜಲಿ ಕುಟುಂಬಕ್ಕೆ ಕನಿಷ್ಠ ಆಶ್ರಯ ಮನೆಯನ್ನು ನೀಡುವ ಕೆಲಸ ಮಾಡಿಲ್ಲ. ಅಂಜಲಿ ಸಹೋದರಿಗೆ ಸರ್ಕಾರಿ ಇಲ್ಲವೆ ಗುತ್ತಿಗೆಯಾಧಾರದ ಕೆಲಸ ನೀಡಲಿ ಎಂದರು.
ಟಾಪ್ ನ್ಯೂಸ್
![Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ](https://www.udayavani.com/wp-content/uploads/2024/07/chamaraja-nagara-415x313.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.](https://www.udayavani.com/wp-content/uploads/2024/07/Pralhad-Joshi-1-150x91.jpg)
Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.
![1-asdsad](https://www.udayavani.com/wp-content/uploads/2024/06/1-asdsad-6-150x92.jpg)
Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ
![prahlad-joshi](https://www.udayavani.com/wp-content/uploads/2024/06/prahlad-joshi-2-150x86.jpg)
Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ
![prahlad joshi](https://www.udayavani.com/wp-content/uploads/2024/06/prahlad-joshi-1-150x83.jpg)
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
![dattatreya-Hosabale](https://www.udayavani.com/wp-content/uploads/2024/06/dattatreya-Hosabale-150x90.jpg)
Sharanas ವಚನಗಳ ಮೌಲ್ಯ ಮುಂದಿನ ಪೀಳಿಗೆಗೆ ತಲುಪಬೇಕು: ದತ್ತಾತ್ರೇಯ ಹೊಸಬಾಳೆ
MUST WATCH
ಹೊಸ ಸೇರ್ಪಡೆ
![ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ](https://www.udayavani.com/wp-content/uploads/2024/07/Kinnigoli-150x62.jpg)
ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ
![Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ](https://www.udayavani.com/wp-content/uploads/2024/07/chamaraja-nagara-150x113.jpg)
Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ
![ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್…ಕೆಪಿಟಿಗೆ ಈಗ ಅಮೃತ ಘಳಿಗೆ](https://www.udayavani.com/wp-content/uploads/2024/07/KPT-150x66.jpg)
ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್…ಕೆಪಿಟಿಗೆ ಈಗ ಅಮೃತ ಘಳಿಗೆ
![1-sadsdadsads](https://www.udayavani.com/wp-content/uploads/2024/07/1-sadsdadsads-150x90.jpg)
Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ
![ಜಪಾನ್ನಲ್ಲಿ ರಿಲೀಸ್ ಆಗಲಿದೆ ʼಜವಾನ್ʼ: 4 ತಿಂಗಳ ಮೊದಲೇ ಅಡ್ವಾನ್ಸ್ ಬುಕಿಂಗ್ ಶುರು](https://www.udayavani.com/wp-content/uploads/2024/07/12-2-150x90.jpg)
ಜಪಾನ್ನಲ್ಲಿ ರಿಲೀಸ್ ಆಗಲಿದೆ ʼಜವಾನ್ʼ: 4 ತಿಂಗಳ ಮೊದಲೇ ಅಡ್ವಾನ್ಸ್ ಬುಕಿಂಗ್ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.