Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ


Team Udayavani, Jul 1, 2024, 4:28 PM IST

Mahesh

ಹುಬ್ಬಳ್ಳಿ: ರಾಜ್ಯ ಸರ್ಕಾರದಿಂದ ಅನುದಾನ ದೊರೆಯುತ್ತಿಲ್ಲವೆಂಬ ಆಕ್ರೋಶ ಕಾಂಗ್ರೆಸ್ ಶಾಸಕರಲ್ಲಿ ಭುಗಿಲೇಳುತ್ತಿದೆ. ಮತ್ತೊಂದು ಕಡೆ ಸಿಎಂ- ಡಿಸಿಎಂ ನಡುವಿನ ಜಗಳ ತಾರಕ್ಕೇರುತ್ತಿದ್ದು, ಆಂತರಿಕ ಕಚ್ಚಾಟದಿಂದ ಸರ್ಕಾರ ಕುಸಿದು ಬಿದ್ದರೆ, ಮುಂದಿನ ಕ್ರಮ ಬಗ್ಗೆ ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂವರು ಡಿಸಿಎಂಗಳ ಸೃಷ್ಟಿ ಸಿಎಂ ಬಣದ ಒತ್ತಾಯವಾದರೆ, ಡಿ.ಕೆ.ಶಿವಕುಮಾರ ಅವರನ್ನು ಸಿಎಂ ಮಾಡಬೇಕೆಂಬುದು ಡಿಸಿಎಂ ಬಣದ ಯತ್ನವಾಗಿದೆ. ಕಾಂಗ್ರೆಸ್ ನ ಆತಂರಿಕ ಗೊಂದಲ ಆಡಳಿತ-ಅಭಿವೃದ್ದಿ ಮೇಲೆ ಪರಿಣಾಮ ಬೀರುತ್ತಿದೆ. ಸಿಎಂ-ಡಿಸಿಎಂ ಸೇರಿದಂತೆ ರಾಜಕೀಯ ವಿಚಾರದಲ್ಲಿ ಮಠಾಧೀಶರನ್ನು ತರುವುದು ಸರಿಯಲ್ಲ ಎಂದರು.

ಅಂಜಲಿ ಹತ್ಯೆ ಪ್ರಕರಣದಲ್ಲಿ ಮತೃ ಕುಟುಂಬಕ್ಕೆ ಸರ್ಕಾರ ಇದುವರೆಗೂ ಪರಿಹಾರ ನೀಡಿಲ್ಲ. ಗೃಹ ಸಚಿವರೇ ಅಂಜಲಿ‌ ನಿವಾಸಕ್ಕೆ ಭೇಟಿ ನೀಡಿ ಪರಿಹಾರದ ಬಗ್ಗೆ ತಿಳಿಸಿದ್ದರು.

ಅಂಜಲಿ ಕುಟುಂಬಕ್ಕೆ ಇಂದಿಗೂ ಪರಿಹಾರ ನೀಡದಿರುವುದು ನೋಡಿದರೆ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದೆನಿಸುತ್ತಿದೆ. ಅಂಜಲಿ ಕುಟುಂಬಕ್ಕೆ ಕನಿಷ್ಠ ಆಶ್ರಯ ಮನೆಯನ್ನು ನೀಡುವ ಕೆಲಸ ಮಾಡಿಲ್ಲ. ಅಂಜಲಿ ಸಹೋದರಿಗೆ ಸರ್ಕಾರಿ ಇಲ್ಲವೆ ಗುತ್ತಿಗೆಯಾಧಾರದ ಕೆಲಸ ನೀಡಲಿ ಎಂದರು‌.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.