ಫೋಟೋಶೂಟ್ ಮಾಡುತ್ತಿದ್ದಾಗ ಜೇನು ನೊಣ ದಾಳಿ ; ಮೂವರು ಮಲಪ್ರಭಾ ಕಾಲುವೆಯಲ್ಲಿ ನಾಪತ್ತೆ

ಕುರಿಗಾಯಿ ಸಾಹಸದಿಂದ ಪ್ರಾಣಾಪಾಯದಿಂದ ಪಾರಾದ ಇಬ್ಬರು

Team Udayavani, Jan 22, 2021, 10:09 PM IST

ಫೋಟೋಶೂಟ್ ಮಾಡುತ್ತಿದ್ದಾಗ ಜೇನು ನೊಣ ದಾಳಿ ; ಮೂವರು ಮಲಪ್ರಭಾ ಕಾಲುವೆಯಲ್ಲಿ ನಾಪತ್ತೆ

ಹುಬ್ಬಳ್ಳಿ: ಫೋಟೋ ಶೂಟಿಗಾಗಿ ತೆರಳಿದ್ದ ನಗರದ ಐವರ ಪೈಕಿ ಮೂವರು ಮಲಪ್ರಭಾ ಕಾಲುವೆಯಲ್ಲಿ ನಾಪತ್ತೆಯಾಗಿದ್ದು, ಸಾವಿನ ದವಡೆಯಲ್ಲಿದ್ದ ಯುವತಿಯನ್ನು ಸ್ಥಳದಲ್ಲಿ ಕುರಿಗಾಯಿಗಳು ರಕ್ಷಿಸಿದ ಘಟನೆ ತಾಲೂಕಿನ ಕಿರೆಸೂರು ಗ್ರಾಮದ ಬಳಿ ನಡೆದಿದೆ.

ಫೊಟೋ ಶೂಟಿಗಾಗಿ ನಗರದಿಂದ ಐವರು ತೆರಳಿದ್ದರು. ಈ ವೇಳೆ ಜೇನು ನೊಣಗಳು ದಾಳಿ ಮಾಡಿದ ಹಿನ್ನೆಲೆಯಲ್ಲಿ ಅವುಗಳಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಕಾಲುವೆಯಲ್ಲಿ ಮೂವರು ಯುವಕರು ಬಿದ್ದಿದ್ದಾರೆ. ಇನ್ನೋರ್ವ ಯುವಕರ ದಡದಲ್ಲಿ ಉಳಿದಿದ್ದ. ಅವರೊಂದಿಗೆ ತೆರಳಿದ್ದ ಯುವತಿ ಪೈಪ್ ಹಿಡಿದು ಜೋತಾಡುತ್ತಿದ್ದಳು. ಇದನ್ನು ಕಂಡ ಸ್ಥಳದಲ್ಲಿದ್ದ ಕುರಿಗಾಯಿಗಳು ಯುವತಿಯನ್ನು ರಕ್ಷಿಸಿದ್ದಾರೆ.

ಜೋಶಿ ಜಂಗಮ (21), ಸನ್ನಿ ಜಾಕ್ಸನ್ ಕಲ್ಲಕುಂಟ್ಲಾ (21), ಗಜಾನನ ರಾಜಶೇಖರ (21) ನೀರು ಪಾಲಾಗಿರುವ ಯುವಕರಾಗಿದ್ದಾರೆ. ನತಾಶಾ ಭಂಡಾರಿ (19), ಸಲ್ಮಾನ್ ಪಿಳ್ಳೆ (20 ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನೀರು ಪಾಲಾಗಿರುವ ಯವಕರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳಕ್ಕೆ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ, ಇನ್‌ಸ್ಪೆಕ್ಟರ್ ಚಂದ್ರಶೇಖರ ಮಠಪತಿ, ಪಿಎಸ್‌ಐ ಜಯಪಾಲ ಪಾಟೀಲ ಆಗಮಿಸಿದ್ದು, ಸ್ಥಳೀಯರ ಸಹಕಾರದಿಂದ ಕಾರ್ಯಾಚರಣೆ ನಡೆಯುತ್ತಿದೆ.

(ಕುರಿಗಾಯಿ ಸಾಹಸದಿಂದ ಪ್ರಾಣಾಪಾಯದಿಂದ ಪಾರಾದ ಇಬ್ಬರು )

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.