ಲಿಂಗಾಯತ ಸ್ವತಂತ್ರ ಧರ್ಮವಾದರೆ ಸಮಾಜಕ್ಕಿಲ್ಲ ಯಾವುದೇ ಹಾನಿ: ಕೌಲಗಿ


Team Udayavani, Jul 26, 2017, 12:31 PM IST

hub6.jpg

ಹುಬ್ಬಳ್ಳಿ: ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಎನಿಸಿಕೊಳ್ಳುವುದರಿಂದ ಸಮಾಜಕ್ಕೆ ಯಾವುದೇ ಹಾನಿ ಇಲ್ಲ. ಇದರಿಂದ ಪ್ರಗತಿಪರ ಚಿಂತನೆಗೆ ಅನುಕೂಲವಾಗುವುದು. ಈ ವಿಚಾರದಲ್ಲಿ ಕೋಮುವಾದಿಗಳ ಒತ್ತಡಕ್ಕೆ ಅನ್ಯಧರ್ಮದ ಮಠಾಧೀಶರು ಲಿಂಗಾಯತ ಸ್ವತಂತ್ರ ಧರ್ಮವಾಗುವುದನ್ನು ವಿರೋಧಿಸುವುದರಲ್ಲಿ ಅರ್ಥವಿಲ್ಲವೆಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ವೇದವ್ಯಾಸ ಕೌಲಗಿ ಹೇಳಿದ್ದಾರೆ. 

ವೀರಶೈವ ಹಾಗೂ ಲಿಂಗಾಯತ ನಡುವೆ ಲಿಂಗಾಯತ ಸ್ವತಂತ್ರ ಧರ್ಮದ ಬಗ್ಗೆ ವಾದ-ವಿವಾದ ಏರ್ಪಟ್ಟಿರುವಾಗ ಹಿಂದೂ ಧರ್ಮಕ್ಕೆ ಸ್ವತಂತ್ರ ಲಿಂಗಾಯತ ಧರ್ಮದಿಂದ ಧಕ್ಕೆಯಾಗುವುದೆಂದು ಪೇಜಾವರ ಶ್ರೀಗಳು ಆತಂಕ ವ್ಯಕ್ತಪಡಿಸುವ ಅವಶ್ಯಕತೆಯಿಲ್ಲ.

ಇದುವರೆಗೂ ಕೋಮುವಾದಿಗಳು ವೀರಶೈವ ಲಿಂಗಾಯತ ಯುವಕರಲ್ಲಿ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್‌ ರನ್ನು ದ್ವೇಷಿಸುವ ಭಾವನೆ ಬಿತ್ತುತ್ತ ಬಂದಿದ್ದು, ಅದರ ರಾಜಕೀಯ ಲಾಭ ಪಡೆಯುತ್ತಿದ್ದರು. ಆದರೆ ಬಸವ ತತ್ವ ಅಳವಡಿಸಿಕೊಂಡವರು, ಬಸವಣ್ಣನ ಅನುಯಾಯಿಗಳು, ಜಾತಿ ವ್ಯವಸ್ಥೆ ವಿರೋಧಿಸುವವರು ಲಿಂಗಾಯತ ಸ್ವತಂತ್ರ ಧರ್ಮದ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುವುದರಲ್ಲಿ ಯಾವುದೇ ತಪ್ಪಿಲ್ಲ.

ಆದರೆ ಹಿಂದುತ್ವದ ಮೂಲಕ ಜಾತಿ ವ್ಯವಸ್ಥೆಯಿಂದ ಸಮಾಜದಲ್ಲಿ ಮೇಲು-ಕೀಳೆಂಬ ವಿಚಾರದವರನ್ನು ವಿರೋಧಿಸಬೇಕಾಗುತ್ತದೆ. ಆದರೆ ಹಿಂದುತ್ವದ ಮೂಲಕ ಕೋಮು ಸಾಮರಸ್ಯ ಹದಗೆಡಿಸುವವರ ಬಗ್ಗೆ ಎಚ್ಚರದಿಂದಿರಬೇಕು. ಬ್ರಾಹ್ಮಣರಲ್ಲೂ ದ್ವೆ„ತ, ಅದ್ವೆ„ತ ಎಂಬ ಪಂಗಡಗಳಿವೆ. ವಿಶಿಷ್ಟಾದ್ವೆ„ತವು ನಮ್ಮಲ್ಲಿಲ್ಲ.

ಶಂಕರಚಾರ್ಯರು ಅದ್ವೆ„ತ ಮತ ಸ್ಥಾಪಕರಾಗಿ ಅಹಂ ಬ್ರಹ್ಮಾಸ್ಮಿ ಎಂದರೆ, ಜಗತ್ತು ಮಿಥ್ಯ ಎಂದರೆ, ಮಧ್ವಾಚಾರ್ಯರು ಜಗತ್ತು ಸತ್ಯ ಎಂದರು. ಇನ್ನು ಮಧ್ವ ಸಿದ್ಧಾಂತದ ಮೇಲೆ ಸ್ಥಾಪಿತಗೊಂಡ ಉತ್ತರಾದಿಮಠ, ರಾಯಮಠ ಉಡುಪಿ ಮಠಗಳು ತಮ್ಮದೇ ಕೆಲವು ರೀತಿ ನೇಮಗಳನ್ನು ಹೊಂದಿವೆ. ಕೆಲವು ವೃಂದಾವನಗಳ ಬಗ್ಗೆ ರಾಯರ ಮಠ, ಉತ್ತರಾದಿಮಠದ ಬಗ್ಗೆ ವ್ಯಾಜ್ಯಗಳಿವೆ.

ಹೀಗಿರುವಾಗ ವೀರಶೈವ ಲಿಂಗಾಯತರಲ್ಲೂ ಕೆಲವು ಭೇದಗಳಿವೆ. ಹೀಗಿರುವಾಗ ಕೋಮುವಾದಿಗಳು ಲಿಂಗಾಯತ ಸ್ವತಂತ್ರ ಧರ್ಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದರಲ್ಲಿ ಹಿಂದೂ ಧರ್ಮ ಒಡೆಯುವ ಪ್ರಶ್ನೆಯೇ ಇಲ್ಲ. ಹಿಂದೂ ಹಾಗೂ ಹಿಂದುತ್ವದ ಮಧ್ಯೆ ಭೇದವಿದೆ. ಈ ವಿಚಾರದಲ್ಲಿ ಅನ್ಯಧರ್ಮಿಯರ ಪ್ರವೇಶ ಸರಿಯಲ್ಲವೆಂದು ಕೌಲಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.