5 ರೂ.ಗೆ ಪ್ಯಾಂಟ್‌, 10 ರೂ.ಗೆ ಚೂಡಿದಾರ!

ನಗರ ಸುತ್ತಿ ಪಾತ್ರೆ ಕೊಟ್ಟು ಹಳೇ ಬಟ್ಟೆ ಸಂಗ್ರಹ |ಪ್ರತಿ ಶನಿವಾರ ಅತೀ ಕಡಿಮೆ ಬೆಲೆಗೆ ಮಾರಾಟ

Team Udayavani, Sep 3, 2021, 1:39 PM IST

fgrtgetre

ಹುಬ್ಬಳ್ಳಿ: 5 ರೂ.ಗೆ ಪ್ಯಾಂಟ್‌,10 ರೂ.ಗೆ ಚೂಡಿದಾರ, 50 ರೂ.ಗೆ ಸೀರೆ! ತಮಾಷೆ ಮಾಡುವುದಕ್ಕೂ ಒಂದು ಮಿತಿ ಇರಬೇಕು ಎಂದು ಮೂಗು ಮುರಿಯಬೇಡಿ. ಪ್ರತಿ ಶನಿವಾರ ಹುಬ್ಬಳ್ಳಿ ನಗರದ ಹೃದಯ ಭಾಗ ದುರ್ಗದ ಬಯಲು ಮರಾಠಾ ಗಲ್ಲಿ ಬಳಿಯ ಕೋಳಿ ಮಾರುಕಟ್ಟೆಯಲ್ಲಿ ಇಂಥದೊಂದು ವಹಿವಾಟು ನಡೆಯುತ್ತದೆ.

ಬಡವರ ಅರಿವೆ ಬೇಡಿಕೆ ನೀಗುವ ಈ ವಿಶಿಷ್ಟ ಸಂಯೋಜನೆಯ ಮಾರುಕಟ್ಟೆಗೆ ಜನಜಂಗುಳಿಯೇ ಸೇರಿರುತ್ತದೆ. ಇಡೀ ವಾರ ನಗರ ಸುತ್ತಿ ಉತ್ತಮವಾಗಿರುವ ಹಳೇ ಬಟ್ಟೆಗಳನ್ನು ಸಂಗ್ರಹಿಸಿ ಪ್ರತಿ ಶನಿವಾರ ಬೆಳಗ್ಗೆಯಿಂದ ಸಂಜೆವರೆಗೆ ಮಾರಾಟ ಮಾಡುವ ವಿಶಿಷ್ಟ ವ್ಯವಹಾರ ಇದು.

ಊರೆಲ್ಲ ಸುತ್ತಿ ಬಟ್ಟೆ ಸಂಗ್ರಹ: ಸುಮಾರು ಮೂರ್‍ನಾಲ್ಕು ತಲೆಮಾರುಗಳಿಂದ ನಗರದಲ್ಲಿ ಮನೆಗೆ ಬೇಕಾಗುವ ಬಾಂಢೆ ಸಾಮಾನುಗಳನ್ನು ಮಾರಾಟ ಮಾಡುವ ಸುಮಾರು 50 ಜನರ ತಂಡ ಪ್ರತಿ ಶನಿವಾರ ಈ ಬಟ್ಟೆ ವ್ಯಾಪಾರ ನಡೆಸುತ್ತದೆ. ಈ ತಂಡ ನಗರದೆಲ್ಲೆಡೆ ಸಂಚಾರ ಮಾಡಿ ಅಡುಗೆಗೆ ಬೇಕಾದ ಪಾತ್ರೆ-ಸಾಮಗ್ರಿಗಳನ್ನು ಮಾರಾಟ ಮಾಡುತ್ತಾರೆ. ಈ ಪಾತ್ರೆಗಳಿಗೆ ಹಳೇ ಬಟ್ಟೆಗಳನ್ನು(ಉತ್ತಮವಾಗಿರುವ) ಪಡೆಯುತ್ತಾರೆ. ಪಾತ್ರೆ ದರ ಹೆಚ್ಚಾಗಿದ್ದರೆ ಒಂದಿಷ್ಟು ಹಣ ಕೂಡ ಪಡೆಯುತ್ತಾರೆ.

ಖರೀದಿಸುವವರು ಯಾರು?: ಒಮ್ಮೆ ತೊಟ್ಟ ಬಟ್ಟೆಗಳನ್ನು ಮರು ತೊಡುವವರು ಯಾರು ಎಂದು ಬಹುತೇಕರು ಆಡಿಕೊಳ್ಳುವುದುಂಟು. ಈ ಬಟ್ಟೆಗಳನ್ನು ಗ್ಯಾರೇಜ್‌ನಲ್ಲಿ ಕೆಲಸ ಮಾಡುವವರು, ಗಾರೆ ಕೆಲಸ ಮಾಡುವರು, ಚಿಂದಿ ಆಯುವವರು, ಸ್ಲಂಗಳಲ್ಲಿ ವಾಸಿಸುವ ಬಡವರು, ಹೋಟೆಲ್‌ಗ‌ಳಲ್ಲಿ ಕೆಲಸ ಮಾಡುವವರು ಸೇರಿದಂತೆ ಇನ್ನಿತರ ಕೆಲಸಗಳಿಗೆ ಈ ಬಟ್ಟೆಗಳನ್ನು ಖರೀದಿಸಿ ತೆಗೆದುಕೊಂಡು ಹೋಗುತ್ತಾರೆ.

ಕೋವಿಡ್‌ನಿಂದ ಹೊಡೆತ: ಕೋವಿಡ್‌ ಬಂದಾಗಿನಿಂದ ವ್ಯಾಪಾರದಲ್ಲಿ ಹೊಡೆತ ಬಿದ್ದಿದೆ. ಪಾತ್ರೆಗಳನ್ನು ಖರೀದಿಸಿ ಹಳೇ ಬಟ್ಟೆಗಳನ್ನು ನೀಡುತ್ತಿದ್ದರು. ಕೋವಿಡ್‌ ಕಾರಣ ನಮ್ಮ ವ್ಯಾಪಾರಕ್ಕೆ ಯಾರೂ ಮುಂದೆ ಬರುತ್ತಿಲ್ಲ. ಆದರೆ ಕಳೆದ ಕೆಲವು ದಿನಗಳಿಂದ ವ್ಯಾಪಾರದಲ್ಲಿ ಕೊಂಚ ಬದಲಾವಣೆ ಕಂಡಿದ್ದು, ಮುಂದೇನು ಎಂಬುದನ್ನು ಕಾದು ನೋಡಬೇಕಾಗಿದೆ ಎನ್ನುತ್ತಾರೆ ಮಾರುಕಟ್ಟೆ ವ್ಯಾಪಾರಸ್ಥರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.