ಸಮಾಜ ಸೇವೆಯಿಂದ ಜೀವನ ಪಾವನ ಮಾಡಿಕೊಳ್ಳಿ
Team Udayavani, Oct 9, 2017, 12:29 PM IST
ಹುಬ್ಬಳ್ಳಿ: ಸಮಾಜಕ್ಕೆ ಏನಾದರೂ ಅಲ್ಪ ಕೊಡುಗೆ ನೀಡುವ ಮೂಲಕ ಜೀವನ ಪಾವನ ಮಾಡಿಕೊಳ್ಳಬೇಕು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ| ಎಂ.ಎಂ. ಜೋಶಿ ಹೇಳಿದರು. ಮೂರುಸಾವಿರ ಮಠ ಮೈದಾನದ ಆವರಣದಲ್ಲಿರುವ ಸಭಾಗೃಹದಲ್ಲಿ ಭಾರತ ವಿಕಾಸ ಪರಿಷತ್ ಹಾಗೂ ಮಜೇಥಿಯಾ ಫೌಂಡೇಶನ್ ವತಿಯಿಂದ ನಡೆದ ಉಚಿತ ಕೃತಕ ಕಾಲು-ಕೈ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಜೇಥಿಯಾ ಫೌಂಡೇಶನ್ ಹಾಗೂ ಭಾರತ ವಿಕಾಸ ಪರಿಷತ್ ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಕಾರ್ಯ ಮುಂದುವರಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು. ಮಜೇಥೀಯಾ ಫೌಂಡೇಶನ್ನ ಮುಖ್ಯಸ್ಥ ಜಿತೇಂದ್ರ ಮಜೇಥಿಯಾ ಮಾತನಾಡಿದರು.
ಸಮಾಜ ನಮಗೇನು ನೀಡಿತು ಎನ್ನುವುದಕ್ಕಿಂತ ಸಮಾಜಕ್ಕೆ ನಾವೇನು ನೀಡಿದ್ದೇವೆ ಎನ್ನುವುದು ಮುಖ್ಯ ಎಂದರು. ಭಾರತ ವಿಕಾಸ ಪರಿಷತ್ ಅಧ್ಯಕ್ಷ ನರೇಂದ್ರ ನಾಯಕ ಪರಿಷತ್ ಬೆಳೆದ ಬಂದ ಹಾದಿ ಕುರಿತು ಮಾಹಿತಿ ನೀಡಿದರು. ಈ ಶಿಬಿರದಲ್ಲಿ ಸುಮಾರು 51 ಜನರ ಕೈ ಮತ್ತು ಕಾಲುಗಳ ಅಳತೆ ಪಡೆಯಲಾಗಿತ್ತು.
ಅದರಲ್ಲಿ 35 ಕಾಲು, 2 ವರ್ಕಿಂಗ್ ಹ್ಯಾಂಡ್ ಹಾಗೂ 14 ಕೈ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಂಜುನಾಥ ಭಟ್ ಈ ಹಿಂದೆ ಕೃತಕ ಕೈ ಹಾಗೂ ಕಾಲು ಪಡೆದ ಹಲವರು ಸದ್ಯ ಅವರು ಮಾಡುತ್ತಿರುವ ಕೆಲಸ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಆನಂದಸಿಂಗ್ ಮುಕಾಶಿ, ಸುಭಾಸಸಿಂಗ್ ಜಮಾದಾರ, ಕೌಸ್ತುಭ ಸಂಶಿಕರ, ಅಂಜಲಿ ಮೊಕಾಶಿ, ಶಾನಭಾಗ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್
Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್
Hubli: ಗೌರವ ಉಳಿಯಬೇಕೆಂದರೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಸವರಾಜ ಬೊಮ್ಮಾಯಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?
Hangyo Ice Cream: ಬಿಗ್ಬಾಸ್ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್ಕ್ರೀಂ!
Mangaluru: ಸೆನ್ ಪೊಲೀಸ್ ಠಾಣೆಗಳು ಮೇಲ್ದರ್ಜೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.