Hubballi: ಮಹಾದಾಯಿಗೆ ಕ್ಲಿಯರೆನ್ಸ್ ನೀಡಲು ಬಿಜೆಪಿಗೆ ಯಾಕೆ ಆಗುತ್ತಿಲ್ಲ? ಸಚಿವ ಲಾಡ್ ಕಿಡಿ


Team Udayavani, Sep 10, 2024, 3:27 PM IST

Hubballi: ಮಹದಾಯಿ ವಿಚಾರವಾಗಿ ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದ ಸಚಿವ ಲಾಡ್

ಹುಬ್ಬಳ್ಳಿ: ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ ತಕ್ಷಣ ಮಹದಾಯಿ ಕ್ಲಿಯರೆನ್ಸ್ ಮಾಡುತ್ತೇವೆ ಎಂದಿದ್ದರೂ. ಇಲ್ಲಿಯವರೆಗೂ ಅದು ಏಕೆ ಆಗಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹರಿಹಾಯ್ದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿಗೆ ಏಕೆ ಇದುವರೆಗೆ ಕ್ಲಿಯರೆನ್ಸ್ ಕೊಡಲಾಗುತ್ತಿಲ್ಲ ಎಂಬುದರ ಬಗ್ಗೆ ಕೇಂದ್ರವು ರಾಜ್ಯ ಸರ್ಕಾರಕ್ಕೆ ಲಿಖಿತವಾಗಿ ಉತ್ತರ ನೀಡಲಿ. ಪರಿಸರ ಕ್ಲಿಯರೆನ್ಸ್ ನೀಡಲು ಇಷ್ಟು ಮರಗಳನ್ನು ಕಡಿಯಬೇಕಾಗುತ್ತದೆ ಎಂದು ತಿಳಿಸಬೇಕೆಂದು ಕಿಡಿಕಾರಿದರು.

ಕೇಂದ್ರ ಮಂತ್ರಿಗಳು ರಾಜ್ಯಕ್ಕೆ ಬಂದು ಸರ್ಕಾರಕ್ಕೆ ಬಯ್ಯುವುದೊಂದೇ ಕೆಲಸವಾಗಿದೆ. ಕೇಂದ್ರದಲ್ಲಿ ಬಿಜೆಪಿ ಬಂದಾಗಿನಿಂದ ಎಷ್ಟು ಉಗ್ರರ ದಾಳಿಯಾಗಿದೆ. ಅದರ ಬಗ್ಗೆ ಜೋಶಿಯವರು ಮಾತನಾಡುತ್ತಾರಾ? ಈ ಹಿಂದೆ ಕರ್ನಾಟಕ, ಗೋವಾ, ಕೇಂದ್ರ, ಜತೆಗೆ ಮಹಾರಾಷ್ಟ್ರದಲ್ಲಿ ಬಿಜೆಪಿಯವರದೇ ಸರ್ಕಾರಗಳಿದ್ದರೂ, ಅಂದು ಮಹಾದಾಯಿಗೆ ಯಾವುದೇ ಕ್ಲಿಯರೆನ್ಸ್​ ಕೊಡಲಿಲ್ಲ. ಇತ್ತೀಚೆಗೆ ಬೇರೆ ರಾಜ್ಯಕ್ಕೆ ಪವರ್ ಲೈನ್​ ಹೋಗಲು ಕ್ಲಿಯರೆನ್ಸ್ ನೀಡಿದ್ದಾರೆ. ನಮ್ಮ ರಾಜ್ಯದ ಮಹಾದಾಯಿಗೆ ಕ್ಲಿಯರೆನ್ಸ್ ನೀಡಲು ಮಾತ್ರ ಬಿಜೆಪಿಗೆ ಯಾಕೆ ಆಗುತ್ತಿಲ್ಲ? ಜೋಶಿಯವರು ಮೊದಲು ಇದರ ಬಗ್ಗೆ ಮಾತಾಡಲಿ‌. ಈಗ ಮಹದಾಯಿ ವಿಚಾರವಾಗಿ ಸರ್ವಪಕ್ಷ ನಿಯೋಗ ಹೋಗುತ್ತಿದೆ. ಈ ಹಿಂದೆ ಇವರು ಐದು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡಿದ್ರು? ರಾತ್ರೋರಾತ್ರೀ ಬಾಕಿಯಿರುವ ಕೆಲಸವನ್ನು ಮೋದಿಯವರು ಕ್ಲಿಯರ್​ ಮಾಡ್ತಾರಂತೆ. ಅದೇ ರೀತಿ ಮಹಾದಾಯಿಗೊಂದು ಅನುಮೋದನೆ ನೀಡಲಿ” ಎಂದು ಹೇಳಿದರು.

ಪಡಿತರ ಅಕ್ಕಿ ಖರೀದಿಗೆ ರಾಜ್ಯ ಸರ್ಕಾರದ ಬಳಿ‌ ದುಡ್ಡಿಲ್ಲ ಎಂಬ ಬಿಜೆಪಿಗರ ಹೇಳಿಕೆ ವಿಚಾರಕ್ಕೆ ‌ಪ್ರತಿಕ್ರಿಯೇ‌ ನೀಡಿದ ಅವರು, “ಆಹಾರ ಭದ್ರತೆ ಕಾಯ್ದೆ ತಂದವರು ನಾವು. ಮೋದಿ‌ ಅಕ್ಕಿ ಅಂತಿದ್ದಾರೆ, ಈಗ ಪಡಿತರ ಅಕ್ಕಿ ಕೊಡಲು ಸಿದ್ಧವಾಗಿರುವ ಕೇಂದ್ರ, ಈ ಹಿಂದೆ ಯಾಕೆ ನೀಡಲಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಈ ಹಿಂದೆ ಯಾಕೆ ಅಕ್ಕಿ ಕೊಡಲಿಲ್ಲ‌, ಈಗ ಕೊಡುತ್ತೇವೆ ಅಂತಿದ್ದಾರೆ. ಈಗ ಯಾಕೆ ಕೊಡಲು ಒಪ್ಪಿಕೊಂಡರು ಎಂಬುದನ್ನು ಲಿಖಿತವಾಗಿ ಜೋಶಿಯವರು ಉತ್ತರಿಸಲಿ” ಎಂದು ಹೇಳಿದರು.

ಇದನ್ನೂ ಓದಿ: Bandaru: ರಸ್ತೆಯಲ್ಲೇ ಗೂಡ್ಸ್‌  ವಾಹನ‌ ಪಾರ್ಕಿಂಗ್‌, ಸಂಚಾರ ಸಂಕಷ್ಟ

ಟಾಪ್ ನ್ಯೂಸ್

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.