ದರ್ಗಾ ತೆರವು ಹಿಂದೆ ಹಿಂದೂ-ಮುಸ್ಲಿಂಮರ ನಡುವೆ ಜಗಳ ಹಚ್ಚುವ ಹುನ್ನಾರ: ಶಾಸಕ ಪ್ರಸಾದ ಅಬ್ಬಯ್ಯ


Team Udayavani, Dec 21, 2022, 2:33 PM IST

ದರ್ಗಾ ತೆರವು ಹಿಂದೆ ಹಿಂದೂ-ಮುಸ್ಲಿಂಮರ ನಡುವೆ ಜಗಳ ಹಚ್ಚುವ ಹುನ್ನಾರ: ಶಾಸಕ ಪ್ರಸಾದ ಅಬ್ಬಯ್ಯ

ಹುಬ್ಬಳ್ಳಿ: ಇಲ್ಲಿನ ಭೈರಿದೇವರಕೊಪ್ಪದ ಬಳಿಯಿರುವ ದರ್ಗಾ ತೆರವು ಹಿಂದೆ ಹಿಂದೂ-ಮುಸ್ಲಿಮರ ನಡುವೆ ಜಗಳ ಹಚ್ಚುವ ಹುನ್ನಾರ ಅಡಗಿದೆ ಎಂದು‌ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿರುವ ದರ್ಗಾದಿಂದ ವಾಹನಗಳ ಸಂಚಾರಕ್ಕಾಗಲಿ, ಸಾರ್ವಜನಿಕರ ಓಡಾಟಕ್ಕಾಗಲಿ ಯಾವುದೇ ತೊಂದರೆ ಇರಲಿಲ್ಲ. ರಾಜಕೀಯ ಪ್ರೇರಿತವಾಗಿ, ಚುನಾವಣೆ ಹಿನ್ನೆಲೆಯಲ್ಲಿ ತೆರವು ಮಾಡಲಾಗುತ್ತಿದೆ. ಉಣಕಲ್ ಸಿದ್ದಪ್ಪಜ್ಜನ ಗುಡಿ ಎದುರು ಮೇಲ್ಸೇತುವೆ ನಿರ್ಮಿಸಿದಂತೆ ಇಲ್ಲಿಯೂ ನಿರ್ಮಿಸಿ ದರ್ಗಾ ಉಳಿಸಬಹುದಿತ್ತು. ಈ ಕುರಿತು ಬೆಳಗಾವಿ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸುವೆ ಎಂದರು.

ಇದನ್ನೂ ಓದಿ: “ನಿಮ್ಮಷ್ಟಕ್ಕೆ ನೀವು ಇರಿ” ಎಂದ ಅಭಿಮಾನಿಗೆ ಕಿಚ್ಚನಿಂದಲೇ ಬಂತು ಖಡಕ್ ಉತ್ತರ..!

ಮಸೀದಿ, ಗುಡಿ, ಚರ್ಚ್ ಗಳನ್ನು ತೆರವು ಮಾಡಿದ್ದರೆ ನಮ್ಮಿಂದ ಯಾವ ತಕರಾರು ಇರಲಿಲ್ಲ. ಅಲ್ಲಿರುವುದು ದರ್ಗಾ. ಧರ್ಮದ ಗುರುವನ್ನು ಜೀವಂತ ಸಮಾಧಿ ಮಾಡಿರುವ ಸ್ಥಳ. ಹಾಗೆಲ್ಲ ತೆರವು ಮಾಡಬಾರದು. ಇದು ರಾಜಕೀಯ ಹುನ್ನಾರ ಎನ್ನುವುದು ಜನರಿಗೆ ಅರಿವಾಗುತ್ತಿದೆ. ಸಂಬಂಧಿಸಿದ ವ್ಯಕ್ತಿಗಳು‌ ಮುಂದಿನ ದಿನಗಳಲ್ಲಿ ಅದರ ಫಲ ಅನುಭವಿಸುತ್ತಾರೆ ಎಂದರು.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.