ಬೆಂಗೇರಿ ಬಯಲಿಗೆ ಆಧುನಿಕ ಮಾರುಕಟ್ಟೆ ಸ್ಪರ್ಶ

ಸಂತೆ-ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ­ಬಹುಪಯೋಗಿ ಯೋಜನೆಗೆ ಸ್ಮಾರ್ಟ್‌ ಸಿಟಿ ಹೂಡಿಕೆ 

Team Udayavani, Jul 6, 2021, 5:10 PM IST

5hub- 12a

ವರದಿ: ಬಸವರಾಜ ಹೂಗಾರ

ಹುಬ್ಬಳ್ಳಿ: ಬಯಲು ಜಾಗವೀಗ ಆಧುನಿಕ ಸ್ವರೂಪದ ಮಾರುಕಟ್ಟೆ ರೂಪ ಪಡೆದುಕೊಂಡಿದೆ. ಕೇವಲ ಮಾರುಕಟ್ಟೆಗಷ್ಟೇ ಸೀಮಿತವಾಗಿರದೆ ಸಭೆ-ಸಮಾರಂಭಗಳಿಗೂ ಅದು ವೇದಿಕೆಯಾಗಲಿದೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ ಬೆಂಗೇರಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮಾರುಕಟ್ಟೆಯ ಚಿತ್ರಣವಿದು.

ಕೇಶ್ವಾಪುರ ಬೆಂಗೇರಿಯಲ್ಲಿ ಸುಮಾರು 3 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಮಾರುಕಟ್ಟೆಯಲ್ಲಿ ವಾರದ ಒಂದು ದಿನ ಅಂದರೆ ಪ್ರತಿ ಶನಿವಾರ ಸಂತೆ ನಡೆಯಲಿದೆ. ಈ ಹಿಂದೆ ಕೇಶ್ವಾಪುರದಲ್ಲಿನ ಸುಳ್ಳ ರಸ್ತೆಯಲ್ಲಿಯೇ ಪ್ರತಿ ಶನಿವಾರ ನಡೆಯುತ್ತಿದ್ದ ಸಂತೆಯನ್ನು ಸಂಚಾರ ಅಸ್ತವ್ಯಸ್ತ ಕಾರಣಕ್ಕೆ ಹಾಗೂ ಸುಸಜ್ಜಿತ ರೀತಿಯಲ್ಲಿ ಸಂತೆ ನಡೆಸುವಂತಾಗಲು ಬೆಂಗೇರಿಯಲ್ಲಿನ ಖಾಲಿ ಜಾಗಕ್ಕೆ ಸ್ಥಳಾಂತರಿಸಲಾಗಿತ್ತು. ಜಾಗ ಇದೆ ಎಂಬುದು ಬಿಟ್ಟರೆ ಬೇರೇನೂ ಸೌಲಭ್ಯ ಅಲ್ಲಿ ಇರಲಿಲ್ಲ.

ಸ್ಮಾರ್ಟ್‌ ಸಿಟಿ ಯೋಜನೆಯಡಿ ಸಂತೆ ಜಾಗ ಅಭಿವೃದ್ಧಿ ಪಡಿಸುವ ಕಾಮಗಾರಿ ಕೈಗೊಳ್ಳಲಾಗಿದ್ದು, ಇದೀಗ ಕಾಮಗಾರಿ ಬಹುತೇಕ ಅಂತಿಮ ಹಂತಕ್ಕೆ ತಲುಪತೊಡಗಿದೆ. ಸಂತೆಗಾಗಿ ಮೀಸಲಿಟ್ಟ ಜಾಗದಲ್ಲಿ ಶನಿವಾರ ಸಂತೆ ನಡೆದರೆ, ಉಳಿದ ದಿನಗಳಲ್ಲಿಯೂ ಜಾಗದ ಸದ್ಬಳಕೆ ನಿಟ್ಟಿನಲ್ಲಿ ಬೆಳಗಿನ ವೇಳೆ ಯೋಗ-ಧ್ಯಾನ, ಸಂಜೆಯಾಗುತ್ತಿದ್ದಂತೆ ರಸ್ತೆ ಬದಿ ತಿಂಡಿ-ತಿನಿಸುಗಳ ಅಂಗಡಿ, ಚಾಟ್‌ ಸೆಂಟರ್‌, ಸಂಗೀತ ಕಾರ್ಯಕ್ರಮ, ಸಭೆ-ಸಮಾರಂಭಗಳು, ಫಲ-ಪುಷ್ಪ ಪ್ರದರ್ಶನ ಸೇರಿದಂತೆ ಬಹುಪಯೋಗಕ್ಕೆ ಪೂರಕವಾಗಿ ಸಂತೆ ಮೈದಾನವನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ಹಿಂದೆ ಕೇಶ್ವಾಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಭೆ-ಸಮಾರಂಭ, ಸಂಗೀತ ಕಾರ್ಯಕ್ರಮ, ಯಾವುದಾದರು ಪ್ರದರ್ಶನಕ್ಕೆ ಸರಿಯಾದ ಸ್ಥಳಾವಕಾಶವಿಲ್ಲದೆ ದುರ್ಗದ ಬಯಲು, ಇಂದಿರಾ ಗಾಜಿನಮನೆ, ನೆಹರು ಮೈದಾನ, ಸವಾಯಿ ಗಂಧರ್ವ ಕಲಾಭವನ ಭಾಗಕ್ಕೆ ಆಗಮಿಸಬೇಕಾಗಿತ್ತು.

ಇನ್ನು ಮುಂದೆ ಯಾವುದೇ ಸಭೆ-ಸಮಾರಂಭಗಳಾಗಲಿ, ಸಂಗೀತ ಕಾರ್ಯಕ್ರಮಗಳಾಗಲಿ, ಪ್ರದರ್ಶನಗಳಾಗಲಿ ಕೇಶ್ವಾಪುರ ಮಧ್ಯಭಾಗ ಎಂದೇ ಕರೆಯಿಸಿಕೊಳ್ಳುವ ಬೆಂಗೇರಿ ಸಂತೆ ಮಾರುಕಟ್ಟೆಯ ಜಾಗದಲ್ಲಿ ಮಾಡಬಹುದಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.